ಬ್ರೇಕಿಂಗ್ ನ್ಯೂಸ್
11-09-20 05:44 pm Headline Karnataka News Network ಸಿನಿಮಾ
ಮುಂಬೈ, ಸೆಪ್ಟಂಬರ್ 11: ದಿನದಿಂದ ದಿನಕ್ಕೆ ಬಾಲಿವುಡ್ ಅಂಗಳದಿಂದ ಒಂದೊಂದೇ ರಹಸ್ಯಗಳು ಹೊರಬರುತ್ತಿದೆ. ನೆಪೊಟಿಸಂ ಆಯಿತು ಡ್ರಗ್ಸ್ ಮಾಫಿಯಾ ಆಯಿತು ಈಗ ಮತ್ತೇ ಕಾಸ್ಟಿಂಗ್ ಕೌಚ್ ಸರದಿ. ಬಾಲಿವುಡ್ ನ ಆಳ ಆಗಲ ಕೆದಕಿದರೆ ಬರೀ ಕೊಳಕು ಹೊರಬರುತ್ತಿದೆ. ಇಲ್ಲಿ ಪ್ರತಿಯೊಂದಕ್ಕೂ ಉದ್ಧೇಶ ಇದ್ದೇ ಇರುತ್ತದೆ. ಈಗ ಮತ್ತೇ ವಿವಾದಾತ್ಮಕ ನಿರ್ಮಾಪಕ ಸಾಜಿದ್ ಖಾನ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಇದು ಈತನ ವಿರುದ್ಧ ಕೇಳಿ ಬಂದಿರುವ 4 ನೇ ಲೈಂಗಿಕ ಕಿರಿಕುಳ ಆರೋಪ.
ಈ ಬಾರಿ ಆರೋಪ ಕೇಳಿ ಬಂದಿರೋದು ಮಾಡಲಿಂಗ್ ಕ್ಷೇತ್ರದಿಂದ. ರೂಪದರ್ಶಿ ಪೌಲಾ ಈ ಆರೋಪವನ್ನು ಮಾಡಿದ್ದು, ತನ್ನ ಇನ್ಟ್ರಾಗ್ರಾಂ ಪೇಜ್ ನಲ್ಲಿ ತನ್ನ ಮೇಲಾದ ದೌರ್ಜನ್ಯವನ್ನು ಬರೆದುಕೊಂಡಿದ್ದಾರೆ.
ಸಾಜಿದ್ ಖಾನ್ ಕಚೇರಿಗೆ ಚಿತ್ರವೊಂದರ ನಾಯಕಿ ನಟಿಯ ಆಡಿಷನ್ ಗೆ ತೆರಳಿದ್ದ ಸಂದರ್ಭದಲ್ಲಿ ಸಾಜಿದ್, ಪೌಲಾ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೊಪಿಸಲಾಗಿದೆ. ಚಿತ್ರದಲ್ಲಿ ಅವಕಾಶ ಬೇಕಾದರೆ ತನ್ನ ಜೊತೆ ಲೈಂಗಿಕವಾಗಿ ಸಹಕರಿಸುವಂತೆ ಸಾಜಿದ್ ಒತ್ತಾಯಿಸಿದ್ದಾನೆ ಎಂದು ಪೌಲ್ ಆರೋಪಿಸಿದ್ದಾರೆ . ಈ ಘಟನೆ ನಡೆದಾಗ ತನಗಿನ್ನು 17 ವರ್ಷ , ತನ್ನ ಮೇಲಾದ ಲೈಂಗಿಕ ದೌರ್ಜನ್ಯವನ್ನು ಪೌಲಾ ಕೆಲ ಸಮಯದ ಬಳಿಕ ಬಹಿರಂಗವಾಗಿ ಹೇಳಿಕೊಂಡಿದ್ದಾರೆ .
🙏🏼 Before democracy dies and there is no freedom of speech anymore I thought I should speak !
A post shared by Dimple paul (@paulaa__official) on Sep 9, 2020 at 5:18am PDT
ನಟ ಸುಶಾಂತ್ ಸಿಂಗ್ ಅನುಮಾನಾಸ್ಪದ ಸಾವಿನ ಬಳಿಕ ಬಾಲಿವುಡ್ ನಲ್ಲಿ ಅಲ್ಲೋಲ ಕಲ್ಲೋಲವೇ ಸೃಷ್ಟಿಯಾಗಿದ್ದು, ಬಾಲಿವುಡ್ ಒಳಗೆ ನಡೆಯುತ್ತಿರುವ ವಿಚಾರಗಳು ಇದೀಗ ಒಂದೊಂದಾಗಿ ಬೆಳಕಿಗೆ ಬರಲಾರಂಭಿಸಿದೆ.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm