ಬ್ರೇಕಿಂಗ್ ನ್ಯೂಸ್
23-09-21 06:01 pm Headline Karnataka News Network ಸಿನಿಮಾ
ಮುಂಬೈ, ಸೆ.23: ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಇದೆ ಎನ್ನುವ ವಿಚಾರ ಇತ್ತೀಚಿನ ವರ್ಷಗಳಲ್ಲಿ ಸಾಕಷ್ಟು ಚರ್ಚೆಗೆ ಒಳಗಾಗುತ್ತಿದೆ. ಅವಕಾಶಕ್ಕಾಗಿ ಕಾಂಪ್ರಮೈಸ್ ಆಗೋಕೆ ಹೇಳಿದ್ದರು ಎನ್ನುವ ಆರೋಪ ಖ್ಯಾತ ನಿರ್ದೇಶಕರು ಹಾಗೂ ನಟರ ಮೇಲೆ ಬಂದಿದೆ. ಅನೇಕ ನಟಿಯರು ತಮಗಾದ ಕಹಿ ಅನುಭವದ ಬಗ್ಗೆ ಹೇಳಿಕೊಳ್ಳುತ್ತಲೇ ಇದ್ದಾರೆ. ಬಾಲಿವುಡ್ನಲ್ಲಿ ಮಿಂಚಿದ್ದ ಖ್ಯಾತ ನಟಿ ಮಲ್ಲಿಕಾ ಶೆರಾವತ್ ಕೂಡ ಕಾಸ್ಟಿಂಗ್ ಕೌಚ್ ಬಗ್ಗೆ ಮೌನ ಮುರಿದಿದ್ದಾರೆ.
ಮಲ್ಲಿಕಾ ಸಾಕಷ್ಟು ಬೋಲ್ಡ್ ಪಾತ್ರಗಳ ಮೂಲಕ ಪಡ್ಡೆ ಹುಡುಗರ ಮನ ಗೆದ್ದಿದ್ದರು. ಕಿಸ್ಸಿಂಗ್ ಸೀನ್, ಅರೆ ನಗ್ನ ದೃಶ್ಯಗಳನ್ನು ಯಾವುದೇ ಮುಜುಗರವಿಲ್ಲದೆ ಮಾಡುತ್ತಿದ್ದರು. ಅವರು ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎಂದರೆ ಅಲ್ಲಿ ಒಂದು ಇಂಟಿಮೇಟ್ ದೃಶ್ಯ ಹಾಗೂ ಕಿಸ್ಸಿಂಗ್ ದೃಶ್ಯಗಳನ್ನು ನಿರ್ದೇಶಕರು ಇಡುತ್ತಿದ್ದರು. ಇದನ್ನು ನೋಡಿ ಅನೇಕ ಸ್ಟಾರ್ಗಳು ಮಲ್ಲಿಕಾ ಅವರಿಂದ ಬೆನಿಫಿಟ್ ಪಡೆಯೋಕೆ ಪ್ರಯತ್ನಿಸಿದ್ದರು ಎನ್ನಲಾಗಿತ್ತು.



ನಾನು ನೇರವಾಗಿ ಕಾಸ್ಟಿಂಗ್ ಕೌಚ್ ಎದುರಿಸಿಲ್ಲ. ನನಗೆ ಸ್ಟಾರ್ಡಮ್ ಸುಲಭವಾಗಿ ಸಿಕ್ಕಿತ್ತು. ಮುಂಬೈಗೆ ಬರುತ್ತಿದ್ದಂತೆ ಆಫರ್ಗಳು ಸಿಕ್ಕವು. ಪಾತ್ರಕ್ಕಾಗಿ, ಹೆಚ್ಚು ಸ್ಟ್ರಗಲ್ ಮಾಡುವ ಪರಿಸ್ಥಿತಿ ಎದುರಾಗೇ ಇಲ್ಲ. ‘ಮರ್ಡರ್’ ಸಿನಿಮಾದಲ್ಲಿ ನಾನು ಬೋಲ್ಡ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೆ. ಹೀಗಾಗಿ, ಸಾಕಷ್ಟು ನಟರು ನನ್ನ ಬಳಿ ಬೇರೆ ರೀತಿಯಲ್ಲಿ ಮಾತನಾಡೋಕೆ ಆರಂಭಿಸಿದರು. ನೀವು ಸಿನಿಮಾದಲ್ಲಿ ಮಾತ್ರವಲ್ಲ ನಮ್ಮ ಜತೆಯೂ ಆ ರೀತಿ ಮಾಡಬಹುದು ಎಂದು ಆಹ್ವಾನ ನೀಡಿದ್ದರು ಎಂದಿದ್ದಾರೆ ಮಲ್ಲಿಕಾ. ಈ ಮೂಲಕ ತೆರೆ ಹಿಂದೆಯೂ ಬೆತ್ತಲಾಗೋಕೆ ಹೀರೋಗಳು ಆಹ್ವಾನ ನೀಡಿದ್ದರು ಎಂದು ಪರೋಕ್ಷವಾಗಿ ಹೇಳಿದ್ದಾರೆ ಮಲ್ಲಿಕಾ. ಆದರೆ, ಎಲ್ಲಿಯೂ ಅವರು ಹೀರೋಗಳ ಹೆಸರನ್ನು ಬಹಿರಂಗ ಮಾಡಿಲ್ಲ.
‘ನಾನು ಯಾವುದಕ್ಕೂ ಕಾಂಪ್ರಮೈಸ್ ಆಗುವುದಿಲ್ಲ. ನಾನು ಕಾಂಪ್ರಮೈಸ್ ಆಗೋಕೆ ಬಂದಿಲ್ಲ. ನಾನು ಇಲ್ಲಿಗೆ ಬಂದಿದ್ದು ನನ್ನ ಕೆರಿಯರ್ ಬೆಳೆಸಿಕೊಳ್ಳೋಕೆ ಎಂದು ನೇರವಾಗಿ ಹೇಳಿದ್ದೆ. ಇದರಿಂದ ಅನೇಕರು ನನ್ನ ಜತೆ ನಟಿಸೋಕೆ ಹಿಂದೇಟು ಹಾಕಿದ್ದರು ಎಂದು ಮಲ್ಲಿಕಾ ಹೇಳಿದ್ದಾರೆ.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm