ಬ್ರೇಕಿಂಗ್ ನ್ಯೂಸ್
17-09-21 11:50 am Headline Karnataka News Network ಸಿನಿಮಾ
ಚೆನ್ನೈ, ಸೆ.17 : ನಾನು ಇನ್ನು ಬದುಕುವುದು ಅನುಮಾನ ಅಂತ ತಮಿಳು ನಟಿ ವಿಜಯ ಲಕ್ಷ್ಮೀ ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ನನಗೆ ಕೋವಿಡ್ ಪಾಸಿಟಿವ್ ಆಗಿ ನ್ಯುಮೋನಿಯಾ ಆಗಿತ್ತು. ಆಸ್ಪತ್ರೆಯ ಖರ್ಚಿಗೂ ದುಡ್ಡಿಲ್ಲದೆ ಡಿಸ್ಚಾರ್ಜ್ ಮಾಡಿಕೊಂಡು ಬಂದಿದ್ದೇನೆ. ಜ್ವರ ಬಂದು ವಾಂತಿ ಮಾಡಿ ಸುಸ್ತಾಗಿದ್ದೇನೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.
ನಾನು ಸಾಕಷ್ಟು ಸಮಸ್ಯೆಗಳಿಂದ ಬಳಲುತ್ತಿದ್ದೇನೆ. ಸಹಾಯಕ್ಕಾಗಿ ಕಲಾವಿದರ ಸಂಘಕ್ಕೆ ಸಹಾಯ ಕೇಳಿ ಕೇಳಿ ಸುಸ್ತಾಗಿ ಹೋಗಿದೆ. ದಯವಿಟ್ಟು ಇದನ್ನ ಗಂಭೀರವಾಗಿ ತೆಗೆದುಕೊಳ್ಳಿ. ಅಭಿಮಾನಿಗಳೇ, ನೀವು ತಿಳಿದುಕೊಳ್ಳಬೇಕು. ಎಲ್ಲರೂ ಸೇರಿ ನನ್ನನ್ನು ಮರ್ಡರ್ ಮಾಡಿದಂತೆ ನನ್ನ ಕಥೆ ಮುಗಿಸಿದ್ದಾರೆ ಎಂದು ಅಳಲು ತೊಡಿಕೊಂಡಿದ್ದಾರೆ. ನನಗೆ ಇದರ ಮುಂದೆ ಶಕ್ತಿ ಇಲ್ಲ. ಯಾರ ಸಹಾಯವೂ ಸಿಗುತ್ತಿಲ್ಲ. ಎಲ್ಲರಲ್ಲೂ ಸಹಾಯ ಕೇಳಿ ಸುಸ್ತಾಗಿದ್ದೇನೆ ಎಂದಿದ್ದಾರೆ.

ನಾನು ಸತ್ತು ಹೋದರೆ ಇವರೆಲ್ಲರೂ ಸೇರಿ ಸಾಯಿಸಿದರು ಅಂತ ಗಂಭೀರವಾಗಿ ತೆಗೆದುಕೊಳ್ಳಿ. ಸಹಾಯ ಮಾಡದೇ ನನ್ನನ್ನು ಸಾಯಿಸುತ್ತಿದ್ದಾರೆ. ನಾನು ಉಳಿತೀನಾ ಇಲ್ಲವಾ ನನಗೆ ಗೊತ್ತಿಲ್ಲ ಎಂದು ಅಭಿಮಾನಿಗಳಲ್ಲಿ ದುಃಖ ತೊಡಿಕೊಂಡಿದ್ದಾರೆ. ಈ ಹಿಂದೆಯೂ ನಟಿ ವಿಜಯ ಲಕ್ಷ್ಮೀ ಸಾಕಷ್ಟು ಬಾರಿ ಸಹಾಯವನ್ನು ಸಿನಿಮಾ ಮಂದಿಯಲ್ಲಿ ಕೇಳಿದ್ದರು. ಯಾರು ಸ್ಪಂದಿಸದೆ ಇದ್ದಾಗ ಅವರ ವಿರುದ್ದವೂ ವಿಡಿಯೋದಲ್ಲಿ ಮಾತನಾಡಿ ತಮ್ಮ ಕೋಪ ಹಾಗೂ ಅಸಹಾಯಕತೆಯನ್ನು ಹೊರ ಹಾಕಿದ್ದರು.
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am