ಬ್ರೇಕಿಂಗ್ ನ್ಯೂಸ್
03-09-20 08:06 am Dhruthi Anchan - Correspondent ಸಿನಿಮಾ
ಬೆಂಗಳೂರು, ಸೆಪ್ಟೆಂಬರ್.3: ಕಿರುತೆರೆ ನಟ ಮತ್ತು ಬಿಗ್ಬಾಸ್ ವಿನ್ನರ್ ಶೈನ್ ಶೆಟ್ಟಿ ಫುಡ್ ಟ್ರಕ್ ನಡೆಸುತ್ತಿದ್ದ ವಿಚಾರ ಎಲ್ಲರಿಗೂ ಗೊತ್ತಿದೆ. ಆದರೆ ಇದೀಗ ತಮ್ಮ ಹಳೆಯ ಗಲ್ಲಿ ಕಿಚನ್ ಗೆ ಹೊಸ ರೂಪ ನೀಡಿ ಭರ್ಜರಿಯಾಗೇ ರಿ ಓಪನಿಂಗ್ ಮಾಡಿದ್ದಾರೆ .

ಬನಶಂಕರಿ ಬಿಡಿಎ ಕಾಂಪ್ಲೆಕ್ಸ್ ಬಳಿ ಪುಡ್ ಟ್ರಕ್ ಆರಂಭಿಸಿದ್ದು, ಲಾಕ್ಡೌನ್ ಕಾರಣದಿಂದ 4 ತಿಂಗಳು ಮುಚ್ಚಲಾಗಿದ್ದ ಟ್ರಕ್ಗೆ ಹೊಸ ಲುಕ್ ಹಾಗೂ ವೆರೈಟಿ ಫುಡ್ಗಳನ್ನು ಸೇರಿಸಲಾಗಿದೆ. ಅದರಲ್ಲೂ ನೀರ್ ದೋಸೆ ಮತ್ತು ಪಡ್ಡು ಎಲ್ಲರ ಇಷ್ಟದ ತಿನಿಸಾಗಿದೆ.
ಹಳೆ ಕಿಚನ್ಗಿಂತ ತುಂಬಾನೇ ವಿಭಿನ್ನವಾಗಿರುವ ಈ ಟ್ರಕನ್ನು ಎಷ್ಟೇ ದೂರದಲ್ಲಿ ನಿಂತು ನೋಡಿದರು ಕಣ್ಸೆಳೆಯುವಷ್ಟು ಆಕರ್ಷಣೆ ಹೊಂದಿದೆ. ಈ ಸಂಭ್ರಮದಲ್ಲಿ ಬಿಗ್ ಬಾಸ್ನ ಇತರ ಸ್ಪರ್ಧಿಗಳಾದ ಚೈತ್ರಾ ವಾಸುದೇವನ್, ಚಂದನ್ ಆಚಾರ್, ಚಂದನಾ ಅನಂತಕೃಷ್ಣ ಹಾಗೂ ನಿರ್ದೇಶಕ ಪನ್ನಗಾ ಭರಣ ಪಾಲ್ಗೊಂಡಿದ್ದರು.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm