ಬ್ರೇಕಿಂಗ್ ನ್ಯೂಸ್
23-08-21 01:28 pm Filmbeat: Manjunatha C ಸಿನಿಮಾ
'ಕಾಂಚನಾ 3' ಸಿನಿಮಾದಲ್ಲಿ ನಟಿಸಿದ್ದ ರಷ್ಯನ್ ನಟಿ, ಮಾಡೆಲ್ ಅಲೆಕ್ಸಾಂಡ್ರಾ ಮೃತಪಟ್ಟಿದ್ದಾರೆ. ಆಕೆಯ ಶವ ಗೋವಾದಲ್ಲಿನ ಅವರ ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಉತ್ತರ ಗೋವಾದ ಪಟ್ಟಣವೊಂದರಲ್ಲಿ ನಟಿ ಅಲೆಕ್ಸಾಂಡ್ರಾ ಬಾಡಿಗೆ ಪಡೆದು ವಾಸಿಸುತ್ತಿದ್ದರು. ಆಕೆಯ ನೆರೆಹೊರೆಯವರು ಹೇಳಿರುವಂತೆ ಕೆಲವು ದಿನಗಳ ಹಿಂದೆ ಆಕೆಯ ಬಾಯ್ಫ್ರೆಂಡ್ ಆಕೆಯ ಮನೆಯಿಂದ ಹೊರಗೆ ಬಂದ ಆ ನಂತರ ಆಕೆ ತೀವ್ರ ಖಿನ್ನತೆಯಲ್ಲಿದ್ದಳು ಮನೆಯಿಂದ ಹೊರಗೆ ಬರುತ್ತಿರಲಿಲ್ಲ ಎಂದಿದ್ದಾರೆ.
ಅಲೆಕ್ಸಾಂಡ್ರಾ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಅಂದಾಜಿಸಿದ್ದು ಈ ನಿಟ್ಟಿನಲ್ಲಿ ತನಿಖೆ ಜಾರಿಯಲ್ಲಿದೆ. ರಷ್ಯಾ ಮೂಲದವರಾದ ಅಲೆಕ್ಸಾಂಡ್ರಾ ಕುಟುಂಬದವರು ರಷ್ಯಾದಲ್ಲಿ ನೆಲೆಸಿದ್ದು ಅವರಿಗೆ ಮಾಹಿತಿ ನೀಡಲಾಗಿದೆ.
ಅಲೆಕ್ಸಾಂಡ್ರಾ ರಾಘವ್ ಲಾರೆನ್ಸ್ ನಟಿಸಿದ್ದ 'ಕಾಂಚನಾ 3' ಸಿನಿಮಾದಲ್ಲಿ ನಟಿಸಿದ್ದರು. ಇದೇ ಸಮಯದಲ್ಲಿ ಫೊಟೊಗ್ರಾಫರ್ ವಿರುದ್ಧ ಲೈಂಗಿಕ ಹಿಂಸೆ ದೂರು ಸಹ ನೀಡಿದ್ದರು. ಫೊಟೊಗ್ರಾಫರ್ ಒಬ್ಬ ತನ್ನ ಅಶ್ಲೀಲ ಚಿತ್ರಗಳನ್ನು ತೆಗೆದು ಅವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವುದಾಗಿ ಬ್ಲ್ಯಾಕ್ ಮೇಲ್ ಮಾಡಿದ್ದಾನೆಂದು ಈ ನಟಿ ದೂರು ನೀಡಿದ್ದರು. ಪೊಲೀಸರು ಫೊಟೊಗ್ರಾಫರ್ ಅನ್ನು ಬಂಧಿಸಿದ್ದರು ಸಹ.
ಇದೀಗ ನಟಿಯ ಸಾವು ಹಲವು ಪ್ರಶ್ನೆಗಳನ್ನು ಎಬ್ಬಿಸಿದ್ದು ಅಲೆಕ್ಸಾಂಡ್ರಾ ಸಾವಿಗೆ ಆಕೆಯ ಬಾಯ್ಫ್ರೆಂಡ್ ಕಾರಣವಾ ಅಥವಾ ಬೇರೆ ಕಾರಣಗಳು ಏನಾದರೂ ಇವೆಯೇ ಎಂಬುದನ್ನು ಗೋವಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
(Kannada Copy of Film Kannada)
Russian model and actress Alexandra Djavi, who previously appeared in the Tamil film Kanchana 3, was reportedly found dead at her residence in Goa on Friday (August 20). She was 24. According to the latest report, a primary police investigation has revealed that the actress might have died by suicide, however, the police are currently awaiting the post-mortem report.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
20-08-25 04:28 pm
Mangalore Correspondent
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
ಧರ್ಮಸ್ಥಳ ಪ್ರಕರಣ ನೆಪದಲ್ಲಿ ಬಿಎಲ್ ಸಂತೋಷ್ ಅವಹೇಳನ...
19-08-25 11:07 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm