ಬ್ರೇಕಿಂಗ್ ನ್ಯೂಸ್
17-09-20 03:00 pm Headline Karnataka News Network ಸಿನಿಮಾ
ನಟ ವಿಶಾಲ್ ಮತ್ತು ಶ್ರದ್ಧಾ ಶ್ರೀನಾಥ್ ನಟನೆಯ ‘ಚಕ್ರ’ ಪ್ಯಾನ್ ಇಂಡಿಯಾ ಚಿತ್ರ. ಸೈಬರ್ ಕ್ರೈಮ್ ಸುತ್ತ ಇದರ ಚಿತ್ರಕಥೆ ಹೆಣೆಯಲಾಗಿದೆ. ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡದಲ್ಲೂ ಇದು ನಿರ್ಮಾಣವಾಗಿದೆ. ಮೇ ತಿಂಗಳಿನಲ್ಲಿಯೇ ಈ ಸಿನಿಮಾ ತೆರೆ ಕಾಣಬೇಕಿತ್ತು. ಕೋವಿಡ್–19 ಪರಿಣಾಮ ಬಿಡುಗಡೆಯ ದಿನಾಂಕ ಮುಂದೂಡಿಕೆಯಾಗಿತ್ತು. ಈಗ ಒಟಿಟಿಯಲ್ಲಿ ದೀಪಾವಳಿ ಹಬ್ಬದಂದು ಬಿಡುಗಡೆಯಾಗುವುದು ಪಕ್ಕಾ ಆಗಿದೆ.

ಇದನ್ನು ವಿಶಾಲ್ ಅವರೇ ದೃಢಪಡಿಸಿದ್ದಾರೆ. ಇದನ್ನು ನಿರ್ದೇಶಿರುವುದು ಎಂ.ಎಸ್. ಆನಂದನ್. ಇದರಲ್ಲಿ ವಿಶಾಲ್ ಅವರದು ಮಿಲಿಟರಿ ಅಧಿಕಾರಿಯ ಪಾತ್ರವಂತೆ. ಶ್ರದ್ಧಾ ಶ್ರೀನಾಥ್ ತನಿಖಾಧಿಕಾರಿಯಾಗಿ ನಟಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯಂದು ಹ್ಯಾಕರ್ಸ್ ತಂಡವೊಂದು ಬೆಂಗಳೂರಿನಲ್ಲಿ 49 ಮನೆಗಳಲ್ಲಿ ದರೋಡೆ ನಡೆಸುತ್ತದೆ. ವಿಶಾಲ್ ಮನೆಯಲ್ಲಿದ್ದ ‘ಅಶೋಕ ಚಕ್ರ’ ಕೂಡ ಕಳವಾಗುತ್ತದೆ. ಹ್ಯಾಕರ್ಸ್ ಪತ್ತೆಗೆ ಈ ಇಬ್ಬರು ಕಾರ್ಯಾಚರಣೆಗೆ ಧುಮುಕುತ್ತಾರೆ. ದರೋಡೆಕೋರರನ್ನು ಹೇಗೆ ಪತ್ತೆ ಹಚ್ಚತ್ತಾರೆ ಎಂಬುದೇ ಇದರ ಹೂರಣ. ನಟಿ ರೆಜಿನಾ ಕಸ್ಸಂದ್ರ ಕೂಡ ಇದರಲ್ಲಿ ಪ್ರಧಾನ ಪಾತ್ರದಲ್ಲಿ ನಟಿಸಿದ್ದಾರೆ. ಭ್ರಷ್ಟಾಚಾರ ಸಮಾಜಕ್ಕೆ ಕಂಟಕವಾಗಿ ಪರಿಣಮಿಸಿದೆ. ನಮಗೆ ಗೊತ್ತಿಲ್ಲದೆ ನಾವು ಸಂಪಾದಿಸಿದ ಹಣದ ಲೂಟಿ ನಡೆಯುತ್ತಿದೆ. ಇದರ ವಿರುದ್ಧವೇ ‘ಚಕ್ರ’ದಲ್ಲಿ ಹೇಳಲಾಗಿದೆ’ ಎಂದಿದ್ದಾರೆ ವಿಶಾಲ್. ಪ್ರಸ್ತುತ ವಿಶಾಲ್ ಸೇರಿದಂತೆ 25 ಜನರ ಚಿತ್ರತಂಡ ಬಾಕಿ ಉಳಿದಿರುವ ‘ಚಕ್ರ’ದ ಶೂಟಿಂಗ್ನಲ್ಲಿ ಪಾಲ್ಗೊಂಡಿದೆಯಂತೆ. ಸರ್ಕಾರದ ಮಾರ್ಗಸೂಚಿ ಅನ್ವಯ ಚಿತ್ರೀಕರಣ ನಡೆಸಲಾಗುತ್ತಿದೆ. ಚಿತ್ರಮಂದಿರಗಳು ಯಾವಾಗ ಶುರುವಾಗುತ್ತವೆ ಎಂಬುದು ಖಾತ್ರಿ ಇಲ್ಲ. ಹಾಗಾಗಿ, ಒಟಿಟಿಯಲ್ಲಿ ಸಿನಿಮಾ ಬಿಡುಗಡೆಗೆ ನಿರ್ಧರಿಸಲಾಗಿದೆ’ ಎಂದು ಹೇಳಿದ್ದಾರೆ.
Join our WhatsApp group for latest news updates
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm