ಬ್ರೇಕಿಂಗ್ ನ್ಯೂಸ್
17-09-21 11:50 am Headline Karnataka News Network ಸಿನಿಮಾ
ಚೆನ್ನೈ, ಸೆ.17 : ನಾನು ಇನ್ನು ಬದುಕುವುದು ಅನುಮಾನ ಅಂತ ತಮಿಳು ನಟಿ ವಿಜಯ ಲಕ್ಷ್ಮೀ ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ನನಗೆ ಕೋವಿಡ್ ಪಾಸಿಟಿವ್ ಆಗಿ ನ್ಯುಮೋನಿಯಾ ಆಗಿತ್ತು. ಆಸ್ಪತ್ರೆಯ ಖರ್ಚಿಗೂ ದುಡ್ಡಿಲ್ಲದೆ ಡಿಸ್ಚಾರ್ಜ್ ಮಾಡಿಕೊಂಡು ಬಂದಿದ್ದೇನೆ. ಜ್ವರ ಬಂದು ವಾಂತಿ ಮಾಡಿ ಸುಸ್ತಾಗಿದ್ದೇನೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.
ನಾನು ಸಾಕಷ್ಟು ಸಮಸ್ಯೆಗಳಿಂದ ಬಳಲುತ್ತಿದ್ದೇನೆ. ಸಹಾಯಕ್ಕಾಗಿ ಕಲಾವಿದರ ಸಂಘಕ್ಕೆ ಸಹಾಯ ಕೇಳಿ ಕೇಳಿ ಸುಸ್ತಾಗಿ ಹೋಗಿದೆ. ದಯವಿಟ್ಟು ಇದನ್ನ ಗಂಭೀರವಾಗಿ ತೆಗೆದುಕೊಳ್ಳಿ. ಅಭಿಮಾನಿಗಳೇ, ನೀವು ತಿಳಿದುಕೊಳ್ಳಬೇಕು. ಎಲ್ಲರೂ ಸೇರಿ ನನ್ನನ್ನು ಮರ್ಡರ್ ಮಾಡಿದಂತೆ ನನ್ನ ಕಥೆ ಮುಗಿಸಿದ್ದಾರೆ ಎಂದು ಅಳಲು ತೊಡಿಕೊಂಡಿದ್ದಾರೆ. ನನಗೆ ಇದರ ಮುಂದೆ ಶಕ್ತಿ ಇಲ್ಲ. ಯಾರ ಸಹಾಯವೂ ಸಿಗುತ್ತಿಲ್ಲ. ಎಲ್ಲರಲ್ಲೂ ಸಹಾಯ ಕೇಳಿ ಸುಸ್ತಾಗಿದ್ದೇನೆ ಎಂದಿದ್ದಾರೆ.

ನಾನು ಸತ್ತು ಹೋದರೆ ಇವರೆಲ್ಲರೂ ಸೇರಿ ಸಾಯಿಸಿದರು ಅಂತ ಗಂಭೀರವಾಗಿ ತೆಗೆದುಕೊಳ್ಳಿ. ಸಹಾಯ ಮಾಡದೇ ನನ್ನನ್ನು ಸಾಯಿಸುತ್ತಿದ್ದಾರೆ. ನಾನು ಉಳಿತೀನಾ ಇಲ್ಲವಾ ನನಗೆ ಗೊತ್ತಿಲ್ಲ ಎಂದು ಅಭಿಮಾನಿಗಳಲ್ಲಿ ದುಃಖ ತೊಡಿಕೊಂಡಿದ್ದಾರೆ. ಈ ಹಿಂದೆಯೂ ನಟಿ ವಿಜಯ ಲಕ್ಷ್ಮೀ ಸಾಕಷ್ಟು ಬಾರಿ ಸಹಾಯವನ್ನು ಸಿನಿಮಾ ಮಂದಿಯಲ್ಲಿ ಕೇಳಿದ್ದರು. ಯಾರು ಸ್ಪಂದಿಸದೆ ಇದ್ದಾಗ ಅವರ ವಿರುದ್ದವೂ ವಿಡಿಯೋದಲ್ಲಿ ಮಾತನಾಡಿ ತಮ್ಮ ಕೋಪ ಹಾಗೂ ಅಸಹಾಯಕತೆಯನ್ನು ಹೊರ ಹಾಕಿದ್ದರು.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm