ಬ್ರೇಕಿಂಗ್ ನ್ಯೂಸ್
17-09-21 11:50 am Headline Karnataka News Network ಸಿನಿಮಾ
ಚೆನ್ನೈ, ಸೆ.17 : ನಾನು ಇನ್ನು ಬದುಕುವುದು ಅನುಮಾನ ಅಂತ ತಮಿಳು ನಟಿ ವಿಜಯ ಲಕ್ಷ್ಮೀ ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ನನಗೆ ಕೋವಿಡ್ ಪಾಸಿಟಿವ್ ಆಗಿ ನ್ಯುಮೋನಿಯಾ ಆಗಿತ್ತು. ಆಸ್ಪತ್ರೆಯ ಖರ್ಚಿಗೂ ದುಡ್ಡಿಲ್ಲದೆ ಡಿಸ್ಚಾರ್ಜ್ ಮಾಡಿಕೊಂಡು ಬಂದಿದ್ದೇನೆ. ಜ್ವರ ಬಂದು ವಾಂತಿ ಮಾಡಿ ಸುಸ್ತಾಗಿದ್ದೇನೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.
ನಾನು ಸಾಕಷ್ಟು ಸಮಸ್ಯೆಗಳಿಂದ ಬಳಲುತ್ತಿದ್ದೇನೆ. ಸಹಾಯಕ್ಕಾಗಿ ಕಲಾವಿದರ ಸಂಘಕ್ಕೆ ಸಹಾಯ ಕೇಳಿ ಕೇಳಿ ಸುಸ್ತಾಗಿ ಹೋಗಿದೆ. ದಯವಿಟ್ಟು ಇದನ್ನ ಗಂಭೀರವಾಗಿ ತೆಗೆದುಕೊಳ್ಳಿ. ಅಭಿಮಾನಿಗಳೇ, ನೀವು ತಿಳಿದುಕೊಳ್ಳಬೇಕು. ಎಲ್ಲರೂ ಸೇರಿ ನನ್ನನ್ನು ಮರ್ಡರ್ ಮಾಡಿದಂತೆ ನನ್ನ ಕಥೆ ಮುಗಿಸಿದ್ದಾರೆ ಎಂದು ಅಳಲು ತೊಡಿಕೊಂಡಿದ್ದಾರೆ. ನನಗೆ ಇದರ ಮುಂದೆ ಶಕ್ತಿ ಇಲ್ಲ. ಯಾರ ಸಹಾಯವೂ ಸಿಗುತ್ತಿಲ್ಲ. ಎಲ್ಲರಲ್ಲೂ ಸಹಾಯ ಕೇಳಿ ಸುಸ್ತಾಗಿದ್ದೇನೆ ಎಂದಿದ್ದಾರೆ.

ನಾನು ಸತ್ತು ಹೋದರೆ ಇವರೆಲ್ಲರೂ ಸೇರಿ ಸಾಯಿಸಿದರು ಅಂತ ಗಂಭೀರವಾಗಿ ತೆಗೆದುಕೊಳ್ಳಿ. ಸಹಾಯ ಮಾಡದೇ ನನ್ನನ್ನು ಸಾಯಿಸುತ್ತಿದ್ದಾರೆ. ನಾನು ಉಳಿತೀನಾ ಇಲ್ಲವಾ ನನಗೆ ಗೊತ್ತಿಲ್ಲ ಎಂದು ಅಭಿಮಾನಿಗಳಲ್ಲಿ ದುಃಖ ತೊಡಿಕೊಂಡಿದ್ದಾರೆ. ಈ ಹಿಂದೆಯೂ ನಟಿ ವಿಜಯ ಲಕ್ಷ್ಮೀ ಸಾಕಷ್ಟು ಬಾರಿ ಸಹಾಯವನ್ನು ಸಿನಿಮಾ ಮಂದಿಯಲ್ಲಿ ಕೇಳಿದ್ದರು. ಯಾರು ಸ್ಪಂದಿಸದೆ ಇದ್ದಾಗ ಅವರ ವಿರುದ್ದವೂ ವಿಡಿಯೋದಲ್ಲಿ ಮಾತನಾಡಿ ತಮ್ಮ ಕೋಪ ಹಾಗೂ ಅಸಹಾಯಕತೆಯನ್ನು ಹೊರ ಹಾಕಿದ್ದರು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am