ಬ್ರೇಕಿಂಗ್ ನ್ಯೂಸ್
04-09-21 11:43 am Source: News 18 Kannada ಸಿನಿಮಾ
ಮೇಘನಾ ರಾಜ್ ಹಾಗೂ ಚಿರಂಜೀವಿ ಸರ್ಜಾ ಅವರ ಮುದ್ದಿನ ಮಗನಿಗೆ ನಿನ್ನೆ ಅದ್ದೂರಿಯಾಗಿ ನಾಮಕರಣ ಮಾಡಲಾಯಿತು. ಮೊದಲಿಗೆ ಚರ್ಚ್ನಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ ನಂತರ ಹೋಟೆಲ್ನಲ್ಲಿ ಹಿಂದೂ ಸಂಪ್ರದಾಯದಂತೆ ನಾಮಕರಣ ಶಾಶ್ತ್ರ ನೆರವೇರಿತು. ಚಿರು ಮಗನ ನಾಮಕರಣದಲ್ಲಿ ಅವರ ಸ್ನೇಹಿತರ ದಂಡೇ ಹರಿದು ಬಂದಿತ್ತು.
ಮಗು ಹುಟ್ಟಿ 10 ತಿಂಗಳ ನಂತರ ಮೇಘನಾ ರಾಜ್ ಕುಟುಂಬ ಹಾಗೂ ಚಿರು ಮನೆಯವರು ಸೇರಿ ಅದ್ದೂರಿಯಾಗಿ ನಾಮಕರಣ ಮಾಡಿದ್ದಾರೆ. ಹೌದು, ಚಿರು ಹಾಗೂ ಮೇಘನಾ ರಾಜ್ ಮಗನಿಗೆ ನಿನ್ನೆಯಿಂದ ಅಧಿಕೃತ ಹೆಸರು ಸಿಕ್ಕಿದೆ.


ಮೇಘನಾ-ಚಿರು ಮುದ್ದಿನ ಮಗನಿಗೆ ರಾಯನ್ ರಾಜ್ ಸರ್ಜಾ ಎಂದು ನಾಮಕರಣ ಮಾಡಲಾಗಿದೆ. ಚಿರು ಮನೆಯಲ್ಲಿ ರಾಜನಂತೆ ಇದ್ದರಂತೆ. ಅದಕ್ಕೆ ಆ ರಾಜನ ಮಗನಿಗೆ ಯುವರಾಜ ಎಂಬ ಅರ್ಥ ಕೊಡುವ ರಾಯನ್ ಹೆಸರನ್ನು ಇಡಲಾಗಿದೆ ಎಂದು ಮೇಘನಾ ಹೇಳಿಕೊಂಡಿದ್ದಾರೆ.
ಮಗುವಿನ ರೂಪದಲ್ಲಿ ಅಣ್ಣನೇ ಬಂದ ಎಂದು ನಂಬಿರುವ ಧ್ರುವ ಸರ್ಜಾ ಹಾಗೂ ಕುಟುಂಬದವರೂ ಖುಷಿಯಿಂದ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮಗು ಹುಟ್ಟಿದ ಕೂಡಲೇ ಧ್ರುವಾ ಸರ್ಜಾ ದುಬಾರಿ ಬೆಲೆಯ ತೊಟ್ಟಿಲನ್ನು ಖರೀದಿಸಿದ್ದರು.

ಇನ್ನು ಸ್ಯಾಂಡಲ್ವುಡ್ನಲ್ಲಿ ಚಿರು ಸರ್ಜಾ ಅವರಿಗೆ ತಮ್ಮದೇ ಆದ ಸ್ನೇಹಿತರ ಬಳವಿತ್ತು. ಒಳ್ಳೆಯದಿರಲಿ, ಕೆಟ್ಟದಿರಲಿ ಈ ಎಲ್ಲ ಸ್ನೇಹಿತರು ಇದರಲ್ಲಿ ಭಾಗಿಯಾಗಿರುತ್ತಿದ್ದರು.
ನಿನ್ನೆಯಯೂ ಸಹ ಚಿರು ಅವರ ಸ್ನೇಹಿತರು ಅವರ ಮಗನ ನಾಮಕರಣದಲ್ಲಿ ಭಾಗಿಯಾಗಿ, ರಾಯನ್ಗೆ ಆಶೀರ್ವದಿಸಿದ್ದಾರೆ. ಇದಲ್ಲಿ ಪನ್ನಾಗಭರಣ ಸಹ ಒಬ್ಬರು.


ಮಗನಿಗೆ ರಾಯನ್ ಎಂದು ಹೆಸರು ಇಡಲೇಬೇಕೆಂದು ಮನಸ್ಸಿನಲ್ಲಿ ಇತ್ತು. ರಾಯನ್ ಎಂದರೆ ಸಂಸ್ಕೃತದಲ್ಲಿ ಯುವರಾಜ ಎಂದರ್ಥ ಎಂದು ಮೇಘನಾ ರಾಜ್ ನಿನ್ನೆ ನಾಮಕರಣದ ನಂತರ ನಡೆದ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದ್ದಾರೆ.
20-06-26 01:33 pm
HK News Staffer
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm