ಬ್ರೇಕಿಂಗ್ ನ್ಯೂಸ್
11-09-20 05:44 pm Headline Karnataka News Network ಸಿನಿಮಾ
ಮುಂಬೈ, ಸೆಪ್ಟಂಬರ್ 11: ದಿನದಿಂದ ದಿನಕ್ಕೆ ಬಾಲಿವುಡ್ ಅಂಗಳದಿಂದ ಒಂದೊಂದೇ ರಹಸ್ಯಗಳು ಹೊರಬರುತ್ತಿದೆ. ನೆಪೊಟಿಸಂ ಆಯಿತು ಡ್ರಗ್ಸ್ ಮಾಫಿಯಾ ಆಯಿತು ಈಗ ಮತ್ತೇ ಕಾಸ್ಟಿಂಗ್ ಕೌಚ್ ಸರದಿ. ಬಾಲಿವುಡ್ ನ ಆಳ ಆಗಲ ಕೆದಕಿದರೆ ಬರೀ ಕೊಳಕು ಹೊರಬರುತ್ತಿದೆ. ಇಲ್ಲಿ ಪ್ರತಿಯೊಂದಕ್ಕೂ ಉದ್ಧೇಶ ಇದ್ದೇ ಇರುತ್ತದೆ. ಈಗ ಮತ್ತೇ ವಿವಾದಾತ್ಮಕ ನಿರ್ಮಾಪಕ ಸಾಜಿದ್ ಖಾನ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಇದು ಈತನ ವಿರುದ್ಧ ಕೇಳಿ ಬಂದಿರುವ 4 ನೇ ಲೈಂಗಿಕ ಕಿರಿಕುಳ ಆರೋಪ.
ಈ ಬಾರಿ ಆರೋಪ ಕೇಳಿ ಬಂದಿರೋದು ಮಾಡಲಿಂಗ್ ಕ್ಷೇತ್ರದಿಂದ. ರೂಪದರ್ಶಿ ಪೌಲಾ ಈ ಆರೋಪವನ್ನು ಮಾಡಿದ್ದು, ತನ್ನ ಇನ್ಟ್ರಾಗ್ರಾಂ ಪೇಜ್ ನಲ್ಲಿ ತನ್ನ ಮೇಲಾದ ದೌರ್ಜನ್ಯವನ್ನು ಬರೆದುಕೊಂಡಿದ್ದಾರೆ.
ಸಾಜಿದ್ ಖಾನ್ ಕಚೇರಿಗೆ ಚಿತ್ರವೊಂದರ ನಾಯಕಿ ನಟಿಯ ಆಡಿಷನ್ ಗೆ ತೆರಳಿದ್ದ ಸಂದರ್ಭದಲ್ಲಿ ಸಾಜಿದ್, ಪೌಲಾ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೊಪಿಸಲಾಗಿದೆ. ಚಿತ್ರದಲ್ಲಿ ಅವಕಾಶ ಬೇಕಾದರೆ ತನ್ನ ಜೊತೆ ಲೈಂಗಿಕವಾಗಿ ಸಹಕರಿಸುವಂತೆ ಸಾಜಿದ್ ಒತ್ತಾಯಿಸಿದ್ದಾನೆ ಎಂದು ಪೌಲ್ ಆರೋಪಿಸಿದ್ದಾರೆ . ಈ ಘಟನೆ ನಡೆದಾಗ ತನಗಿನ್ನು 17 ವರ್ಷ , ತನ್ನ ಮೇಲಾದ ಲೈಂಗಿಕ ದೌರ್ಜನ್ಯವನ್ನು ಪೌಲಾ ಕೆಲ ಸಮಯದ ಬಳಿಕ ಬಹಿರಂಗವಾಗಿ ಹೇಳಿಕೊಂಡಿದ್ದಾರೆ .
🙏🏼 Before democracy dies and there is no freedom of speech anymore I thought I should speak !
A post shared by Dimple paul (@paulaa__official) on Sep 9, 2020 at 5:18am PDT
ನಟ ಸುಶಾಂತ್ ಸಿಂಗ್ ಅನುಮಾನಾಸ್ಪದ ಸಾವಿನ ಬಳಿಕ ಬಾಲಿವುಡ್ ನಲ್ಲಿ ಅಲ್ಲೋಲ ಕಲ್ಲೋಲವೇ ಸೃಷ್ಟಿಯಾಗಿದ್ದು, ಬಾಲಿವುಡ್ ಒಳಗೆ ನಡೆಯುತ್ತಿರುವ ವಿಚಾರಗಳು ಇದೀಗ ಒಂದೊಂದಾಗಿ ಬೆಳಕಿಗೆ ಬರಲಾರಂಭಿಸಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm