ಬ್ರೇಕಿಂಗ್ ನ್ಯೂಸ್
11-09-20 05:44 pm Headline Karnataka News Network ಸಿನಿಮಾ
ಮುಂಬೈ, ಸೆಪ್ಟಂಬರ್ 11: ದಿನದಿಂದ ದಿನಕ್ಕೆ ಬಾಲಿವುಡ್ ಅಂಗಳದಿಂದ ಒಂದೊಂದೇ ರಹಸ್ಯಗಳು ಹೊರಬರುತ್ತಿದೆ. ನೆಪೊಟಿಸಂ ಆಯಿತು ಡ್ರಗ್ಸ್ ಮಾಫಿಯಾ ಆಯಿತು ಈಗ ಮತ್ತೇ ಕಾಸ್ಟಿಂಗ್ ಕೌಚ್ ಸರದಿ. ಬಾಲಿವುಡ್ ನ ಆಳ ಆಗಲ ಕೆದಕಿದರೆ ಬರೀ ಕೊಳಕು ಹೊರಬರುತ್ತಿದೆ. ಇಲ್ಲಿ ಪ್ರತಿಯೊಂದಕ್ಕೂ ಉದ್ಧೇಶ ಇದ್ದೇ ಇರುತ್ತದೆ. ಈಗ ಮತ್ತೇ ವಿವಾದಾತ್ಮಕ ನಿರ್ಮಾಪಕ ಸಾಜಿದ್ ಖಾನ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಇದು ಈತನ ವಿರುದ್ಧ ಕೇಳಿ ಬಂದಿರುವ 4 ನೇ ಲೈಂಗಿಕ ಕಿರಿಕುಳ ಆರೋಪ.
ಈ ಬಾರಿ ಆರೋಪ ಕೇಳಿ ಬಂದಿರೋದು ಮಾಡಲಿಂಗ್ ಕ್ಷೇತ್ರದಿಂದ. ರೂಪದರ್ಶಿ ಪೌಲಾ ಈ ಆರೋಪವನ್ನು ಮಾಡಿದ್ದು, ತನ್ನ ಇನ್ಟ್ರಾಗ್ರಾಂ ಪೇಜ್ ನಲ್ಲಿ ತನ್ನ ಮೇಲಾದ ದೌರ್ಜನ್ಯವನ್ನು ಬರೆದುಕೊಂಡಿದ್ದಾರೆ.
ಸಾಜಿದ್ ಖಾನ್ ಕಚೇರಿಗೆ ಚಿತ್ರವೊಂದರ ನಾಯಕಿ ನಟಿಯ ಆಡಿಷನ್ ಗೆ ತೆರಳಿದ್ದ ಸಂದರ್ಭದಲ್ಲಿ ಸಾಜಿದ್, ಪೌಲಾ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೊಪಿಸಲಾಗಿದೆ. ಚಿತ್ರದಲ್ಲಿ ಅವಕಾಶ ಬೇಕಾದರೆ ತನ್ನ ಜೊತೆ ಲೈಂಗಿಕವಾಗಿ ಸಹಕರಿಸುವಂತೆ ಸಾಜಿದ್ ಒತ್ತಾಯಿಸಿದ್ದಾನೆ ಎಂದು ಪೌಲ್ ಆರೋಪಿಸಿದ್ದಾರೆ . ಈ ಘಟನೆ ನಡೆದಾಗ ತನಗಿನ್ನು 17 ವರ್ಷ , ತನ್ನ ಮೇಲಾದ ಲೈಂಗಿಕ ದೌರ್ಜನ್ಯವನ್ನು ಪೌಲಾ ಕೆಲ ಸಮಯದ ಬಳಿಕ ಬಹಿರಂಗವಾಗಿ ಹೇಳಿಕೊಂಡಿದ್ದಾರೆ .
🙏🏼 Before democracy dies and there is no freedom of speech anymore I thought I should speak !
A post shared by Dimple paul (@paulaa__official) on Sep 9, 2020 at 5:18am PDT
ನಟ ಸುಶಾಂತ್ ಸಿಂಗ್ ಅನುಮಾನಾಸ್ಪದ ಸಾವಿನ ಬಳಿಕ ಬಾಲಿವುಡ್ ನಲ್ಲಿ ಅಲ್ಲೋಲ ಕಲ್ಲೋಲವೇ ಸೃಷ್ಟಿಯಾಗಿದ್ದು, ಬಾಲಿವುಡ್ ಒಳಗೆ ನಡೆಯುತ್ತಿರುವ ವಿಚಾರಗಳು ಇದೀಗ ಒಂದೊಂದಾಗಿ ಬೆಳಕಿಗೆ ಬರಲಾರಂಭಿಸಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm