ಬ್ರೇಕಿಂಗ್ ನ್ಯೂಸ್
27-07-21 01:41 pm Filmbeat : Bharath Kumar K ಸಿನಿಮಾ
ಅಶ್ಲೀಲ ವಿಡಿಯೋ ನಿರ್ಮಾಣ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಉದ್ಯಮಿ ರಾಜ್ ಕುಂದ್ರಾಗೆ 14 ದಿನ ನ್ಯಾಯಾಂಗ ಬಂಧನಕ್ಕೆ ಮುಂಬೈ ಕೋರ್ಟ್ ಮಂಗಳವಾರ (ಜುಲೈ 27) ಆದೇಶಿಸಿದೆ.
ಈ ಹಿಂದೆ ಜುಲೈ 27ರವರೆಗೂ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಇಂದು ಅವಧಿ ಮುಗಿದ ಹಿನ್ನೆಲೆ ಮತ್ತೆ ನ್ಯಾಯಾಧೀಶರ ಮುಂದೆ ರಾಜ್ ಕುಂದ್ರಾರನ್ನು ಹಾಜರು ಪಡಿಸಲಾಗಿತ್ತು. ಈ ವೇಳೆ ನ್ಯಾಯಾಧೀಶರು ರಾಜ್ ಕುಂದ್ರಾ ಸೇರಿ ಒಟ್ಟು ಹತ್ತರ ಜನರನ್ನು 14 ದಿನ ಜೈಲಿಗೆ ಕಳುಹಿಸಲು ಸೂಚಿಸಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.
ಅಶ್ಲೀಲ ವಿಡಿಯೋ ನಿರ್ಮಾಣ ಕೇಸ್ನಲ್ಲಿ ಜುಲೈ 19 ರಂದು ರಾಜ್ ಕುಂದ್ರಾರನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.

ಫೆಬ್ರವರಿಯಲ್ಲಿ ಪ್ರಕರಣ ದಾಖಲು
ಅಶ್ಲೀಲ ಚಿತ್ರಗಳ ನಿರ್ಮಾಣ ಮತ್ತು ಅವುಗಳನ್ನು ಕೆಲವು ಅಪ್ಲಿಕೇಶನ್ಗಳ ಮೂಲಕ ಪ್ರಕಟಿಸುವ ಬಗ್ಗೆ ಫೆಬ್ರವರಿ 2021 ರಲ್ಲಿ ಮುಂಬೈ ಅಪರಾಧ ವಿಭಾಗದಲ್ಲಿ ಪ್ರಕರಣ ದಾಖಲಾಗಿದೆ. ಪ್ರಾಥಮಿಕ ತನಿಖೆ ವೇಳೆ ರಾಜ್ ಕುಂದ್ರಾ ವಿರುದ್ಧ ಪ್ರಬಲ ಸಾಕ್ಷ್ಯಗಳು ಲಭ್ಯವಾಗಿದ್ದು, ಈ ಕೇಸ್ನಲ್ಲಿ ಪ್ರಮುಖ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದರು.
ರಾಜ್ ಕುಂದ್ರಾ ಬಂಧನಕ್ಕೂ ಮುಂಚೆ ಈ ಪ್ರಕರಣದಲ್ಲಿ ನಟಿ ಪೂನಂ ಪಾಂಡೆ ಮತ್ತು ಶೆರ್ಲಿನ್ ಚೋಪ್ರಾರನ್ನು ವಿಚಾರಣೆಗೆ ಒಳಪಡಿಸಿ, ಹೇಳಿಕೆ ಪಡೆಯಲಾಗಿದೆ ಎಂಬ ವಿಚಾರ ವರದಿಯಾಗಿದೆ.
(Kannada Copy of Filmbeat Kannada)
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am