ಬ್ರೇಕಿಂಗ್ ನ್ಯೂಸ್
03-09-20 08:06 am Dhruthi Anchan - Correspondent ಸಿನಿಮಾ
ಬೆಂಗಳೂರು, ಸೆಪ್ಟೆಂಬರ್.3: ಕಿರುತೆರೆ ನಟ ಮತ್ತು ಬಿಗ್ಬಾಸ್ ವಿನ್ನರ್ ಶೈನ್ ಶೆಟ್ಟಿ ಫುಡ್ ಟ್ರಕ್ ನಡೆಸುತ್ತಿದ್ದ ವಿಚಾರ ಎಲ್ಲರಿಗೂ ಗೊತ್ತಿದೆ. ಆದರೆ ಇದೀಗ ತಮ್ಮ ಹಳೆಯ ಗಲ್ಲಿ ಕಿಚನ್ ಗೆ ಹೊಸ ರೂಪ ನೀಡಿ ಭರ್ಜರಿಯಾಗೇ ರಿ ಓಪನಿಂಗ್ ಮಾಡಿದ್ದಾರೆ .

ಬನಶಂಕರಿ ಬಿಡಿಎ ಕಾಂಪ್ಲೆಕ್ಸ್ ಬಳಿ ಪುಡ್ ಟ್ರಕ್ ಆರಂಭಿಸಿದ್ದು, ಲಾಕ್ಡೌನ್ ಕಾರಣದಿಂದ 4 ತಿಂಗಳು ಮುಚ್ಚಲಾಗಿದ್ದ ಟ್ರಕ್ಗೆ ಹೊಸ ಲುಕ್ ಹಾಗೂ ವೆರೈಟಿ ಫುಡ್ಗಳನ್ನು ಸೇರಿಸಲಾಗಿದೆ. ಅದರಲ್ಲೂ ನೀರ್ ದೋಸೆ ಮತ್ತು ಪಡ್ಡು ಎಲ್ಲರ ಇಷ್ಟದ ತಿನಿಸಾಗಿದೆ.
ಹಳೆ ಕಿಚನ್ಗಿಂತ ತುಂಬಾನೇ ವಿಭಿನ್ನವಾಗಿರುವ ಈ ಟ್ರಕನ್ನು ಎಷ್ಟೇ ದೂರದಲ್ಲಿ ನಿಂತು ನೋಡಿದರು ಕಣ್ಸೆಳೆಯುವಷ್ಟು ಆಕರ್ಷಣೆ ಹೊಂದಿದೆ. ಈ ಸಂಭ್ರಮದಲ್ಲಿ ಬಿಗ್ ಬಾಸ್ನ ಇತರ ಸ್ಪರ್ಧಿಗಳಾದ ಚೈತ್ರಾ ವಾಸುದೇವನ್, ಚಂದನ್ ಆಚಾರ್, ಚಂದನಾ ಅನಂತಕೃಷ್ಣ ಹಾಗೂ ನಿರ್ದೇಶಕ ಪನ್ನಗಾ ಭರಣ ಪಾಲ್ಗೊಂಡಿದ್ದರು.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm