ಬ್ರೇಕಿಂಗ್ ನ್ಯೂಸ್
17-03-22 04:02 pm Bengaluru Correspondent ಸಿನಿಮಾ
ಬೆಂಗಳೂರು, ಮಾ.17 : ದಿವಂಗತ ನಟ ಪುನೀತ್ ರಾಜಕುಮಾರ್ ಅಭಿನಯದ ಕೊನೆಯ ಚಿತ್ರ ಜೇಮ್ಸ್ ಗೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ನೀಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಚರ್ಚೆ ನಡೆಸುವುದಾಗಿ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ದೇಶಾದ್ಯಂತ ಇಂದು ನಟ ಅಪ್ಪು ನಟನೆಯ ಕೊನೆಯ ಚಿತ್ರ ಜೇಮ್ಸ್ ತೆರೆ ಕಂಡಿದ್ದು, ಸಿನಿಮಾಗೆ ತೆರಿಗೆ ರಿಯಾಯಿತಿ ನೀಡುವ ಕುರಿತು ಅವರ ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ.

ಈ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಆರ್ ಅಶೋಕ್, 'ಪುನೀತ್ ಅಭಿಮಾನಿಗಳು ನನಗೆ ಕರೆ ಮಾಡಿದ್ದರು. ಇದರ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡುವುದಾಗಿ ಹೇಳಿದ್ದೇನೆ ಎಂದು ಹೇಳಿದರು.

ರಾಜ್ಯ ಕಂಡ ನಿಸ್ವಾರ್ಥ ಮತ್ತು ಅಧ್ಭುತ ನಟ ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬಕ್ಕೆ ಮನದಾಳದಿಂದ ಶುಭಾಶಯ ಹೇಳುತ್ತೇನೆ. ದಿ. ನಟ ಪುನೀತ್ ನಟನೆಯ ಕೊನೆಯ ಚಿತ್ರ ಇಂದು ಬಿಡುಗಡೆಯಾಗಿದ್ದು ರಾಜ್ಯಾದ್ಯಂತ ಉತ್ತಮ ಪ್ರದರ್ಶನ ಪ್ರಾರಂಭವಾಗಿದೆ. ಇದೇ ಸಂದರ್ಭದಲ್ಲಿ ಅಪ್ಪು ಅಭಿಮಾನಿಗಳು ನನಗೆ ಕರೆ ಮಾಡಿ ಜೇಮ್ಸ್ ಸಿನಿಮಾಗೆ ವಿನಾಯಿತಿ ಕೊಡಬೇಕು ಎಂದು ಮನವಿ ಮಾಡಿದ್ದಾರೆ. ಇದೇ ವಿಚಾರವನ್ನ ಸಿಎಂ ಜೊತೆ ಚರ್ಚಿಸುತ್ತೇನೆ ಎಂದವರು ಹೇಳಿದರು.

ಕೆಲವರು ಸತ್ತಾಗ ಸ್ವಲ್ಪ ದಿನದಲ್ಲೆ ಮರೆಯುವುದು ಸಾಮಾನ್ಯ. ಆದರೆ ಪುನೀತ್ ಇಲ್ಲ ಅಂದ್ರು ಬದುಕಿರುವ ರೀತಿ ಹುಟ್ಟುಹಬ್ಬ ಆಚರಣೆ ಮಾಡುತ್ತಿರುವುದು ಅದ್ಭುತ, ಪುನೀತ್ ಗೆ ಕರ್ನಾಟಕ ರತ್ನ ಘೋಷಣೆ ಮಾಡಿದ್ದೇವೆ. ಆದಷ್ಟು ಬೇಗ ಅದನ್ನ ಕೊಡುವ ಕೆಲಸ ಆಗುತ್ತೆ ಎಂದರು.
Minister R Ashok has said that he will hold talks with CM Basavaraja Bommai seeking tax exemption for actor Puneet Raj Kumar starrer James.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm