ಬ್ರೇಕಿಂಗ್ ನ್ಯೂಸ್
08-09-20 11:58 am Headline Karnataka News Network ಸಿನಿಮಾ
ಟಾಲಿವುಡ್ ಚಿತ್ರರಂಗದಲ್ಲಿ ಹೆಸರು ಮಾಡಿರುವ ಖ್ಯಾತ ಹಿರಿಯ ನಟ ಜಯಪ್ರಕಾಶ್ ರೆಡ್ಡಿ (74) ಇಂದು ಆಂಧ್ರ ಪ್ರದೇಶದ ಗುಂಟೂರಿನಲ್ಲಿರುವ ನಿವಾಸದಲ್ಲಿ ಹೃದಯಾಘಾತದಿಂದ ನಿಧನಹೊಂದಿದರು.
ತೆಲುಗಿನಲ್ಲಿ 100 ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ನಟ ಜಯಪ್ರಕಾಶ್ ರೆಡ್ಡಿ ಸಾವಿಗೆ ತೆಲುಗು ಚಿತ್ರೋದ್ಯಮ ಕಂಬನಿ ಮಿಡಿದಿದ್ದು, ಸೋಷಿಯಲ್ ಮೀಡಿಯಾಗಳಲ್ಲಿ ನೆಚ್ಚಿನ ನಟನಿಗೆ ಸಂತಾಪ ಸೂಚಿಸಿದ್ದಾರೆ.
1988ರಲ್ಲಿ ಬ್ರಹ್ಮ ಪುತ್ರುಡು ಚಿತ್ರದ ಮೂಲಕ ಟಾಲಿವುಡ್ಗೆ ಬಂದ ಜಯಪ್ರಕಾಶ್ ರೆಡ್ಡಿ, ಸಮರಸಿಂಹ ರೆಡ್ಡಿ, ಪ್ರೇಮಿಂಚಕುಂದಮ್ ರಾ, ನರಸಿಂಹ ನಾಯ್ಡು, ನುವುಸ್ತಾನಂಟೆ ನೆನುದ್ದುಟಾನಾ, ಜುಲಾಯಿ, ರೆಡ್ಡಿ, ಕಿಕ್, ಜಯಂ, ಮನೆದೆರಾ, ಜಂಬಾ ಲಕಿಡಿ ಪಂಬಾ, ಅವುನು ವಲ್ಲಿದ್ದಾರು ಇಷ್ಟಪದ್ದಾರು, ಕಬಡ್ಡಿ ಕಬಡ್ಡಿ ಸಿನಿಮಾ ಸೇರಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿ ಸತ್ಯ ಇನ್ ಲವ್ ಮತ್ತು ಸಿಟಿಜನ್ ಚಿತ್ರದಲ್ಲಿ ನಟಿಸಿದ್ದರು.
ಆಂಧ್ರ ಮುಖ್ಯಮಂತ್ರಿ ವೈ ಎಸ್ ಜಗನ್ಮೋಹನ್ ರೆಡ್ಡಿ ಸಹ ಟ್ವಿಟರ್ನಲ್ಲಿ ಅಗಲಿದ ನಟನಿಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಮಹೇಶ್ ಬಾಬು, ಜೆನಿಲಿಯಾ, ಪ್ರಕಾಶ್ ರೈ, ಎನ್ಟಿಆರ್ ಸೇರಿ ಇಡೀ ಟಾಲಿವುಡ್ ಹಾಸ್ಯನಟನಿಗೆ ಭಾವಪೂರ್ಣ ವಿದಾಯ ಹೇಳಿದ್ದಾರೆ.
Join our WhatsApp group for latest news updates
Telugu cinema and theatre has lost a gem today with the demise of Jayaprakash Reddy Garu. His versatile performances over several decades have given us many a memorable cinematic moments. My heart goes out to his family and friends in this hour of grief. #JayaPrakashReddy pic.twitter.com/gOCfffmQjP
— N Chandrababu Naidu #StayHomeSaveLives (@ncbn) September 8, 2020
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
06-08-25 11:23 am
Mangalore Correspondent
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm