ಬ್ರೇಕಿಂಗ್ ನ್ಯೂಸ್
04-09-21 11:43 am Source: News 18 Kannada ಸಿನಿಮಾ
ಮೇಘನಾ ರಾಜ್ ಹಾಗೂ ಚಿರಂಜೀವಿ ಸರ್ಜಾ ಅವರ ಮುದ್ದಿನ ಮಗನಿಗೆ ನಿನ್ನೆ ಅದ್ದೂರಿಯಾಗಿ ನಾಮಕರಣ ಮಾಡಲಾಯಿತು. ಮೊದಲಿಗೆ ಚರ್ಚ್ನಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ ನಂತರ ಹೋಟೆಲ್ನಲ್ಲಿ ಹಿಂದೂ ಸಂಪ್ರದಾಯದಂತೆ ನಾಮಕರಣ ಶಾಶ್ತ್ರ ನೆರವೇರಿತು. ಚಿರು ಮಗನ ನಾಮಕರಣದಲ್ಲಿ ಅವರ ಸ್ನೇಹಿತರ ದಂಡೇ ಹರಿದು ಬಂದಿತ್ತು.
ಮಗು ಹುಟ್ಟಿ 10 ತಿಂಗಳ ನಂತರ ಮೇಘನಾ ರಾಜ್ ಕುಟುಂಬ ಹಾಗೂ ಚಿರು ಮನೆಯವರು ಸೇರಿ ಅದ್ದೂರಿಯಾಗಿ ನಾಮಕರಣ ಮಾಡಿದ್ದಾರೆ. ಹೌದು, ಚಿರು ಹಾಗೂ ಮೇಘನಾ ರಾಜ್ ಮಗನಿಗೆ ನಿನ್ನೆಯಿಂದ ಅಧಿಕೃತ ಹೆಸರು ಸಿಕ್ಕಿದೆ.


ಮೇಘನಾ-ಚಿರು ಮುದ್ದಿನ ಮಗನಿಗೆ ರಾಯನ್ ರಾಜ್ ಸರ್ಜಾ ಎಂದು ನಾಮಕರಣ ಮಾಡಲಾಗಿದೆ. ಚಿರು ಮನೆಯಲ್ಲಿ ರಾಜನಂತೆ ಇದ್ದರಂತೆ. ಅದಕ್ಕೆ ಆ ರಾಜನ ಮಗನಿಗೆ ಯುವರಾಜ ಎಂಬ ಅರ್ಥ ಕೊಡುವ ರಾಯನ್ ಹೆಸರನ್ನು ಇಡಲಾಗಿದೆ ಎಂದು ಮೇಘನಾ ಹೇಳಿಕೊಂಡಿದ್ದಾರೆ.
ಮಗುವಿನ ರೂಪದಲ್ಲಿ ಅಣ್ಣನೇ ಬಂದ ಎಂದು ನಂಬಿರುವ ಧ್ರುವ ಸರ್ಜಾ ಹಾಗೂ ಕುಟುಂಬದವರೂ ಖುಷಿಯಿಂದ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮಗು ಹುಟ್ಟಿದ ಕೂಡಲೇ ಧ್ರುವಾ ಸರ್ಜಾ ದುಬಾರಿ ಬೆಲೆಯ ತೊಟ್ಟಿಲನ್ನು ಖರೀದಿಸಿದ್ದರು.

ಇನ್ನು ಸ್ಯಾಂಡಲ್ವುಡ್ನಲ್ಲಿ ಚಿರು ಸರ್ಜಾ ಅವರಿಗೆ ತಮ್ಮದೇ ಆದ ಸ್ನೇಹಿತರ ಬಳವಿತ್ತು. ಒಳ್ಳೆಯದಿರಲಿ, ಕೆಟ್ಟದಿರಲಿ ಈ ಎಲ್ಲ ಸ್ನೇಹಿತರು ಇದರಲ್ಲಿ ಭಾಗಿಯಾಗಿರುತ್ತಿದ್ದರು.
ನಿನ್ನೆಯಯೂ ಸಹ ಚಿರು ಅವರ ಸ್ನೇಹಿತರು ಅವರ ಮಗನ ನಾಮಕರಣದಲ್ಲಿ ಭಾಗಿಯಾಗಿ, ರಾಯನ್ಗೆ ಆಶೀರ್ವದಿಸಿದ್ದಾರೆ. ಇದಲ್ಲಿ ಪನ್ನಾಗಭರಣ ಸಹ ಒಬ್ಬರು.


ಮಗನಿಗೆ ರಾಯನ್ ಎಂದು ಹೆಸರು ಇಡಲೇಬೇಕೆಂದು ಮನಸ್ಸಿನಲ್ಲಿ ಇತ್ತು. ರಾಯನ್ ಎಂದರೆ ಸಂಸ್ಕೃತದಲ್ಲಿ ಯುವರಾಜ ಎಂದರ್ಥ ಎಂದು ಮೇಘನಾ ರಾಜ್ ನಿನ್ನೆ ನಾಮಕರಣದ ನಂತರ ನಡೆದ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದ್ದಾರೆ.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm