ಬ್ರೇಕಿಂಗ್ ನ್ಯೂಸ್
23-08-21 01:28 pm Filmbeat: Manjunatha C ಸಿನಿಮಾ
'ಕಾಂಚನಾ 3' ಸಿನಿಮಾದಲ್ಲಿ ನಟಿಸಿದ್ದ ರಷ್ಯನ್ ನಟಿ, ಮಾಡೆಲ್ ಅಲೆಕ್ಸಾಂಡ್ರಾ ಮೃತಪಟ್ಟಿದ್ದಾರೆ. ಆಕೆಯ ಶವ ಗೋವಾದಲ್ಲಿನ ಅವರ ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಉತ್ತರ ಗೋವಾದ ಪಟ್ಟಣವೊಂದರಲ್ಲಿ ನಟಿ ಅಲೆಕ್ಸಾಂಡ್ರಾ ಬಾಡಿಗೆ ಪಡೆದು ವಾಸಿಸುತ್ತಿದ್ದರು. ಆಕೆಯ ನೆರೆಹೊರೆಯವರು ಹೇಳಿರುವಂತೆ ಕೆಲವು ದಿನಗಳ ಹಿಂದೆ ಆಕೆಯ ಬಾಯ್ಫ್ರೆಂಡ್ ಆಕೆಯ ಮನೆಯಿಂದ ಹೊರಗೆ ಬಂದ ಆ ನಂತರ ಆಕೆ ತೀವ್ರ ಖಿನ್ನತೆಯಲ್ಲಿದ್ದಳು ಮನೆಯಿಂದ ಹೊರಗೆ ಬರುತ್ತಿರಲಿಲ್ಲ ಎಂದಿದ್ದಾರೆ.
ಅಲೆಕ್ಸಾಂಡ್ರಾ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಅಂದಾಜಿಸಿದ್ದು ಈ ನಿಟ್ಟಿನಲ್ಲಿ ತನಿಖೆ ಜಾರಿಯಲ್ಲಿದೆ. ರಷ್ಯಾ ಮೂಲದವರಾದ ಅಲೆಕ್ಸಾಂಡ್ರಾ ಕುಟುಂಬದವರು ರಷ್ಯಾದಲ್ಲಿ ನೆಲೆಸಿದ್ದು ಅವರಿಗೆ ಮಾಹಿತಿ ನೀಡಲಾಗಿದೆ.





ಅಲೆಕ್ಸಾಂಡ್ರಾ ರಾಘವ್ ಲಾರೆನ್ಸ್ ನಟಿಸಿದ್ದ 'ಕಾಂಚನಾ 3' ಸಿನಿಮಾದಲ್ಲಿ ನಟಿಸಿದ್ದರು. ಇದೇ ಸಮಯದಲ್ಲಿ ಫೊಟೊಗ್ರಾಫರ್ ವಿರುದ್ಧ ಲೈಂಗಿಕ ಹಿಂಸೆ ದೂರು ಸಹ ನೀಡಿದ್ದರು. ಫೊಟೊಗ್ರಾಫರ್ ಒಬ್ಬ ತನ್ನ ಅಶ್ಲೀಲ ಚಿತ್ರಗಳನ್ನು ತೆಗೆದು ಅವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವುದಾಗಿ ಬ್ಲ್ಯಾಕ್ ಮೇಲ್ ಮಾಡಿದ್ದಾನೆಂದು ಈ ನಟಿ ದೂರು ನೀಡಿದ್ದರು. ಪೊಲೀಸರು ಫೊಟೊಗ್ರಾಫರ್ ಅನ್ನು ಬಂಧಿಸಿದ್ದರು ಸಹ.
ಇದೀಗ ನಟಿಯ ಸಾವು ಹಲವು ಪ್ರಶ್ನೆಗಳನ್ನು ಎಬ್ಬಿಸಿದ್ದು ಅಲೆಕ್ಸಾಂಡ್ರಾ ಸಾವಿಗೆ ಆಕೆಯ ಬಾಯ್ಫ್ರೆಂಡ್ ಕಾರಣವಾ ಅಥವಾ ಬೇರೆ ಕಾರಣಗಳು ಏನಾದರೂ ಇವೆಯೇ ಎಂಬುದನ್ನು ಗೋವಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
(Kannada Copy of Film Kannada)
Russian model and actress Alexandra Djavi, who previously appeared in the Tamil film Kanchana 3, was reportedly found dead at her residence in Goa on Friday (August 20). She was 24. According to the latest report, a primary police investigation has revealed that the actress might have died by suicide, however, the police are currently awaiting the post-mortem report.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am