ಬ್ರೇಕಿಂಗ್ ನ್ಯೂಸ್
11-09-20 05:44 pm Headline Karnataka News Network ಸಿನಿಮಾ
ಮುಂಬೈ, ಸೆಪ್ಟಂಬರ್ 11: ದಿನದಿಂದ ದಿನಕ್ಕೆ ಬಾಲಿವುಡ್ ಅಂಗಳದಿಂದ ಒಂದೊಂದೇ ರಹಸ್ಯಗಳು ಹೊರಬರುತ್ತಿದೆ. ನೆಪೊಟಿಸಂ ಆಯಿತು ಡ್ರಗ್ಸ್ ಮಾಫಿಯಾ ಆಯಿತು ಈಗ ಮತ್ತೇ ಕಾಸ್ಟಿಂಗ್ ಕೌಚ್ ಸರದಿ. ಬಾಲಿವುಡ್ ನ ಆಳ ಆಗಲ ಕೆದಕಿದರೆ ಬರೀ ಕೊಳಕು ಹೊರಬರುತ್ತಿದೆ. ಇಲ್ಲಿ ಪ್ರತಿಯೊಂದಕ್ಕೂ ಉದ್ಧೇಶ ಇದ್ದೇ ಇರುತ್ತದೆ. ಈಗ ಮತ್ತೇ ವಿವಾದಾತ್ಮಕ ನಿರ್ಮಾಪಕ ಸಾಜಿದ್ ಖಾನ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಇದು ಈತನ ವಿರುದ್ಧ ಕೇಳಿ ಬಂದಿರುವ 4 ನೇ ಲೈಂಗಿಕ ಕಿರಿಕುಳ ಆರೋಪ.
ಈ ಬಾರಿ ಆರೋಪ ಕೇಳಿ ಬಂದಿರೋದು ಮಾಡಲಿಂಗ್ ಕ್ಷೇತ್ರದಿಂದ. ರೂಪದರ್ಶಿ ಪೌಲಾ ಈ ಆರೋಪವನ್ನು ಮಾಡಿದ್ದು, ತನ್ನ ಇನ್ಟ್ರಾಗ್ರಾಂ ಪೇಜ್ ನಲ್ಲಿ ತನ್ನ ಮೇಲಾದ ದೌರ್ಜನ್ಯವನ್ನು ಬರೆದುಕೊಂಡಿದ್ದಾರೆ.
ಸಾಜಿದ್ ಖಾನ್ ಕಚೇರಿಗೆ ಚಿತ್ರವೊಂದರ ನಾಯಕಿ ನಟಿಯ ಆಡಿಷನ್ ಗೆ ತೆರಳಿದ್ದ ಸಂದರ್ಭದಲ್ಲಿ ಸಾಜಿದ್, ಪೌಲಾ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೊಪಿಸಲಾಗಿದೆ. ಚಿತ್ರದಲ್ಲಿ ಅವಕಾಶ ಬೇಕಾದರೆ ತನ್ನ ಜೊತೆ ಲೈಂಗಿಕವಾಗಿ ಸಹಕರಿಸುವಂತೆ ಸಾಜಿದ್ ಒತ್ತಾಯಿಸಿದ್ದಾನೆ ಎಂದು ಪೌಲ್ ಆರೋಪಿಸಿದ್ದಾರೆ . ಈ ಘಟನೆ ನಡೆದಾಗ ತನಗಿನ್ನು 17 ವರ್ಷ , ತನ್ನ ಮೇಲಾದ ಲೈಂಗಿಕ ದೌರ್ಜನ್ಯವನ್ನು ಪೌಲಾ ಕೆಲ ಸಮಯದ ಬಳಿಕ ಬಹಿರಂಗವಾಗಿ ಹೇಳಿಕೊಂಡಿದ್ದಾರೆ .
🙏🏼 Before democracy dies and there is no freedom of speech anymore I thought I should speak !
A post shared by Dimple paul (@paulaa__official) on Sep 9, 2020 at 5:18am PDT
ನಟ ಸುಶಾಂತ್ ಸಿಂಗ್ ಅನುಮಾನಾಸ್ಪದ ಸಾವಿನ ಬಳಿಕ ಬಾಲಿವುಡ್ ನಲ್ಲಿ ಅಲ್ಲೋಲ ಕಲ್ಲೋಲವೇ ಸೃಷ್ಟಿಯಾಗಿದ್ದು, ಬಾಲಿವುಡ್ ಒಳಗೆ ನಡೆಯುತ್ತಿರುವ ವಿಚಾರಗಳು ಇದೀಗ ಒಂದೊಂದಾಗಿ ಬೆಳಕಿಗೆ ಬರಲಾರಂಭಿಸಿದೆ.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
06-08-25 11:23 am
Mangalore Correspondent
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm