ಬ್ರೇಕಿಂಗ್ ನ್ಯೂಸ್
30-09-21 02:13 pm Filmbeat: Bharath Kumar K ಸಿನಿಮಾ
ಕನ್ನಡದ ಕಿರುತೆರೆ ನಟಿ ಸೌಜನ್ಯ ಬೆಂಗಳೂರಿನ ಖಾಸಗಿ ಅಪಾರ್ಟ್ಮೆಂಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು ದಕ್ಷಿಣ ತಾಲೂಕಿನ ದೊಡ್ಡಬೆಲೆ ಗ್ರಾಮದ ಅಪಾರ್ಟ್ಮೆಂಟ್ನಲ್ಲಿ ಬಾಯ್ಫ್ರೆಂಡ್ ಜೊತೆ ನಟಿ ಸೌಜನ್ಯ ವಾಸವಾಗಿದ್ದರು. ಕಳೆದ ಹಲವು ದಿನಗಳಿಂದಲೂ ಇಬ್ಬರು ಒಟ್ಟಿಗೆ ಇದ್ದರು. ಆದರೆ ಇಂದು ಬೆಳಗ್ಗೆ ಬಾಯ್ಫ್ರೆಂಡ್ ತಿಂಡಿ ತರಲು ಹೊರಗೆ ಹೋಗಿದ್ದ ಸಂದರ್ಭದಲ್ಲಿ ಸೌಜನ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಪೊಲೀಸರಿಗೆ ನಟಿ ಸೌಜನ್ಯ ಅವರದ್ದು ಎನ್ನಲಾದ ಡೆತ್ನೋಟ್ ಸಿಕ್ಕಿದೆ ಎಂದು ತಿಳಿದು ಬಂದಿದೆ. ನಾಲ್ಕು ಪುಟಗಳ ಈ ಡೆತ್ನೋಟ್ನಲ್ಲಿ 'ನನ್ನ ಸಾವಿಗೆ ನಾನೇ ಕಾರಣ' ಎಂದು ಉಲ್ಲೇಖಿಸಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

ಆರೋಗ್ಯವಾಗಿ ಬಹಳ ಕಷ್ಟದಲ್ಲಿದ್ದೆ ಎಂದು ಬರೆದಿರುವ ನಟಿ ಸೌಜನ್ಯ ನಿಜಕ್ಕೂ ಆಕೆಗೆ ಏನಾಗಿತ್ತು ಎನ್ನುವ ಬಗ್ಗೆ ತಿಳಿಸಿಲ್ಲ ಎನ್ನಲಾಗಿದೆ. ಇನ್ನು ತಂದೆ, ತಾಯಿ ಹಾಗು ಅಣ್ಣ ನನ್ನನ್ನು ಕ್ಷಮಿಸಿ ಎಂದು ಡೆತ್ನೋಟ್ನಲ್ಲಿ ಬರೆದುಕೊಂಡಿದ್ದಾರೆ ಎಂದು ಗೊತ್ತಾಗಿದೆ.
ಆರೋಗ್ಯವಾಗಿ ಬಹಳ ಕಷ್ಟದಲ್ಲಿದ್ದೆ ಎಂದು ಬರೆದಿರುವ ನಟಿ ಸೌಜನ್ಯ ನಿಜಕ್ಕೂ ಆಕೆಗೆ ಏನಾಗಿತ್ತು ಎನ್ನುವ ಬಗ್ಗೆ ತಿಳಿಸಿಲ್ಲ ಎನ್ನಲಾಗಿದೆ. ಇನ್ನು ತಂದೆ, ತಾಯಿ ಹಾಗು ಅಣ್ಣ ನನ್ನನ್ನು ಕ್ಷಮಿಸಿ ಎಂದು ಡೆತ್ನೋಟ್ನಲ್ಲಿ ಬರೆದುಕೊಂಡಿದ್ದಾರೆ ಎಂದು ಗೊತ್ತಾಗಿದೆ.

ಡೆತ್ನೋಟ್ನಲ್ಲಿ ಏನಿದೆ? ''ನನ್ನ ಗೆಲುವಿಗೆ ಸಹಾಯ ಮಾಡಿ ಎಲ್ಲರಿಗೂ ಧನ್ಯವಾದಗಳು. ಜೀವನದಲ್ಲಿ ತುಂಬಾನೆ ಜವಬ್ದಾರಿ ಇತ್ತು. ನನ್ನ ಸಾವಿಗೆ ಯಾರೂ ಕಾರಣರಲ್ಲ, ನಾನೇ ಕಾರಣ. ನಾನು ಮಾತು ಕೊಟ್ಟ ಯಾವುದೇ ಕೆಲಸ ಮಾಡಲು ಸಾಧ್ಯವಾಗಿಲ್ಲ. ಐ ಲವ್ ಯು ಪಪ್ಪ, ಅಮ್ಮ ನಾನು ಮನೆಗೆ ಬರುತ್ತೇನೆ ಎಂದು ಹೇಳಿದ್ದೆ. ಆದರೆ ಈ ಸ್ಥಿತಿಯಲ್ಲಿ ಮನೆಗೆ ಬರುತ್ತೇನೆ ಅಂದುಕೊಂಡಿರಲಿಲ್ಲ. ನನಗೆ ಮುಂದೆ ಒಳ್ಳೆಯ ಭವಿಷ್ಯ ಇತ್ತು ಅನ್ನೋದು ಗೊತ್ತಿದೆ, ಆದರೂ ಪರವಾಗಿಲ್ಲ. ನನ್ನ ಸಾವಿನ ಬಗ್ಗೆ ಹಾಗೂ ಬರೆದಿರುವ ಪತ್ರವನ್ನ ಯಾವುದೇ ಮಾಧ್ಯಮಗಳಿಗೂ ಕೊಡಬೇಡಿ'' ಎಂದು ನಟಿ ಸೌಜನ್ಯ ಮನವಿ ಮಾಡಿದ್ದಾರೆ.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm