ಬ್ರೇಕಿಂಗ್ ನ್ಯೂಸ್
18-10-21 12:46 pm Headline Karnataka News Network ಸಿನಿಮಾ
ಪಾಪಾ ಪಾಂಡು' ಸೇರಿ ಹಲವು ಧಾರಾವಾಹಿ, ಸಿನಿಮಾಗಳಲ್ಲಿ ನಟಿಸಿದ್ದ ಹಿರಿಯ ಕಲಾವಿದ ಶಂಕರ್ ರಾವ್ ನಿಧನ ಹೊಂದಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಶಂಕರ್ ರಾವ್ ಇಂದು (ಅಕ್ಟೋಬರ್ 18)ರ ಬೆಳಿಗ್ಗೆ 6:30ರ ಸುಮಾರಿಗೆ ನಿಧನ ಹೊಂದಿದ್ದಾರೆ. ಶಂಕರ್ ರಾವ್ ನಿಧನಕ್ಕೆ ಹಲವು ಧಾರಾವಾಹಿ ನಟ-ನಟಿಯರು ಸಂತಾಪ ವ್ಯಕ್ತಪಡಿಸಿದ್ದಾರೆ.
'ಪಾಪಾ ಪಾಂಡು' ಧಾರಾವಾಹಿಯಲ್ಲಿ ಬಾಸ್ ಪಾತ್ರ ನಿರ್ವಹಿಸಿದ್ದ ಶಂಕರ್ ರಾವ್, ರಮೇಶ್ ಅರವಿಂದ್ ನಿರ್ದೇಶನದ 'ಬಿಸಿ-ಬಿಸಿ' ಸಿನಿಮಾದ ಪಕ್ಕದ ಮನೆಯ ಅಂಕಲ್ ಪಾತ್ರದಿಂದಲೂ ಸಾಕಷ್ಟು ಖ್ಯಾತಿ ಗಳಿಸಿದ್ದರು. 'ಪರ್ವ', 'ಸಿಲ್ಲಿ-ಲಲ್ಲಿ' ಧಾರಾವಾಹಿಗಳಲ್ಲಿಯೂ ಅವರು ನಟಿಸಿದ್ದಾರೆ. ತುಮಕೂರಿನಲ್ಲಿ ಹುಟ್ಟಿ ಬೆಳೆದ ಶಂಕರ್ ರಾವ್ ಎಳವೆಯಿಂದಲೇ ಸಿನಿಮಾ ಪ್ರೇಮಿ. ಶಾಲಾ ದಿನಗಳಲ್ಲಿ ನಟನೆಯ ಬಗ್ಗೆ ಅಭಿರುಚಿ ಬೆಳೆಸಿಕೊಂಡು ನಾಟಕಗಳಲ್ಲಿ ಅಭಿನಯಿಸುತ್ತಿದ್ದರು. ಸಣ್ಣ ವಯಸ್ಸಿಗೆ ತಂದೆ ಕಳೆದುಕೊಂಡ ಶಂಕರ್ ರಾವ್ ಮನೆಯ ಜವಾಬ್ದಾರಿ ನಿಭಾಯಿಸುವ ಜೊತೆಗೆ ನಟನೆಯ ಹವ್ಯಾಸವನ್ನೂ ಮುಂದುವರೆಸಿದರು.
1956ರಲ್ಲಿ ಬೆಂಗಳೂರಿಗೆ ಬಂದ ಶಂಕರ್ ರಾವ್, 'ಗೆಳೆಯರ ಬಳಗ' ತಂಡ ಕಟ್ಟಿಕೊಂಡು ನಾಟಕಗಳನ್ನು ಪ್ರದರ್ಶಿಸುತ್ತಿದ್ದರು. 'ನಟರಂಗ' ತಂಡದಲ್ಲಿಯೂ ಸಕ್ರಿಯರಾಗಿದ್ದರು. ಇವರ ಅಭಿನಯ ಚತುರತೆ ಗಮನಿಸಿ ನಿರ್ಮಾಪಕರೊಬ್ಬರು 'ಯಾರ ಸಾಕ್ಷಿ' ಸಿನಿಮಾದಲ್ಲಿ ಅವಕಾಶ ನೀಡಿದರು. ಅಲ್ಲಿಂದ ಸಾಕಷ್ಟು ಸಿನಿಮಾಗಳಲ್ಲಿ ಶಂಕರ್ ರಾವ್ ನಟಿಸಿದರು.
Senior actor Shankar Rao, who has portrayed varied roles on the small and silver screens, has passed away in Bengaluru. He was 84. Sandalwood and the television industry have expressed grief over his death, with netizens taking to social media pages to express shock.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am