ಬ್ರೇಕಿಂಗ್ ನ್ಯೂಸ್
22-09-21 01:53 pm Headline Karnataka News Network ಸಿನಿಮಾ
ಮುಂಬೈ, ಸೆ.22: ದುಷ್ಕರ್ಮಿಗಳ ಗುಂಪೊಂದು ನನ್ನ ಮೇಲೆ ಆ್ಯಸಿಡ್ ದಾಳಿ ನಡೆಸಲು ಪ್ರಯತ್ನಿಸಿದರು ಎಂದು ನಟಿ ಪಾಯಲ್ ಘೋಷ್ ಹೇಳಿದ್ದಾರೆ.
ಮೆಡಿಕಲ್ ಶಾಪ್ನಿಂದ ಕೆಲವು ಮೆಡಿಷನ್ ಪಡೆದು ಕಾರ್ ಹತ್ತುವ ಸಂದರ್ಭದಲ್ಲಿ ಬೈಕ್ ಮೇಲೆ ಧಾವಿಸಿದ ಮುಸುಕುಧಾರಿಗಳ ಗುಂಪು ನನ್ನ ಮೇಲೆ ಕಬ್ಬಿಣದ ರಾಡ್ನಿಂದ ದಾಳಿ ನಡೆಸಲು ಮುಂದಾದರು. ಅವರ ಕೈಯಲ್ಲಿ ಬಾಟಲ್ವೊಂದಿತ್ತು. ಬಹುಶಃ ಅದರಲ್ಲಿ ಆ್ಯಸಿಡ್ ಇತ್ತು ಎನ್ನುವುದು ನನ್ನ ಅನುಮಾನ. ನಾನು ಅವರಿಂದ ತಪ್ಪಿಸಿಕೊಂಡು ಪಾರಾದೆ. ಈ ವೇಳೆ ನನ್ನ ಕೈಗೆ ಸ್ವಲ್ಪ ಪೆಟ್ಟಾಗಿದೆ ಎಂದು ಪಾಯಲ್ ಹೇಳಿದ್ದಾರೆ.


ನಾನು ಕಾರಿನ ಡೋರ್ ತೆಗೆಯುವಷ್ಟರಲ್ಲಿ ಮುಸುಕುಧಾರಿಗಳ ಗುಂಪು ನನ್ನತ್ತ ಧಾವಿಸಿತು. ಅಪಾಯದ ಮುನ್ಸೂಚನೆ ಅರಿತು ನಾನು ಜೋರಾಗಿ ಕೂಗಿಕೊಂಡು, ನನ್ನ ಮೇಲೆ ನಡೆಯಬಹುದಾದ ದಾಳಿಯಿಂದ ತಪ್ಪಿಸಿಕೊಂಡೆ. ಅವರು ಸ್ಥಳದಿಂದ ಓಡಿ ಹೋದೆ. ಈ ಬಗ್ಗೆ ಇಂದು ಪೊಲೀಸ್ ಠಾಣೆಗೆ ತೆರಳಿ ದೂರು ನೀಡುತ್ತೇನೆ ಎಂದು ಘೋಷ್ ಹೇಳಿದ್ದಾರೆ.
ಇನ್ನು ಪಾಯಲ್ ಅವರು ಬಾಲಿವುಡ್ ಸಿನಿಮಾ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ಅತ್ಯಾಚಾರದ ಆರೋಪ ಮಾಡಿದ್ದರು. ಇದು ಹಿಂದಿ ಚಿತ್ರರಂಗದಲ್ಲಿ ಸಂಚಲನಕ್ಕೆ ಕಾರಣವಾಗಿತ್ತು. ಟಾಲಿವುಡ್ ನಟ ಜ್ಯೂ.ಎನ್ಟಿಆರ್ ಬಗ್ಗೆಯೂ ಈ ನಟಿ ಮಾತನಾಡಿದ್ದರು. ಹಾಗೂ ಚಿತ್ರರಂಗದಲ್ಲಿ ಪಕ್ಷಪಾತ ಇದೆ ಎಂದು ಆರೋಪಿಸಿದ್ದರು.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm