ಬ್ರೇಕಿಂಗ್ ನ್ಯೂಸ್
17-03-22 04:02 pm Bengaluru Correspondent ಸಿನಿಮಾ
ಬೆಂಗಳೂರು, ಮಾ.17 : ದಿವಂಗತ ನಟ ಪುನೀತ್ ರಾಜಕುಮಾರ್ ಅಭಿನಯದ ಕೊನೆಯ ಚಿತ್ರ ಜೇಮ್ಸ್ ಗೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ನೀಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಚರ್ಚೆ ನಡೆಸುವುದಾಗಿ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ದೇಶಾದ್ಯಂತ ಇಂದು ನಟ ಅಪ್ಪು ನಟನೆಯ ಕೊನೆಯ ಚಿತ್ರ ಜೇಮ್ಸ್ ತೆರೆ ಕಂಡಿದ್ದು, ಸಿನಿಮಾಗೆ ತೆರಿಗೆ ರಿಯಾಯಿತಿ ನೀಡುವ ಕುರಿತು ಅವರ ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ.
ಈ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಆರ್ ಅಶೋಕ್, 'ಪುನೀತ್ ಅಭಿಮಾನಿಗಳು ನನಗೆ ಕರೆ ಮಾಡಿದ್ದರು. ಇದರ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡುವುದಾಗಿ ಹೇಳಿದ್ದೇನೆ ಎಂದು ಹೇಳಿದರು.
ರಾಜ್ಯ ಕಂಡ ನಿಸ್ವಾರ್ಥ ಮತ್ತು ಅಧ್ಭುತ ನಟ ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬಕ್ಕೆ ಮನದಾಳದಿಂದ ಶುಭಾಶಯ ಹೇಳುತ್ತೇನೆ. ದಿ. ನಟ ಪುನೀತ್ ನಟನೆಯ ಕೊನೆಯ ಚಿತ್ರ ಇಂದು ಬಿಡುಗಡೆಯಾಗಿದ್ದು ರಾಜ್ಯಾದ್ಯಂತ ಉತ್ತಮ ಪ್ರದರ್ಶನ ಪ್ರಾರಂಭವಾಗಿದೆ. ಇದೇ ಸಂದರ್ಭದಲ್ಲಿ ಅಪ್ಪು ಅಭಿಮಾನಿಗಳು ನನಗೆ ಕರೆ ಮಾಡಿ ಜೇಮ್ಸ್ ಸಿನಿಮಾಗೆ ವಿನಾಯಿತಿ ಕೊಡಬೇಕು ಎಂದು ಮನವಿ ಮಾಡಿದ್ದಾರೆ. ಇದೇ ವಿಚಾರವನ್ನ ಸಿಎಂ ಜೊತೆ ಚರ್ಚಿಸುತ್ತೇನೆ ಎಂದವರು ಹೇಳಿದರು.
ಕೆಲವರು ಸತ್ತಾಗ ಸ್ವಲ್ಪ ದಿನದಲ್ಲೆ ಮರೆಯುವುದು ಸಾಮಾನ್ಯ. ಆದರೆ ಪುನೀತ್ ಇಲ್ಲ ಅಂದ್ರು ಬದುಕಿರುವ ರೀತಿ ಹುಟ್ಟುಹಬ್ಬ ಆಚರಣೆ ಮಾಡುತ್ತಿರುವುದು ಅದ್ಭುತ, ಪುನೀತ್ ಗೆ ಕರ್ನಾಟಕ ರತ್ನ ಘೋಷಣೆ ಮಾಡಿದ್ದೇವೆ. ಆದಷ್ಟು ಬೇಗ ಅದನ್ನ ಕೊಡುವ ಕೆಲಸ ಆಗುತ್ತೆ ಎಂದರು.
Minister R Ashok has said that he will hold talks with CM Basavaraja Bommai seeking tax exemption for actor Puneet Raj Kumar starrer James.
10-07-25 12:45 pm
HK News Desk
ಹರಿಪ್ರಸಾದ್ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲ ; ಅರ್ಧ ನ...
09-07-25 10:45 pm
Chamarajanagar Heart Attack, Student; 'ಹೃದಯ"ಕ...
09-07-25 04:12 pm
ಬೆಂಗಳೂರಿನಲ್ಲಿ ಐದು ಕಡೆ ಎನ್ಐಎ ದಾಳಿ ; ಭಯೋತ್ಪಾದಕ...
09-07-25 01:53 pm
Heart attack, Dharwad, Davanagere: ಉದ್ಯಮಿ ಮಗನ...
09-07-25 11:50 am
10-07-25 01:00 pm
HK News Desk
ಗೋಮಾಂಸ ತಿನ್ನಿಸಿ ಮತಾಂತರಕ್ಕೆ ಯತ್ನ ; ಫೇಸ್ಬುಕ್ಕಲ್...
07-07-25 08:45 pm
ಅಮೆರಿಕದ ಟೆಕ್ಸಾಸ್ನಲ್ಲಿ ಭೀಕರ ಪ್ರವಾಹ ; 28 ಮಕ್ಕಳ...
07-07-25 04:11 pm
ಟೆಕ್ಸಾಸ್ ನಲ್ಲಿ ದಿಢೀರ್ ಪ್ರವಾಹ ; 27 ಮಂದಿ ಸಾವು,...
06-07-25 03:53 pm
ಹಿಜಾಬ್ ; ಪರೀಕ್ಷಾ ಕೊಠಡಿಗೆ ನುಗ್ಗಿ ಆವಾಜ್, ಪಿಇಎಸ್...
02-07-25 11:05 pm
09-07-25 10:25 pm
Mangalore Correspondent
Mangalore Home Minister Parameshwara, Peace M...
09-07-25 10:17 pm
Peace Meeting, Mangalore, Brijesh Chowta, Ash...
09-07-25 09:01 pm
Mangalore Peace meeting Home Minister: ಎಳೆಯ ಮ...
09-07-25 07:37 pm
ಮಂಗಳೂರಿನಲ್ಲಿ ಒಂದೇ ದಿನ ಅಂತರದಲ್ಲಿ ಹಾರ್ಟ್ ಅಟ್ಯಾಕ...
09-07-25 06:53 pm
10-07-25 01:05 pm
HK News Desk
Double Murder Hassan, crime: ಆಸ್ತಿ ವಿಚಾರಕ್ಕೆ...
10-07-25 12:04 pm
Drugs News, Mangalore: ಮಂಗಳೂರಿಗೆ ಡ್ರಗ್ಸ್ ಪೂರೈ...
09-07-25 10:56 pm
Kerala Chit Fund, Fraud, Mangalore: 20 ವರ್ಷಗಳ...
08-07-25 10:01 pm
Mangalore, Job Fraud, Crime: ಪಾರ್ಟ್ ಟೈಮ್ ಕೆಲಸ...
07-07-25 10:31 pm