ಬ್ರೇಕಿಂಗ್ ನ್ಯೂಸ್
30-09-21 02:13 pm Filmbeat: Bharath Kumar K ಸಿನಿಮಾ
ಕನ್ನಡದ ಕಿರುತೆರೆ ನಟಿ ಸೌಜನ್ಯ ಬೆಂಗಳೂರಿನ ಖಾಸಗಿ ಅಪಾರ್ಟ್ಮೆಂಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು ದಕ್ಷಿಣ ತಾಲೂಕಿನ ದೊಡ್ಡಬೆಲೆ ಗ್ರಾಮದ ಅಪಾರ್ಟ್ಮೆಂಟ್ನಲ್ಲಿ ಬಾಯ್ಫ್ರೆಂಡ್ ಜೊತೆ ನಟಿ ಸೌಜನ್ಯ ವಾಸವಾಗಿದ್ದರು. ಕಳೆದ ಹಲವು ದಿನಗಳಿಂದಲೂ ಇಬ್ಬರು ಒಟ್ಟಿಗೆ ಇದ್ದರು. ಆದರೆ ಇಂದು ಬೆಳಗ್ಗೆ ಬಾಯ್ಫ್ರೆಂಡ್ ತಿಂಡಿ ತರಲು ಹೊರಗೆ ಹೋಗಿದ್ದ ಸಂದರ್ಭದಲ್ಲಿ ಸೌಜನ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಪೊಲೀಸರಿಗೆ ನಟಿ ಸೌಜನ್ಯ ಅವರದ್ದು ಎನ್ನಲಾದ ಡೆತ್ನೋಟ್ ಸಿಕ್ಕಿದೆ ಎಂದು ತಿಳಿದು ಬಂದಿದೆ. ನಾಲ್ಕು ಪುಟಗಳ ಈ ಡೆತ್ನೋಟ್ನಲ್ಲಿ 'ನನ್ನ ಸಾವಿಗೆ ನಾನೇ ಕಾರಣ' ಎಂದು ಉಲ್ಲೇಖಿಸಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

ಆರೋಗ್ಯವಾಗಿ ಬಹಳ ಕಷ್ಟದಲ್ಲಿದ್ದೆ ಎಂದು ಬರೆದಿರುವ ನಟಿ ಸೌಜನ್ಯ ನಿಜಕ್ಕೂ ಆಕೆಗೆ ಏನಾಗಿತ್ತು ಎನ್ನುವ ಬಗ್ಗೆ ತಿಳಿಸಿಲ್ಲ ಎನ್ನಲಾಗಿದೆ. ಇನ್ನು ತಂದೆ, ತಾಯಿ ಹಾಗು ಅಣ್ಣ ನನ್ನನ್ನು ಕ್ಷಮಿಸಿ ಎಂದು ಡೆತ್ನೋಟ್ನಲ್ಲಿ ಬರೆದುಕೊಂಡಿದ್ದಾರೆ ಎಂದು ಗೊತ್ತಾಗಿದೆ.
ಆರೋಗ್ಯವಾಗಿ ಬಹಳ ಕಷ್ಟದಲ್ಲಿದ್ದೆ ಎಂದು ಬರೆದಿರುವ ನಟಿ ಸೌಜನ್ಯ ನಿಜಕ್ಕೂ ಆಕೆಗೆ ಏನಾಗಿತ್ತು ಎನ್ನುವ ಬಗ್ಗೆ ತಿಳಿಸಿಲ್ಲ ಎನ್ನಲಾಗಿದೆ. ಇನ್ನು ತಂದೆ, ತಾಯಿ ಹಾಗು ಅಣ್ಣ ನನ್ನನ್ನು ಕ್ಷಮಿಸಿ ಎಂದು ಡೆತ್ನೋಟ್ನಲ್ಲಿ ಬರೆದುಕೊಂಡಿದ್ದಾರೆ ಎಂದು ಗೊತ್ತಾಗಿದೆ.

ಡೆತ್ನೋಟ್ನಲ್ಲಿ ಏನಿದೆ? ''ನನ್ನ ಗೆಲುವಿಗೆ ಸಹಾಯ ಮಾಡಿ ಎಲ್ಲರಿಗೂ ಧನ್ಯವಾದಗಳು. ಜೀವನದಲ್ಲಿ ತುಂಬಾನೆ ಜವಬ್ದಾರಿ ಇತ್ತು. ನನ್ನ ಸಾವಿಗೆ ಯಾರೂ ಕಾರಣರಲ್ಲ, ನಾನೇ ಕಾರಣ. ನಾನು ಮಾತು ಕೊಟ್ಟ ಯಾವುದೇ ಕೆಲಸ ಮಾಡಲು ಸಾಧ್ಯವಾಗಿಲ್ಲ. ಐ ಲವ್ ಯು ಪಪ್ಪ, ಅಮ್ಮ ನಾನು ಮನೆಗೆ ಬರುತ್ತೇನೆ ಎಂದು ಹೇಳಿದ್ದೆ. ಆದರೆ ಈ ಸ್ಥಿತಿಯಲ್ಲಿ ಮನೆಗೆ ಬರುತ್ತೇನೆ ಅಂದುಕೊಂಡಿರಲಿಲ್ಲ. ನನಗೆ ಮುಂದೆ ಒಳ್ಳೆಯ ಭವಿಷ್ಯ ಇತ್ತು ಅನ್ನೋದು ಗೊತ್ತಿದೆ, ಆದರೂ ಪರವಾಗಿಲ್ಲ. ನನ್ನ ಸಾವಿನ ಬಗ್ಗೆ ಹಾಗೂ ಬರೆದಿರುವ ಪತ್ರವನ್ನ ಯಾವುದೇ ಮಾಧ್ಯಮಗಳಿಗೂ ಕೊಡಬೇಡಿ'' ಎಂದು ನಟಿ ಸೌಜನ್ಯ ಮನವಿ ಮಾಡಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am