ಬ್ರೇಕಿಂಗ್ ನ್ಯೂಸ್
01-08-20 11:38 am Headline Karnataka News Network ಸಿನಿಮಾ
ಈ ಬಾರಿಯ ಐಪಿಎಲ್ಗೆ ಸ್ಟೇಡಿಯಂನಲ್ಲಿ ವೀಕ್ಷಕರಿಗೆ ಅವಕಾಶ ನೀಡುವುದಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಯಾವುದೇ ರೀತಿಯ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ.
ಮುಂದಿನ ತಿಂಗಳು ಸೆಪ್ಟೆಂಬರ್ 19ರಿಂದ 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಗೊಳ್ಳಲಿದೆ. ಇದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಸಕಲ ತಯಾರಿಯಲ್ಲಿ ತೊಡಗಿಕೊಂಡಿದೆ.
ನಾಳೆ ಆಗಸ್ಟ್ 2 ರಂದು ಬಿಸಿಸಿಐ ವೇಳಾಪಟ್ಟಿಯ ಅಂತಿಮ ರೂಪ, ಮತ್ತಿತರ ವ್ಯವಸ್ಥೆ ಕುರಿತು ಆಡಳಿತಾತ್ಮಕ ಸಭೆ ನಡೆಸಲಿದೆ. ಈ ಸಭೆಯಲ್ಲಿ ಐಪಿಎಲ್ನ ಎಲ್ಲಾ ಫ್ರಾಂಚೈಸಿಗಳು ಟೂರ್ನಮೆಂಟ್ನ ವಿಧಾನದ ಕುರಿತಾಗಿ ಸ್ಪಷ್ಟ ಚಿತ್ರಣವನ್ನು ದೊರೆಯಲಿದೆ ಎಂದು ತಿಳಿದು ಬಂದಿದೆ.
ಇನ್ನೂ ಈ ಬಾರಿಯ ಐಪಿಎಲ್ಗೆ ಸ್ಟೇಡಿಯಂನಲ್ಲಿ ವೀಕ್ಷಕರಿಗೆ ಅವಕಾಶ ನೀಡುವುದಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಯಾವುದೇ ರೀತಿಯ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ.
ಆದರೆ ಈಗ ಲಭ್ಯವಾಗಿರುವ ಮಾಹಿತಿ ಪ್ರಕಾರ, ಯುಎಇ ಸರ್ಕಾರ ಟೂರ್ನಮೆಂಟ್ ವೀಕ್ಷಿಸಲು ಶೇ.30ರಿಂದ 50ರಷ್ಟು ಅಭಿಮಾನಿಗಳಿಗೆ ಅವಕಾಶ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಕೊರೋನಾ ವೈರಸ್ ಕಾರಣದಿಂದ ಈಗ ಕ್ರಿಕೆಟ್ ಹಾಗೂ ಇನ್ನಿತರ ಪಂದ್ಯಗಳೆಲ್ಲ ಖಾಲಿ ಸ್ಟೇಡಿಯಂನಲ್ಲಿ ನಡೆಯುತ್ತಿವೆ. ಆದರೆ, ಐಪಿಎಲ್ ವೇಳೆ ಶೇ. 30ರಿಂದ ಶೇ. 50ರಷ್ಟು ಪ್ರೇಕ್ಷಕರಿಗೆ ಕ್ರೀಡಾಂಗಣ ಪ್ರವೇಶಕ್ಕೆ ಅವಕಾಶ ನೀಡಲು ಪ್ರಯತ್ನಿಸುವುದಾಗಿ ಯುಎಇ ಕ್ರಿಕೆಟ್ ಮಂಡಳಿ ಕಾರ್ಯದರ್ಶಿ ಮುಬಾಶಿರ್ ಉಸ್ಮಾನಿ ಹೇಳಿದ್ದಾರೆ.
ಈ ಪ್ರತಿಷ್ಠಿತ ಕ್ರೀಡಾಕೂಟವನ್ನು ನಮ್ಮ ಜನರು ಅನುಭವಿಸಬೇಕೆಂದು ನಾವು ಖಂಡಿತವಾಗಿ ಬಯಸುತ್ತೇವೆ. ಆದರೆ ಇದು ಸಂಪೂರ್ಣವಾಗಿ ಸರ್ಕಾರದ ನಿರ್ಧಾರವಾಗಿದೆ. ಹೆಚ್ಚಿನ ಪಂದ್ಯಗಳಿಗೆ 30-50ಶೇಕಡಾದಷ್ಟು ಹಾಜರಾತೊಯಿರುತ್ತದೆ. ಇದಕ್ಕೆ ನಮ್ಮ ಸರ್ಕಾರದ ಅನುಮೋದನೆ ಪಡೆಯುವ ಭರವಸೆ ಇದೆ ಎಂಬುದು ಮುಬಾಶ್ಶಿರ್ ಉಸ್ಮಾನಿ ಮಾತು.
ಬಿಸಿಸಿಐ ಹಾಗೂ ಭಾರತ ಸರಕಾರದಿಂದ ಕೂಟಕ್ಕೆ ಅಂಕಿತ ಬಿದ್ದೊಡನೆ ನಾವು ನಮ್ಮ ಸರಕಾರವನ್ನು ಸಂಪರ್ಕಿಸಲಿದ್ದೇವೆ. ಈ ಸಂದರ್ಭದಲ್ಲಿ ನಮ್ಮ ಹಾಗೂ ಬಿಸಿಸಿಐ ಮಾರ್ಗಸೂಚಿಯನ್ನು ಮುಂದಿರಿಸಲಿದ್ದೇವೆ ಎಂದು ಉಸ್ಮಾನಿ ಹೇಳಿದ್ದಾರೆ.
ನಾಳೆ ನಡೆಯಲಿರುವ ಸಭೆಯಲ್ಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಕಾರ್ಯದರ್ಶಿ ಜಯ್ ಶಾ ಸೇರಿದಂತೆ ಬಿಸಿಸಿಐನ ಹಿರಿಯ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದು, ವಿವಿಧ ಪಾಲುದಾರರೊಂದಿಗೆ ಮಾತನಾಡುವ ನಿರೀಕ್ಷೆಯಿದೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 02:34 pm
HK News Staffer
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm