ಬ್ರೇಕಿಂಗ್ ನ್ಯೂಸ್
04-09-21 11:43 am Source: News 18 Kannada ಸಿನಿಮಾ
ಮೇಘನಾ ರಾಜ್ ಹಾಗೂ ಚಿರಂಜೀವಿ ಸರ್ಜಾ ಅವರ ಮುದ್ದಿನ ಮಗನಿಗೆ ನಿನ್ನೆ ಅದ್ದೂರಿಯಾಗಿ ನಾಮಕರಣ ಮಾಡಲಾಯಿತು. ಮೊದಲಿಗೆ ಚರ್ಚ್ನಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ ನಂತರ ಹೋಟೆಲ್ನಲ್ಲಿ ಹಿಂದೂ ಸಂಪ್ರದಾಯದಂತೆ ನಾಮಕರಣ ಶಾಶ್ತ್ರ ನೆರವೇರಿತು. ಚಿರು ಮಗನ ನಾಮಕರಣದಲ್ಲಿ ಅವರ ಸ್ನೇಹಿತರ ದಂಡೇ ಹರಿದು ಬಂದಿತ್ತು.
ಮಗು ಹುಟ್ಟಿ 10 ತಿಂಗಳ ನಂತರ ಮೇಘನಾ ರಾಜ್ ಕುಟುಂಬ ಹಾಗೂ ಚಿರು ಮನೆಯವರು ಸೇರಿ ಅದ್ದೂರಿಯಾಗಿ ನಾಮಕರಣ ಮಾಡಿದ್ದಾರೆ. ಹೌದು, ಚಿರು ಹಾಗೂ ಮೇಘನಾ ರಾಜ್ ಮಗನಿಗೆ ನಿನ್ನೆಯಿಂದ ಅಧಿಕೃತ ಹೆಸರು ಸಿಕ್ಕಿದೆ.


ಮೇಘನಾ-ಚಿರು ಮುದ್ದಿನ ಮಗನಿಗೆ ರಾಯನ್ ರಾಜ್ ಸರ್ಜಾ ಎಂದು ನಾಮಕರಣ ಮಾಡಲಾಗಿದೆ. ಚಿರು ಮನೆಯಲ್ಲಿ ರಾಜನಂತೆ ಇದ್ದರಂತೆ. ಅದಕ್ಕೆ ಆ ರಾಜನ ಮಗನಿಗೆ ಯುವರಾಜ ಎಂಬ ಅರ್ಥ ಕೊಡುವ ರಾಯನ್ ಹೆಸರನ್ನು ಇಡಲಾಗಿದೆ ಎಂದು ಮೇಘನಾ ಹೇಳಿಕೊಂಡಿದ್ದಾರೆ.
ಮಗುವಿನ ರೂಪದಲ್ಲಿ ಅಣ್ಣನೇ ಬಂದ ಎಂದು ನಂಬಿರುವ ಧ್ರುವ ಸರ್ಜಾ ಹಾಗೂ ಕುಟುಂಬದವರೂ ಖುಷಿಯಿಂದ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮಗು ಹುಟ್ಟಿದ ಕೂಡಲೇ ಧ್ರುವಾ ಸರ್ಜಾ ದುಬಾರಿ ಬೆಲೆಯ ತೊಟ್ಟಿಲನ್ನು ಖರೀದಿಸಿದ್ದರು.

ಇನ್ನು ಸ್ಯಾಂಡಲ್ವುಡ್ನಲ್ಲಿ ಚಿರು ಸರ್ಜಾ ಅವರಿಗೆ ತಮ್ಮದೇ ಆದ ಸ್ನೇಹಿತರ ಬಳವಿತ್ತು. ಒಳ್ಳೆಯದಿರಲಿ, ಕೆಟ್ಟದಿರಲಿ ಈ ಎಲ್ಲ ಸ್ನೇಹಿತರು ಇದರಲ್ಲಿ ಭಾಗಿಯಾಗಿರುತ್ತಿದ್ದರು.
ನಿನ್ನೆಯಯೂ ಸಹ ಚಿರು ಅವರ ಸ್ನೇಹಿತರು ಅವರ ಮಗನ ನಾಮಕರಣದಲ್ಲಿ ಭಾಗಿಯಾಗಿ, ರಾಯನ್ಗೆ ಆಶೀರ್ವದಿಸಿದ್ದಾರೆ. ಇದಲ್ಲಿ ಪನ್ನಾಗಭರಣ ಸಹ ಒಬ್ಬರು.


ಮಗನಿಗೆ ರಾಯನ್ ಎಂದು ಹೆಸರು ಇಡಲೇಬೇಕೆಂದು ಮನಸ್ಸಿನಲ್ಲಿ ಇತ್ತು. ರಾಯನ್ ಎಂದರೆ ಸಂಸ್ಕೃತದಲ್ಲಿ ಯುವರಾಜ ಎಂದರ್ಥ ಎಂದು ಮೇಘನಾ ರಾಜ್ ನಿನ್ನೆ ನಾಮಕರಣದ ನಂತರ ನಡೆದ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am