ಬ್ರೇಕಿಂಗ್ ನ್ಯೂಸ್
07-09-21 09:55 am Headline Karnataka News Network ಸಿನಿಮಾ
ಸ್ಯಾಂಡಲ್ವುಡ್ನಲ್ಲೂ ಮಿಂಚಿರುವ ಕಾಲಿವುಡ್ನ ಖ್ಯಾತ ನಟಿ ತ್ರಿಷಾ ಕೃಷ್ಣನ್ ಇದೀಗ ವಿವಾದಕ್ಕೆ ಸಿಲುಕಿದ್ದಾರೆ. ಸಿನಿಮಾ ಶೂಟಿಂಗ್ ವೇಳೆ ನಟಿ ತ್ರಿಷಾ ಕೃಷ್ಣನ್ ಮಾಡಿದ ಎಡವಟ್ಟಿನಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ದೇವಸ್ಥಾನದಲ್ಲಿ ಚಪ್ಪಲಿ ಧರಿಸಿ ಓಡಾಡಿದ ನಟಿ ತ್ರಿಷಾ ಕೃಷ್ಣನ್ ಅವರನ್ನು ಬಂಧಿಸುವಂತೆ ಹಿಂದೂ ಪರ ಸಂಘಟನೆಗಳು ಆಗ್ರಹಿಸುತ್ತಿವೆ. ಪರಿಣಾಮ, ನಟಿ ತ್ರಿಷಾ ಕೃಷ್ಣನ್ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಸ್ಯಾಂಡಲ್ವುಡ್ನಲ್ಲೂ ಮಿಂಚಿರುವ ಕಾಲಿವುಡ್ನ ಖ್ಯಾತ ನಟಿ ತ್ರಿಷಾ ಕೃಷ್ಣನ್ ಇದೀಗ ವಿವಾದಕ್ಕೆ ಸಿಲುಕಿದ್ದಾರೆ. ಸಿನಿಮಾ ಶೂಟಿಂಗ್ ವೇಳೆ ನಟಿ ತ್ರಿಷಾ ಕೃಷ್ಣನ್ ಮಾಡಿದ ಎಡವಟ್ಟಿನಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ದೇವಸ್ಥಾನದಲ್ಲಿ ಚಪ್ಪಲಿ ಧರಿಸಿ ಓಡಾಡಿದ ನಟಿ ತ್ರಿಷಾ ಕೃಷ್ಣನ್ ಅವರನ್ನು ಬಂಧಿಸುವಂತೆ ಹಿಂದೂ ಪರ ಸಂಘಟನೆಗಳು ಆಗ್ರಹಿಸುತ್ತಿವೆ. ಪರಿಣಾಮ, ನಟಿ ತ್ರಿಷಾ ಕೃಷ್ಣನ್ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಇಂದೋರ್ನಲ್ಲಿನ ಐತಿಹಾಸಿಕ ದೇವಾಲಯದಲ್ಲಿ ನಟಿ ತ್ರಿಷಾ ಕೃಷ್ಣನ್ ಅವರ ಭಾಗದ ಸೀನ್ಗಳನ್ನು ಚಿತ್ರೀಕರಿಸಲಾಗುತ್ತಿದೆ. ಈ ವೇಳೆ ಶೂಟಿಂಗ್ ಗ್ಯಾಪ್ನಲ್ಲಿ ದೇವಸ್ಥಾನದೊಳಗೆ ನಟಿ ತ್ರಿಷಾ ಕೃಷ್ಣನ್ ಚಪ್ಪಲಿ ಧರಿಸಿ ಓಡಾಡುತ್ತಿದ್ದರು ಎನ್ನಲಾಗಿದೆ. ದೇವಸ್ಥಾನದಲ್ಲಿರುವ ಶಿವಲಿಂಗ ಹಾಗೂ ನಂದಿ ಮಧ್ಯೆ ನಟಿ ತ್ರಿಷಾ ಕೃಷ್ಣನ್ ಚಪ್ಪಲಿ ಧರಿಸಿ ಓಡಾಡುತ್ತಿರುವ ಫೋಟೋಗಳನ್ನು ಅಲ್ಲಿನ ಜನ ಕ್ಲಿಕ್ ಮಾಡಿದ್ದಾರೆ. ಆ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ದೇವಸ್ಥಾನದಲ್ಲಿ ಚಪ್ಪಲಿ ಧರಿಸಿ ಓಡಾಡಿರುವ ನಟಿ ತ್ರಿಷಾ ಕೃಷ್ಣನ್ ಬಗ್ಗೆ ನೆಟ್ಟಿಗರು ಬೇಸರ ವ್ಯಕ್ತಪಡಿಸಿದ್ದಾರೆ. ತ್ರಿಷಾ ಕೃಷ್ಣನ್ ಅವರ ವರ್ತನೆಯಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂದು ಕೆಲವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಟಿ ತ್ರಿಷಾ ಕೃಷ್ಣನ್ ಅವರನ್ನು ಈ ಕೂಡಲೆ ಬಂಧಿಸಿ ಎಂದು ಹಿಂದೂ ಪರ ಸಂಘಟನೆಗಳು ಆಗ್ರಹಿಸುತ್ತಿವೆ.
A few Hindu outfits are demanding the arrest of actress Trisha and director Mani Ratnam for hurting religious sentiments during the shooting of his magnum opus Ponniyin Selvan film. As per reports she is said to have walked in the temple wearing footwear during the shooting of the film in Indore, Madhya Pradesh. Hurt by this the Hindu religious outfits demanded that she and the director be arrested for this act.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm