ಬ್ರೇಕಿಂಗ್ ನ್ಯೂಸ್
16-09-20 09:26 am Headline Karnataka News Network ಸಿನಿಮಾ
ಮುಂಬಯಿ, ಸಪ್ಟೆಂಬರ್ 16: ನಾಯಿಗಳ ಜಗಳ ವೈವಾಹಿಕ ವಿಚ್ಛೇದನಕ್ಕೂ ಕಾರಣ ಆಗಬಹುದಾ? ನಂಬುವುದು ಕಷ್ಟ. ಆದರೆ ಇಂತಹದೊಂದು ಸುದ್ದಿ ಬಾಲಿವುಡ್ ಅಂಗಳದಿಂದ ಹಾರಿ ಬಂದಿದೆ.
ನಾಯಿಗಳ ಕಚ್ಚಾಟದಿಂದಾಗಿ ಬಾಲಿವುಡ್ ನಟ ಹಾಗು ಕಾಂಗ್ರೆಸ್ ನಾಯಕ ಅಜಯ್ ಸಿಂಗ್ ಪುತ್ರನ ವೈವಾಹಿಕ ಜೀವನ ಕೊನೆಗೊಂಡಿದೆ. ಬಾಲಿವುಡ್ ನ ಉದಯೋನ್ಮುಖ ನಟ ಅರುಣೋದಯ್ ಸಿಂಗ್ ಮತ್ತು ಅವರ ಕೆನಡಾದ ಮೂಲದ ಪತ್ನಿ ಲೀ ಎಲ್ಟನ್ ವಿಚ್ಛೇದನದ ಅರ್ಜಿ ವಿಚಾರಣೆ ಜಬಲ್ಪುರ್ ಹೈಕೋರ್ಟ್ ನಲ್ಲಿ ನಡೆದಿದೆ. ಅರುಣೋದಯ್ ಹಾಗೂ ಲೀ ಮಧ್ಯೆ ನಾಯಿಗಳ ಜಗಳದಿಂದ ಶುರುವಾದ ಗಲಾಟೆ ವಿಚ್ಛೇದನದ ವರೆಗೆ ಬಂದು ನಿಂತಿದೆ.

ಅರುಣೋದಯ್ ಸಿಂಗ್ ಮಧ್ಯಪ್ರದೇಶದ ಕಾಂಗ್ರೆಸ್ ಮುಖಂಡ ಅಜಯ್ ಸಿಂಗ್ ಅವರ ಪುತ್ರ. ಇದು ಏಕಪಕ್ಷೀಯ ವಿಚ್ಛೇದನದ ಅರ್ಜಿ ಎನ್ನಲಾಗಿದೆ. ಅರುಣೋದಯ್ ಹಾಗೂ ಲೀ 2016ರಲ್ಲಿ ಮದುವೆಯಾಗಿದ್ದರು. ಕೆಲವೇ ದಿನಗಳಲ್ಲಿ ಇಬ್ಬರ ಮಧ್ಯೆ ಗಲಾಟೆ ಶುರುವಾಗಿತ್ತು. ಲೀ ಸಾಕಿದ್ದ ನಾಯಿ ಹಾಗೂ ಅರುಣೋದಯ್ ಸಾಕಿದ್ದ ನಾಯಿ ಮಧ್ಯೆ ನಡೆದ ಕಚ್ಚಾಟ ದಂಪತಿಯ ಮಧ್ಯೆ ಬಿರುಕು ಮೂಡಿಸಲು ಕಾರಣವಾಗಿತ್ತು ಎನ್ನಲಾಗ್ತಿದೆ.
ಇಂದು ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ಭೋಪಾಲ್ ಕುಟುಂಬ ನ್ಯಾಯಾಲಯದಿಂದ ದಾಖಲೆಯನ್ನು ಕೋರಿದೆ. ಮುಂದಿನ ವಿಚಾರಣೆ ಅಕ್ಟೋಬರ್ 6 ರಂದು ನಡೆಯಲಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm