ಬ್ರೇಕಿಂಗ್ ನ್ಯೂಸ್
07-09-21 09:55 am Headline Karnataka News Network ಸಿನಿಮಾ
ಸ್ಯಾಂಡಲ್ವುಡ್ನಲ್ಲೂ ಮಿಂಚಿರುವ ಕಾಲಿವುಡ್ನ ಖ್ಯಾತ ನಟಿ ತ್ರಿಷಾ ಕೃಷ್ಣನ್ ಇದೀಗ ವಿವಾದಕ್ಕೆ ಸಿಲುಕಿದ್ದಾರೆ. ಸಿನಿಮಾ ಶೂಟಿಂಗ್ ವೇಳೆ ನಟಿ ತ್ರಿಷಾ ಕೃಷ್ಣನ್ ಮಾಡಿದ ಎಡವಟ್ಟಿನಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ದೇವಸ್ಥಾನದಲ್ಲಿ ಚಪ್ಪಲಿ ಧರಿಸಿ ಓಡಾಡಿದ ನಟಿ ತ್ರಿಷಾ ಕೃಷ್ಣನ್ ಅವರನ್ನು ಬಂಧಿಸುವಂತೆ ಹಿಂದೂ ಪರ ಸಂಘಟನೆಗಳು ಆಗ್ರಹಿಸುತ್ತಿವೆ. ಪರಿಣಾಮ, ನಟಿ ತ್ರಿಷಾ ಕೃಷ್ಣನ್ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಸ್ಯಾಂಡಲ್ವುಡ್ನಲ್ಲೂ ಮಿಂಚಿರುವ ಕಾಲಿವುಡ್ನ ಖ್ಯಾತ ನಟಿ ತ್ರಿಷಾ ಕೃಷ್ಣನ್ ಇದೀಗ ವಿವಾದಕ್ಕೆ ಸಿಲುಕಿದ್ದಾರೆ. ಸಿನಿಮಾ ಶೂಟಿಂಗ್ ವೇಳೆ ನಟಿ ತ್ರಿಷಾ ಕೃಷ್ಣನ್ ಮಾಡಿದ ಎಡವಟ್ಟಿನಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ದೇವಸ್ಥಾನದಲ್ಲಿ ಚಪ್ಪಲಿ ಧರಿಸಿ ಓಡಾಡಿದ ನಟಿ ತ್ರಿಷಾ ಕೃಷ್ಣನ್ ಅವರನ್ನು ಬಂಧಿಸುವಂತೆ ಹಿಂದೂ ಪರ ಸಂಘಟನೆಗಳು ಆಗ್ರಹಿಸುತ್ತಿವೆ. ಪರಿಣಾಮ, ನಟಿ ತ್ರಿಷಾ ಕೃಷ್ಣನ್ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಇಂದೋರ್ನಲ್ಲಿನ ಐತಿಹಾಸಿಕ ದೇವಾಲಯದಲ್ಲಿ ನಟಿ ತ್ರಿಷಾ ಕೃಷ್ಣನ್ ಅವರ ಭಾಗದ ಸೀನ್ಗಳನ್ನು ಚಿತ್ರೀಕರಿಸಲಾಗುತ್ತಿದೆ. ಈ ವೇಳೆ ಶೂಟಿಂಗ್ ಗ್ಯಾಪ್ನಲ್ಲಿ ದೇವಸ್ಥಾನದೊಳಗೆ ನಟಿ ತ್ರಿಷಾ ಕೃಷ್ಣನ್ ಚಪ್ಪಲಿ ಧರಿಸಿ ಓಡಾಡುತ್ತಿದ್ದರು ಎನ್ನಲಾಗಿದೆ. ದೇವಸ್ಥಾನದಲ್ಲಿರುವ ಶಿವಲಿಂಗ ಹಾಗೂ ನಂದಿ ಮಧ್ಯೆ ನಟಿ ತ್ರಿಷಾ ಕೃಷ್ಣನ್ ಚಪ್ಪಲಿ ಧರಿಸಿ ಓಡಾಡುತ್ತಿರುವ ಫೋಟೋಗಳನ್ನು ಅಲ್ಲಿನ ಜನ ಕ್ಲಿಕ್ ಮಾಡಿದ್ದಾರೆ. ಆ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ದೇವಸ್ಥಾನದಲ್ಲಿ ಚಪ್ಪಲಿ ಧರಿಸಿ ಓಡಾಡಿರುವ ನಟಿ ತ್ರಿಷಾ ಕೃಷ್ಣನ್ ಬಗ್ಗೆ ನೆಟ್ಟಿಗರು ಬೇಸರ ವ್ಯಕ್ತಪಡಿಸಿದ್ದಾರೆ. ತ್ರಿಷಾ ಕೃಷ್ಣನ್ ಅವರ ವರ್ತನೆಯಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂದು ಕೆಲವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಟಿ ತ್ರಿಷಾ ಕೃಷ್ಣನ್ ಅವರನ್ನು ಈ ಕೂಡಲೆ ಬಂಧಿಸಿ ಎಂದು ಹಿಂದೂ ಪರ ಸಂಘಟನೆಗಳು ಆಗ್ರಹಿಸುತ್ತಿವೆ.
A few Hindu outfits are demanding the arrest of actress Trisha and director Mani Ratnam for hurting religious sentiments during the shooting of his magnum opus Ponniyin Selvan film. As per reports she is said to have walked in the temple wearing footwear during the shooting of the film in Indore, Madhya Pradesh. Hurt by this the Hindu religious outfits demanded that she and the director be arrested for this act.
17-03-25 11:54 am
Bangalore Correspondent
Yatnal, Pramod Muthalik: ' ಬಾಂಬ್ ಹಾಕಿ ಹೊಟ್ಟೆ...
16-03-25 10:32 pm
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
17-03-25 11:29 am
Mangalore Correspondent
UT Khader, Mangalore, Tulu Academy: ತುಳು ಕಲಿತ...
16-03-25 10:55 pm
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm