ಬ್ರೇಕಿಂಗ್ ನ್ಯೂಸ್
23-09-21 01:39 pm Filmbeat: Manjunatha C ಸಿನಿಮಾ
ಜೂ.ಎನ್ಟಿಆರ್ ಕಾರುಗಳ ಬಗ್ಗೆ ವಿಶೇಷ ಆಸಕ್ತಿ ಇರುವ ನಟ. ಕೆಲವು ದಿನಗಳ ಹಿಂದಷ್ಟೆ ಐಶಾರಾಮಿ, ದುಬಾರಿ ಲ್ಯಾಂಬೊರ್ಗಿನಿ ಉರುಸ್ ಕಾರನ್ನು ಜೂ.ಎನ್ಟಿಆರ್ ಖರೀದಿಸಿದ್ದಾರೆ.
ಲ್ಯಾಂಬೊರ್ಗಿನಿ ಉರುಸ್ ಕಾರಿಗೆ 4 ಕೋಟಿಗೂ ಹೆಚ್ಚು ಹಣ ನೀಡಿರುವ ನಟ ಜೂ ಎನ್ಟಿಆರ್, ಆ ಉರುಸ್ ಕಾರಿನ ನಂಬರ್ಗೆ ಈಗ ಲಕ್ಷಾಂತರ ಹಣ ವ್ಯಯ ಮಾಡಿದ್ದಾರೆ.
ಜೂ.ಎನ್ಟಿಆರ್, ಉರುಸ್ ಕಾರಿನ ತಮ್ಮ ಅದೃಷ್ಟದ ಸಂಖ್ಯೆಯನ್ನು ಹಾಕಿಸಿಕೊಂಡಿದ್ದಾರೆ. ಅದುವೇ 9999 ಈ ಸಂಖ್ಯೆಗೆ ದೊಡ್ಡ ಮೊತ್ತದ ಹಣವನ್ನು ಆರ್ಟಿಓಗೆ ನೀಡಿದ್ದಾರೆ ಜೂ.ಎನ್ಟಿಆರ್.

ಬೇಡಿಕೆ ಇರುವ ಸಂಖ್ಯೆಗಳನ್ನು ಆರ್ಟಿಓ ಇಲಾಖೆ ಹರಾಜು ಹಾಕುತ್ತದೆ, ಸಂಖ್ಯೆ ಅವಶ್ಯಕತೆ ಇರುವವರು ಹರಾಜಿನಲ್ಲಿ ಕೂಗಿ ನಂಬರ್ ಪಡೆಯಬೇಕಾಗುತ್ತದೆ. 9999 ಬಹುಜನರ ಮೆಚ್ಚಿನ ನಂಬರ್ ಹಾಗಾಗಿ ಈ ಸಂಖ್ಯೆಗೆ ಬೇಡಿಕೆ ಹೆಚ್ಚು, ಹಾಗಾಗಿ ಹೆಚ್ಚು ಜನ ಈ ನಂಬರ್ಗೆ ಹರಾಜು ಕೂಗಿದ ಕಾರಣ ನಂಬರ್ನ ಬೆಲೆ ಏರಿದೆ. ಬೆಲೆ ಏರಿದರೂ ಬಿಡದ ಜೂ ಎನ್ಟಿಆರ್ ಬರೋಬ್ಬರಿ 17 ಲಕ್ಷ ನೀಡಿ ನಂಬರ್ ಅನ್ನು ಪಡೆದಿದ್ದಾರೆ. ಜೂ.ಎನ್ಟಿಆರ್ ಅವರ ಲ್ಯಾಂಬೊರ್ಗಿಸಿ ಉರುಸ್ ಕಾರಿನ ನಂಬರ್ ಈಗ ಟಿಎಸ್ 09 ಎಫ್ಎಸ್ 9999 ಆಗಿದೆ. 9 ಜೂ ಎನ್ಟಿಆರ್ಗೆ ಅದೃಷ್ಟದ ಸಂಖ್ಯೆಯಾಗಿದ್ದು, ನಂಬರ್ ಪ್ಲೇಟ್ನಲ್ಲಿ ಕೇವಲ 9 ಸಂಖ್ಯೆಗಳು ಮಾತ್ರವೇ ಇರುವಂತೆ ಮಾಡಿಕೊಂಡಿಕೊಂಡಿದ್ದಾರೆ ಜೂ ಎನ್ಟಿಆರ್.
ಜೂ ಎನ್ಟಿಆರ್ ಖರೀದಿಸಿರುವ ಕಾರಿನ ಎಕ್ಸ್ ಶೋರೂಂ ಬೆಲೆ 3.16 ಕೋಟಿ. ಕಾರಿನ ಆನ್ರೋಡ್ ಬೆಲೆ ಅಂದಾಜು 5 ಕೋಟಿ ಇದೆ. ಲ್ಯಾಂಬೋರ್ಗಿನಿ ಉರುಸ್ ಗ್ರಾಫೈಟ್ ಕ್ಯಾಪ್ಸುಲ್ ಕಾರು ಇದಾಗಿದ್ದು, ಈ ಮಾದರಿಯ ಭಾರತದ ಮೊದಲ ಕಾರನ್ನು ಜೂ ಎನ್ಟಿಆರ್ ಖರೀದಿ ಮಾಡಿದ್ದರು. 'ದೇಶದ ಮೊದಲ ಲ್ಯಾಂಬೋರ್ಗಿನಿ ಉರುಸ್ ಗ್ರಾಫೈಟ್ ಕ್ಯಾಪ್ಸುಲ್ ಕಾರು ಹೈದರಾಬಾದ್ನಲ್ಲಿ ತನ್ನ ಮನೆ ಕಂಡುಕೊಂಡಿದೆ' ಎಂದು ಸಾಮಾಜಿಕ ಜಾಲತಾಣದ ಫ್ಯಾನ್ಸ್ ಖಾತೆಗಳಲ್ಲಿ ಫೋಟೋಗಳು ವೈರಲ್ ಆಗಿದ್ದವು.
ಸ್ಯಾಂಡಲ್ವುಡ್ ನಟರಲ್ಲಿ ಮೂವರ ಬಳಿ ಲ್ಯಾಂಬರ್ಗಿನಿ ಉರುಸ್ ಕಾರಿದೆ, ಪುನೀತ್ ರಾಜ್ಕುಮಾರ್, ದರ್ಶನ್ ಹಾಗೂ ನಿಖಿಲ್ ಕುಮಾರಸ್ವಾಮಿ ಬಳಿಯೂ ಲ್ಯಾಂಬರ್ಗಿನಿ ಉರುಸ್ ಕಾರು ಇದೆ.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm