ಬ್ರೇಕಿಂಗ್ ನ್ಯೂಸ್
08-08-21 03:20 pm Headline Karnataka News Network ಸಿನಿಮಾ
ಕೋಯಿಕ್ಕೋಡ್ , ಆಗಸ್ಟ್ 8: ಇಲ್ಲಿಗೆ ಸಮೀಪದ ಆಸ್ಪತ್ರೆಯಲ್ಲಿನ ವೈದ್ಯಕೀಯ ಸೌಲಭ್ಯದ ಉದ್ಘಾಟನೆ ಸಂದರ್ಭದಲ್ಲಿ ಕೋವಿಡ್-19 ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಸಿನಿಮಾ ನಟರಾದ ಮಮ್ಮುಟ್ಟಿ, ರಮೇಶ್ ಪಿಶಾರೋಡಿ ಮತ್ತು ಇತರ 300 ಜನರ ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ರೋಬೋಟ್ ನೆರವಿನ ಶಸ್ತ್ರಚಿಕಿತ್ಸೆ ಸೇವೆಯ ಉದ್ಘಾಟನೆಗಾಗಿ ಇಬ್ಬರು ನಟರು ಖಾಸಗಿ ಆಸ್ಪತ್ರೆಗೆ ಬಂದಿದ್ದರು. ಈ ಸಮಾರಂಭದಲ್ಲಿ ಸುಮಾರು 300 ಜನರು ಸೇರಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
'ನಟ ಮಮ್ಮುಟ್ಟಿ ಉದ್ಘಾಟಿಸಿದ ಈ ಕಾರ್ಯಕ್ರಮದಲ್ಲಿ ಸುಮಾರು 300 ಜನರು ಭಾಗವಹಿಸಿದ್ದರು. ಈ ವೇಳೆ ಕೋವಿಡ್ ನಿಯಮಾವಳಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ನಾವು ಕೇರಳದ ಸಾಂಕ್ರಾಮಿಕ ರೋಗಗಳ ಕಾಯಿದೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ಆಸ್ಪತ್ರೆಯ ಎಂಡಿ, ಸಿಒಒ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ' ಎಂದು ಪೊಲೀಸರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
case against cine actors Mammootty, Ramesh Pisharody and 300 others for allegedly violating COVID-19 health protocol during the inauguration of a medical facility at a hospital near here.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am