ಬ್ರೇಕಿಂಗ್ ನ್ಯೂಸ್
04-09-21 11:43 am Source: News 18 Kannada ಸಿನಿಮಾ
ಮೇಘನಾ ರಾಜ್ ಹಾಗೂ ಚಿರಂಜೀವಿ ಸರ್ಜಾ ಅವರ ಮುದ್ದಿನ ಮಗನಿಗೆ ನಿನ್ನೆ ಅದ್ದೂರಿಯಾಗಿ ನಾಮಕರಣ ಮಾಡಲಾಯಿತು. ಮೊದಲಿಗೆ ಚರ್ಚ್ನಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ ನಂತರ ಹೋಟೆಲ್ನಲ್ಲಿ ಹಿಂದೂ ಸಂಪ್ರದಾಯದಂತೆ ನಾಮಕರಣ ಶಾಶ್ತ್ರ ನೆರವೇರಿತು. ಚಿರು ಮಗನ ನಾಮಕರಣದಲ್ಲಿ ಅವರ ಸ್ನೇಹಿತರ ದಂಡೇ ಹರಿದು ಬಂದಿತ್ತು.
ಮಗು ಹುಟ್ಟಿ 10 ತಿಂಗಳ ನಂತರ ಮೇಘನಾ ರಾಜ್ ಕುಟುಂಬ ಹಾಗೂ ಚಿರು ಮನೆಯವರು ಸೇರಿ ಅದ್ದೂರಿಯಾಗಿ ನಾಮಕರಣ ಮಾಡಿದ್ದಾರೆ. ಹೌದು, ಚಿರು ಹಾಗೂ ಮೇಘನಾ ರಾಜ್ ಮಗನಿಗೆ ನಿನ್ನೆಯಿಂದ ಅಧಿಕೃತ ಹೆಸರು ಸಿಕ್ಕಿದೆ.


ಮೇಘನಾ-ಚಿರು ಮುದ್ದಿನ ಮಗನಿಗೆ ರಾಯನ್ ರಾಜ್ ಸರ್ಜಾ ಎಂದು ನಾಮಕರಣ ಮಾಡಲಾಗಿದೆ. ಚಿರು ಮನೆಯಲ್ಲಿ ರಾಜನಂತೆ ಇದ್ದರಂತೆ. ಅದಕ್ಕೆ ಆ ರಾಜನ ಮಗನಿಗೆ ಯುವರಾಜ ಎಂಬ ಅರ್ಥ ಕೊಡುವ ರಾಯನ್ ಹೆಸರನ್ನು ಇಡಲಾಗಿದೆ ಎಂದು ಮೇಘನಾ ಹೇಳಿಕೊಂಡಿದ್ದಾರೆ.
ಮಗುವಿನ ರೂಪದಲ್ಲಿ ಅಣ್ಣನೇ ಬಂದ ಎಂದು ನಂಬಿರುವ ಧ್ರುವ ಸರ್ಜಾ ಹಾಗೂ ಕುಟುಂಬದವರೂ ಖುಷಿಯಿಂದ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮಗು ಹುಟ್ಟಿದ ಕೂಡಲೇ ಧ್ರುವಾ ಸರ್ಜಾ ದುಬಾರಿ ಬೆಲೆಯ ತೊಟ್ಟಿಲನ್ನು ಖರೀದಿಸಿದ್ದರು.

ಇನ್ನು ಸ್ಯಾಂಡಲ್ವುಡ್ನಲ್ಲಿ ಚಿರು ಸರ್ಜಾ ಅವರಿಗೆ ತಮ್ಮದೇ ಆದ ಸ್ನೇಹಿತರ ಬಳವಿತ್ತು. ಒಳ್ಳೆಯದಿರಲಿ, ಕೆಟ್ಟದಿರಲಿ ಈ ಎಲ್ಲ ಸ್ನೇಹಿತರು ಇದರಲ್ಲಿ ಭಾಗಿಯಾಗಿರುತ್ತಿದ್ದರು.
ನಿನ್ನೆಯಯೂ ಸಹ ಚಿರು ಅವರ ಸ್ನೇಹಿತರು ಅವರ ಮಗನ ನಾಮಕರಣದಲ್ಲಿ ಭಾಗಿಯಾಗಿ, ರಾಯನ್ಗೆ ಆಶೀರ್ವದಿಸಿದ್ದಾರೆ. ಇದಲ್ಲಿ ಪನ್ನಾಗಭರಣ ಸಹ ಒಬ್ಬರು.


ಮಗನಿಗೆ ರಾಯನ್ ಎಂದು ಹೆಸರು ಇಡಲೇಬೇಕೆಂದು ಮನಸ್ಸಿನಲ್ಲಿ ಇತ್ತು. ರಾಯನ್ ಎಂದರೆ ಸಂಸ್ಕೃತದಲ್ಲಿ ಯುವರಾಜ ಎಂದರ್ಥ ಎಂದು ಮೇಘನಾ ರಾಜ್ ನಿನ್ನೆ ನಾಮಕರಣದ ನಂತರ ನಡೆದ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದ್ದಾರೆ.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm