ಬ್ರೇಕಿಂಗ್ ನ್ಯೂಸ್
17-09-20 03:00 pm Headline Karnataka News Network ಸಿನಿಮಾ
ನಟ ವಿಶಾಲ್ ಮತ್ತು ಶ್ರದ್ಧಾ ಶ್ರೀನಾಥ್ ನಟನೆಯ ‘ಚಕ್ರ’ ಪ್ಯಾನ್ ಇಂಡಿಯಾ ಚಿತ್ರ. ಸೈಬರ್ ಕ್ರೈಮ್ ಸುತ್ತ ಇದರ ಚಿತ್ರಕಥೆ ಹೆಣೆಯಲಾಗಿದೆ. ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡದಲ್ಲೂ ಇದು ನಿರ್ಮಾಣವಾಗಿದೆ. ಮೇ ತಿಂಗಳಿನಲ್ಲಿಯೇ ಈ ಸಿನಿಮಾ ತೆರೆ ಕಾಣಬೇಕಿತ್ತು. ಕೋವಿಡ್–19 ಪರಿಣಾಮ ಬಿಡುಗಡೆಯ ದಿನಾಂಕ ಮುಂದೂಡಿಕೆಯಾಗಿತ್ತು. ಈಗ ಒಟಿಟಿಯಲ್ಲಿ ದೀಪಾವಳಿ ಹಬ್ಬದಂದು ಬಿಡುಗಡೆಯಾಗುವುದು ಪಕ್ಕಾ ಆಗಿದೆ.
ಇದನ್ನು ವಿಶಾಲ್ ಅವರೇ ದೃಢಪಡಿಸಿದ್ದಾರೆ. ಇದನ್ನು ನಿರ್ದೇಶಿರುವುದು ಎಂ.ಎಸ್. ಆನಂದನ್. ಇದರಲ್ಲಿ ವಿಶಾಲ್ ಅವರದು ಮಿಲಿಟರಿ ಅಧಿಕಾರಿಯ ಪಾತ್ರವಂತೆ. ಶ್ರದ್ಧಾ ಶ್ರೀನಾಥ್ ತನಿಖಾಧಿಕಾರಿಯಾಗಿ ನಟಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯಂದು ಹ್ಯಾಕರ್ಸ್ ತಂಡವೊಂದು ಬೆಂಗಳೂರಿನಲ್ಲಿ 49 ಮನೆಗಳಲ್ಲಿ ದರೋಡೆ ನಡೆಸುತ್ತದೆ. ವಿಶಾಲ್ ಮನೆಯಲ್ಲಿದ್ದ ‘ಅಶೋಕ ಚಕ್ರ’ ಕೂಡ ಕಳವಾಗುತ್ತದೆ. ಹ್ಯಾಕರ್ಸ್ ಪತ್ತೆಗೆ ಈ ಇಬ್ಬರು ಕಾರ್ಯಾಚರಣೆಗೆ ಧುಮುಕುತ್ತಾರೆ. ದರೋಡೆಕೋರರನ್ನು ಹೇಗೆ ಪತ್ತೆ ಹಚ್ಚತ್ತಾರೆ ಎಂಬುದೇ ಇದರ ಹೂರಣ. ನಟಿ ರೆಜಿನಾ ಕಸ್ಸಂದ್ರ ಕೂಡ ಇದರಲ್ಲಿ ಪ್ರಧಾನ ಪಾತ್ರದಲ್ಲಿ ನಟಿಸಿದ್ದಾರೆ. ಭ್ರಷ್ಟಾಚಾರ ಸಮಾಜಕ್ಕೆ ಕಂಟಕವಾಗಿ ಪರಿಣಮಿಸಿದೆ. ನಮಗೆ ಗೊತ್ತಿಲ್ಲದೆ ನಾವು ಸಂಪಾದಿಸಿದ ಹಣದ ಲೂಟಿ ನಡೆಯುತ್ತಿದೆ. ಇದರ ವಿರುದ್ಧವೇ ‘ಚಕ್ರ’ದಲ್ಲಿ ಹೇಳಲಾಗಿದೆ’ ಎಂದಿದ್ದಾರೆ ವಿಶಾಲ್. ಪ್ರಸ್ತುತ ವಿಶಾಲ್ ಸೇರಿದಂತೆ 25 ಜನರ ಚಿತ್ರತಂಡ ಬಾಕಿ ಉಳಿದಿರುವ ‘ಚಕ್ರ’ದ ಶೂಟಿಂಗ್ನಲ್ಲಿ ಪಾಲ್ಗೊಂಡಿದೆಯಂತೆ. ಸರ್ಕಾರದ ಮಾರ್ಗಸೂಚಿ ಅನ್ವಯ ಚಿತ್ರೀಕರಣ ನಡೆಸಲಾಗುತ್ತಿದೆ. ಚಿತ್ರಮಂದಿರಗಳು ಯಾವಾಗ ಶುರುವಾಗುತ್ತವೆ ಎಂಬುದು ಖಾತ್ರಿ ಇಲ್ಲ. ಹಾಗಾಗಿ, ಒಟಿಟಿಯಲ್ಲಿ ಸಿನಿಮಾ ಬಿಡುಗಡೆಗೆ ನಿರ್ಧರಿಸಲಾಗಿದೆ’ ಎಂದು ಹೇಳಿದ್ದಾರೆ.
Join our WhatsApp group for latest news updates
14-03-25 11:11 pm
Bangalore Correspondent
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
ಕುದುರೆಮುಖ ರಾಷ್ಟ್ರೀಯ ಅರಣ್ಯಕ್ಕೆ ಬೆಂಕಿ ; ಸ್ಥಳೀಯರ...
13-03-25 02:56 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 10:35 pm
Mangalore Correspondent
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm