ಬ್ರೇಕಿಂಗ್ ನ್ಯೂಸ್
19-02-22 11:26 am Bengaluru Correspondent ಸಿನಿಮಾ
ಬೆಂಗಳೂರು, ಫೆ.19 : ಹಿರಿಯನಟ, ಕಲಾತಪಸ್ವಿ ರಾಜೇಶ್(87) ಇನ್ನು ನೆನಪು ಮಾತ್ರ. ಕಿಡ್ನಿ ವೈಫಲ್ಯ ಹಾಗೂ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ನಟ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಶ್ರೀನಿ ನಟನೆಯ ಓಲ್ಡ್ ಮಾಂಕ್ ಅವ್ರ ಕಟ್ಟ ಕಡೆಯ ಸಿನಿಮಾ ಆಗಿತ್ತು. ಇವ್ರ ಮೂಲ ಹೆಸರು ಮುನಿ ಚೌಡಪ್ಪ. ವಿದ್ಯಾಸಾಗರ್ ಹೆಸರಿನಿಂದ ರಂಗಭೂಮಿಯಲ್ಲಿ ಕಲಾವಿದರಾಗಿ ಗುರ್ತಿಸಿಕೊಂಡಿದ್ದರು. ಬಳಿಕ ಶಕ್ತಿ ನಾಟಕ ಮಂಡಳಿ ಕಟ್ಟಿ ರಂಗಕರ್ಮಿಯಾಗಿ ಹೆಸರು ಮಾಡಿದ್ದರು.

ನಿರುದ್ಯೋಗಿ ಬಾಳು, ಬಡವನ ಬಾಳು, ವಿಷ ಸರ್ಪ, ನಂದಾ ದೀಪ, ಕಿತ್ತೂರು ರಾಣಿ ಚೆನ್ನಮ್ಮ ನಾಟಕಗಳಲ್ಲಿ ಅಭಿನಯಿಸಿ ಜನಪ್ರಿಯತೆ ಗಳಿಸಿದ್ದರು. 60ರ ದಶಕದಲ್ಲಿ ವೀರ ಸಂಕಲ್ಪ ಚಿತ್ರದ ಮೂಲಕ ಬೆಳ್ಳಿತೆರೆಗೆ ಎಂಟ್ರಿ. 1968ರ ನಮ್ಮ ಊರು ಚಿತ್ರದಲ್ಲಿ ರಾಜೇಶ್ ಅಂತ ಹೆಸರು ಬದಲಿಸಿಕೊಂಡಿದ್ದರು.


ಕಪ್ಪು ಬಿಳುಪು, ಎರಡು ಮುಖ, ಪುಣ್ಯ ಪುರುಷ, ದೇವರ ಗುಡಿ, ಕಾವೇರಿ, ಕ್ರಾಂತಿ ವೀರ ಸೇರಿದಂತೆ 150ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ರಾಜಕುಮಾರ್, ವಿಷ್ಣುವರ್ಧನ್, ಅಂಬರೀಶ್ ಜೊತೆಗೆ ಸಹನಟರಾಗಿ ಭಾರೀ ಖ್ಯಾತಿ ಗಳಿಸಿದ್ದರು. ಅವ್ರ ಕಲಾ ಸೇವೆಗೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಗೌರವ ನೀಡಲಾಗಿತ್ತು.

ಮಗಳು ನಿವೇದಿತಾಗೆ ನಟ ಅರ್ಜುನ್ ಸರ್ಜಾ ಜೊತೆ ಕಲ್ಯಾಣ ಆಗಿತ್ತು. ರಥಸಪ್ತಮಿ ಚಿತ್ರದಲ್ಲಿ ಮಗಳು ನಿವೇದಿತಾ ನಟಿಸಿದ್ದರು. ಅಳಿಯ, ಮಗಳು, ಮೊಮ್ಮಗಳು ಸೇರಿದಂತೆ ಇವರ ಇಡೀ ಕುಟುಂಬ ಸಿನಿಮಾ ರಂಗದಲ್ಲಿರುವುದು ವಿಶೇಷ.
Popular veteran Kannada actor Rajesh, also fondly known as Kala Thapaswi, passes away at 89 due to age-related issues. Since February 9, the actor was hospitalised and was undergoing treatment in Bengaluru due to age-related ailments. However, despite several efforts, he breathed last at midnight at 2:30 AM.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm