ಬ್ರೇಕಿಂಗ್ ನ್ಯೂಸ್
18-10-21 12:46 pm Headline Karnataka News Network ಸಿನಿಮಾ
ಪಾಪಾ ಪಾಂಡು' ಸೇರಿ ಹಲವು ಧಾರಾವಾಹಿ, ಸಿನಿಮಾಗಳಲ್ಲಿ ನಟಿಸಿದ್ದ ಹಿರಿಯ ಕಲಾವಿದ ಶಂಕರ್ ರಾವ್ ನಿಧನ ಹೊಂದಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಶಂಕರ್ ರಾವ್ ಇಂದು (ಅಕ್ಟೋಬರ್ 18)ರ ಬೆಳಿಗ್ಗೆ 6:30ರ ಸುಮಾರಿಗೆ ನಿಧನ ಹೊಂದಿದ್ದಾರೆ. ಶಂಕರ್ ರಾವ್ ನಿಧನಕ್ಕೆ ಹಲವು ಧಾರಾವಾಹಿ ನಟ-ನಟಿಯರು ಸಂತಾಪ ವ್ಯಕ್ತಪಡಿಸಿದ್ದಾರೆ.
'ಪಾಪಾ ಪಾಂಡು' ಧಾರಾವಾಹಿಯಲ್ಲಿ ಬಾಸ್ ಪಾತ್ರ ನಿರ್ವಹಿಸಿದ್ದ ಶಂಕರ್ ರಾವ್, ರಮೇಶ್ ಅರವಿಂದ್ ನಿರ್ದೇಶನದ 'ಬಿಸಿ-ಬಿಸಿ' ಸಿನಿಮಾದ ಪಕ್ಕದ ಮನೆಯ ಅಂಕಲ್ ಪಾತ್ರದಿಂದಲೂ ಸಾಕಷ್ಟು ಖ್ಯಾತಿ ಗಳಿಸಿದ್ದರು. 'ಪರ್ವ', 'ಸಿಲ್ಲಿ-ಲಲ್ಲಿ' ಧಾರಾವಾಹಿಗಳಲ್ಲಿಯೂ ಅವರು ನಟಿಸಿದ್ದಾರೆ. ತುಮಕೂರಿನಲ್ಲಿ ಹುಟ್ಟಿ ಬೆಳೆದ ಶಂಕರ್ ರಾವ್ ಎಳವೆಯಿಂದಲೇ ಸಿನಿಮಾ ಪ್ರೇಮಿ. ಶಾಲಾ ದಿನಗಳಲ್ಲಿ ನಟನೆಯ ಬಗ್ಗೆ ಅಭಿರುಚಿ ಬೆಳೆಸಿಕೊಂಡು ನಾಟಕಗಳಲ್ಲಿ ಅಭಿನಯಿಸುತ್ತಿದ್ದರು. ಸಣ್ಣ ವಯಸ್ಸಿಗೆ ತಂದೆ ಕಳೆದುಕೊಂಡ ಶಂಕರ್ ರಾವ್ ಮನೆಯ ಜವಾಬ್ದಾರಿ ನಿಭಾಯಿಸುವ ಜೊತೆಗೆ ನಟನೆಯ ಹವ್ಯಾಸವನ್ನೂ ಮುಂದುವರೆಸಿದರು.
1956ರಲ್ಲಿ ಬೆಂಗಳೂರಿಗೆ ಬಂದ ಶಂಕರ್ ರಾವ್, 'ಗೆಳೆಯರ ಬಳಗ' ತಂಡ ಕಟ್ಟಿಕೊಂಡು ನಾಟಕಗಳನ್ನು ಪ್ರದರ್ಶಿಸುತ್ತಿದ್ದರು. 'ನಟರಂಗ' ತಂಡದಲ್ಲಿಯೂ ಸಕ್ರಿಯರಾಗಿದ್ದರು. ಇವರ ಅಭಿನಯ ಚತುರತೆ ಗಮನಿಸಿ ನಿರ್ಮಾಪಕರೊಬ್ಬರು 'ಯಾರ ಸಾಕ್ಷಿ' ಸಿನಿಮಾದಲ್ಲಿ ಅವಕಾಶ ನೀಡಿದರು. ಅಲ್ಲಿಂದ ಸಾಕಷ್ಟು ಸಿನಿಮಾಗಳಲ್ಲಿ ಶಂಕರ್ ರಾವ್ ನಟಿಸಿದರು.
Senior actor Shankar Rao, who has portrayed varied roles on the small and silver screens, has passed away in Bengaluru. He was 84. Sandalwood and the television industry have expressed grief over his death, with netizens taking to social media pages to express shock.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm