ಬ್ರೇಕಿಂಗ್ ನ್ಯೂಸ್
16-09-20 09:26 am Headline Karnataka News Network ಸಿನಿಮಾ
ಮುಂಬಯಿ, ಸಪ್ಟೆಂಬರ್ 16: ನಾಯಿಗಳ ಜಗಳ ವೈವಾಹಿಕ ವಿಚ್ಛೇದನಕ್ಕೂ ಕಾರಣ ಆಗಬಹುದಾ? ನಂಬುವುದು ಕಷ್ಟ. ಆದರೆ ಇಂತಹದೊಂದು ಸುದ್ದಿ ಬಾಲಿವುಡ್ ಅಂಗಳದಿಂದ ಹಾರಿ ಬಂದಿದೆ.
ನಾಯಿಗಳ ಕಚ್ಚಾಟದಿಂದಾಗಿ ಬಾಲಿವುಡ್ ನಟ ಹಾಗು ಕಾಂಗ್ರೆಸ್ ನಾಯಕ ಅಜಯ್ ಸಿಂಗ್ ಪುತ್ರನ ವೈವಾಹಿಕ ಜೀವನ ಕೊನೆಗೊಂಡಿದೆ. ಬಾಲಿವುಡ್ ನ ಉದಯೋನ್ಮುಖ ನಟ ಅರುಣೋದಯ್ ಸಿಂಗ್ ಮತ್ತು ಅವರ ಕೆನಡಾದ ಮೂಲದ ಪತ್ನಿ ಲೀ ಎಲ್ಟನ್ ವಿಚ್ಛೇದನದ ಅರ್ಜಿ ವಿಚಾರಣೆ ಜಬಲ್ಪುರ್ ಹೈಕೋರ್ಟ್ ನಲ್ಲಿ ನಡೆದಿದೆ. ಅರುಣೋದಯ್ ಹಾಗೂ ಲೀ ಮಧ್ಯೆ ನಾಯಿಗಳ ಜಗಳದಿಂದ ಶುರುವಾದ ಗಲಾಟೆ ವಿಚ್ಛೇದನದ ವರೆಗೆ ಬಂದು ನಿಂತಿದೆ.

ಅರುಣೋದಯ್ ಸಿಂಗ್ ಮಧ್ಯಪ್ರದೇಶದ ಕಾಂಗ್ರೆಸ್ ಮುಖಂಡ ಅಜಯ್ ಸಿಂಗ್ ಅವರ ಪುತ್ರ. ಇದು ಏಕಪಕ್ಷೀಯ ವಿಚ್ಛೇದನದ ಅರ್ಜಿ ಎನ್ನಲಾಗಿದೆ. ಅರುಣೋದಯ್ ಹಾಗೂ ಲೀ 2016ರಲ್ಲಿ ಮದುವೆಯಾಗಿದ್ದರು. ಕೆಲವೇ ದಿನಗಳಲ್ಲಿ ಇಬ್ಬರ ಮಧ್ಯೆ ಗಲಾಟೆ ಶುರುವಾಗಿತ್ತು. ಲೀ ಸಾಕಿದ್ದ ನಾಯಿ ಹಾಗೂ ಅರುಣೋದಯ್ ಸಾಕಿದ್ದ ನಾಯಿ ಮಧ್ಯೆ ನಡೆದ ಕಚ್ಚಾಟ ದಂಪತಿಯ ಮಧ್ಯೆ ಬಿರುಕು ಮೂಡಿಸಲು ಕಾರಣವಾಗಿತ್ತು ಎನ್ನಲಾಗ್ತಿದೆ.
ಇಂದು ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ಭೋಪಾಲ್ ಕುಟುಂಬ ನ್ಯಾಯಾಲಯದಿಂದ ದಾಖಲೆಯನ್ನು ಕೋರಿದೆ. ಮುಂದಿನ ವಿಚಾರಣೆ ಅಕ್ಟೋಬರ್ 6 ರಂದು ನಡೆಯಲಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm