ಬ್ರೇಕಿಂಗ್ ನ್ಯೂಸ್
03-09-20 08:06 am Dhruthi Anchan - Correspondent ಸಿನಿಮಾ
ಬೆಂಗಳೂರು, ಸೆಪ್ಟೆಂಬರ್.3: ಕಿರುತೆರೆ ನಟ ಮತ್ತು ಬಿಗ್ಬಾಸ್ ವಿನ್ನರ್ ಶೈನ್ ಶೆಟ್ಟಿ ಫುಡ್ ಟ್ರಕ್ ನಡೆಸುತ್ತಿದ್ದ ವಿಚಾರ ಎಲ್ಲರಿಗೂ ಗೊತ್ತಿದೆ. ಆದರೆ ಇದೀಗ ತಮ್ಮ ಹಳೆಯ ಗಲ್ಲಿ ಕಿಚನ್ ಗೆ ಹೊಸ ರೂಪ ನೀಡಿ ಭರ್ಜರಿಯಾಗೇ ರಿ ಓಪನಿಂಗ್ ಮಾಡಿದ್ದಾರೆ .

ಬನಶಂಕರಿ ಬಿಡಿಎ ಕಾಂಪ್ಲೆಕ್ಸ್ ಬಳಿ ಪುಡ್ ಟ್ರಕ್ ಆರಂಭಿಸಿದ್ದು, ಲಾಕ್ಡೌನ್ ಕಾರಣದಿಂದ 4 ತಿಂಗಳು ಮುಚ್ಚಲಾಗಿದ್ದ ಟ್ರಕ್ಗೆ ಹೊಸ ಲುಕ್ ಹಾಗೂ ವೆರೈಟಿ ಫುಡ್ಗಳನ್ನು ಸೇರಿಸಲಾಗಿದೆ. ಅದರಲ್ಲೂ ನೀರ್ ದೋಸೆ ಮತ್ತು ಪಡ್ಡು ಎಲ್ಲರ ಇಷ್ಟದ ತಿನಿಸಾಗಿದೆ.
ಹಳೆ ಕಿಚನ್ಗಿಂತ ತುಂಬಾನೇ ವಿಭಿನ್ನವಾಗಿರುವ ಈ ಟ್ರಕನ್ನು ಎಷ್ಟೇ ದೂರದಲ್ಲಿ ನಿಂತು ನೋಡಿದರು ಕಣ್ಸೆಳೆಯುವಷ್ಟು ಆಕರ್ಷಣೆ ಹೊಂದಿದೆ. ಈ ಸಂಭ್ರಮದಲ್ಲಿ ಬಿಗ್ ಬಾಸ್ನ ಇತರ ಸ್ಪರ್ಧಿಗಳಾದ ಚೈತ್ರಾ ವಾಸುದೇವನ್, ಚಂದನ್ ಆಚಾರ್, ಚಂದನಾ ಅನಂತಕೃಷ್ಣ ಹಾಗೂ ನಿರ್ದೇಶಕ ಪನ್ನಗಾ ಭರಣ ಪಾಲ್ಗೊಂಡಿದ್ದರು.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm