ಬ್ರೇಕಿಂಗ್ ನ್ಯೂಸ್
10-09-20 05:27 pm Mangalore Correspondent ಸಿನಿಮಾ
ಉಡುಪಿ, ಸೆಪ್ಟೆಂಬರ್ 10: ಬಿಗ್ ಬಾಸ್ ಖ್ಯಾತಿಯ ಭೂಮಿ ಶೆಟ್ಟಿ ಲಾಕ್ ಡೌನ್ ಸಂದರ್ಭ ಗದ್ದೆಯಲ್ಲಿ ಹಳ್ಳಿ ಹುಡಿಗಿಯಂತೆ ಕೆಲಸ ಮಾಡುವ ಗೊಬ್ಬರದ ಬುಟ್ಟಿ ಹೊತ್ತು ಸಾಗುವ ವಿಡಿಯೋ ವೈರಲ್ ಆಗಿತ್ತು.

ತುಳುನಾಡ ಹಳ್ಳಿ ಹುಡುಗಿ ಈ ಭೂಮಿ ಶೆಟ್ಟಿ ಈಗ ಮತ್ತೇ ಸುದ್ದಿಯಲ್ಲಿದ್ದಾಳೆ. ಕಿರುತೆರೆಯ ಬಳಿಕ ಈ ಭೂಮಿ ಬೆಳ್ಳಿ ತೆರೆಮೇಲೆ ಮಿಂಚಲು ರೆಡಿ ಆಗ್ತಾ ಇದ್ದಾರೆ. ಅದು ಕೂಡ ನಾಯಕಿಯಾಗಿ ಭೂಮಿ ಶೆಟ್ಟಿ ಬೆಳ್ಳಿ ಪರದೆಗೆ ಎಂಟ್ರಿ ಕೊಡ್ತಾ ಇದ್ದಾರೆ. ಕಿರುತೆರೆಯ ‘ಕಿನ್ನರಿ’ ಧಾರಾವಾಹಿ ಮೂಲಕ ಜನಪ್ರಿಯರಾದ ನಟಿ ಭೂಮಿ ಶೆಟ್ಟಿ, ಈಗ ಲಾಕ್ ಡೌನ್ ಅವಧಿಯಲ್ಲಿ ತಮ್ಮ ಮೊದಲ ಚಿತ್ರ ' ಇಕ್ಕಟ್ ' ಶೂಟಿಂಗ್ ಕೂಡ ಮುಗಿಸಿದ್ದಾರೆ. ಬಿಗ್ ಬಾಸ್ ಕನ್ನಡ ಸೀಸನ್ 7ರಲ್ಲಿ ಸ್ಪರ್ಧಿಯಾಗಿದ್ದ ಭೂಮಿ, ಸಾಕಷ್ಟು ಜನಪ್ರಿಯತೆ ಸಂಪಾದಿಸಿದ್ದರು. ಸದ್ಯ ಅವರೀಗ ನಾಯಕಿಯಾಗುವುದಕ್ಕೆ ಸಜ್ಜಾಗಿದ್ದಾರೆ. ಕಾಮಿಡಿ ಕಥೆಯುಳ್ಳ ‘ಇಕ್ಕಟ್’ ಅನ್ನೋ ಸಿನಿಮಾಕ್ಕೆ ಭೂಮಿ ಈಗ ಹೀರೋಯಿನ್!
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm