ಬ್ರೇಕಿಂಗ್ ನ್ಯೂಸ್
23-08-21 01:28 pm Filmbeat: Manjunatha C ಸಿನಿಮಾ
'ಕಾಂಚನಾ 3' ಸಿನಿಮಾದಲ್ಲಿ ನಟಿಸಿದ್ದ ರಷ್ಯನ್ ನಟಿ, ಮಾಡೆಲ್ ಅಲೆಕ್ಸಾಂಡ್ರಾ ಮೃತಪಟ್ಟಿದ್ದಾರೆ. ಆಕೆಯ ಶವ ಗೋವಾದಲ್ಲಿನ ಅವರ ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಉತ್ತರ ಗೋವಾದ ಪಟ್ಟಣವೊಂದರಲ್ಲಿ ನಟಿ ಅಲೆಕ್ಸಾಂಡ್ರಾ ಬಾಡಿಗೆ ಪಡೆದು ವಾಸಿಸುತ್ತಿದ್ದರು. ಆಕೆಯ ನೆರೆಹೊರೆಯವರು ಹೇಳಿರುವಂತೆ ಕೆಲವು ದಿನಗಳ ಹಿಂದೆ ಆಕೆಯ ಬಾಯ್ಫ್ರೆಂಡ್ ಆಕೆಯ ಮನೆಯಿಂದ ಹೊರಗೆ ಬಂದ ಆ ನಂತರ ಆಕೆ ತೀವ್ರ ಖಿನ್ನತೆಯಲ್ಲಿದ್ದಳು ಮನೆಯಿಂದ ಹೊರಗೆ ಬರುತ್ತಿರಲಿಲ್ಲ ಎಂದಿದ್ದಾರೆ.
ಅಲೆಕ್ಸಾಂಡ್ರಾ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಅಂದಾಜಿಸಿದ್ದು ಈ ನಿಟ್ಟಿನಲ್ಲಿ ತನಿಖೆ ಜಾರಿಯಲ್ಲಿದೆ. ರಷ್ಯಾ ಮೂಲದವರಾದ ಅಲೆಕ್ಸಾಂಡ್ರಾ ಕುಟುಂಬದವರು ರಷ್ಯಾದಲ್ಲಿ ನೆಲೆಸಿದ್ದು ಅವರಿಗೆ ಮಾಹಿತಿ ನೀಡಲಾಗಿದೆ.





ಅಲೆಕ್ಸಾಂಡ್ರಾ ರಾಘವ್ ಲಾರೆನ್ಸ್ ನಟಿಸಿದ್ದ 'ಕಾಂಚನಾ 3' ಸಿನಿಮಾದಲ್ಲಿ ನಟಿಸಿದ್ದರು. ಇದೇ ಸಮಯದಲ್ಲಿ ಫೊಟೊಗ್ರಾಫರ್ ವಿರುದ್ಧ ಲೈಂಗಿಕ ಹಿಂಸೆ ದೂರು ಸಹ ನೀಡಿದ್ದರು. ಫೊಟೊಗ್ರಾಫರ್ ಒಬ್ಬ ತನ್ನ ಅಶ್ಲೀಲ ಚಿತ್ರಗಳನ್ನು ತೆಗೆದು ಅವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವುದಾಗಿ ಬ್ಲ್ಯಾಕ್ ಮೇಲ್ ಮಾಡಿದ್ದಾನೆಂದು ಈ ನಟಿ ದೂರು ನೀಡಿದ್ದರು. ಪೊಲೀಸರು ಫೊಟೊಗ್ರಾಫರ್ ಅನ್ನು ಬಂಧಿಸಿದ್ದರು ಸಹ.
ಇದೀಗ ನಟಿಯ ಸಾವು ಹಲವು ಪ್ರಶ್ನೆಗಳನ್ನು ಎಬ್ಬಿಸಿದ್ದು ಅಲೆಕ್ಸಾಂಡ್ರಾ ಸಾವಿಗೆ ಆಕೆಯ ಬಾಯ್ಫ್ರೆಂಡ್ ಕಾರಣವಾ ಅಥವಾ ಬೇರೆ ಕಾರಣಗಳು ಏನಾದರೂ ಇವೆಯೇ ಎಂಬುದನ್ನು ಗೋವಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
(Kannada Copy of Film Kannada)
Russian model and actress Alexandra Djavi, who previously appeared in the Tamil film Kanchana 3, was reportedly found dead at her residence in Goa on Friday (August 20). She was 24. According to the latest report, a primary police investigation has revealed that the actress might have died by suicide, however, the police are currently awaiting the post-mortem report.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm