ಬ್ರೇಕಿಂಗ್ ನ್ಯೂಸ್
17-03-22 04:02 pm Bengaluru Correspondent ಸಿನಿಮಾ
ಬೆಂಗಳೂರು, ಮಾ.17 : ದಿವಂಗತ ನಟ ಪುನೀತ್ ರಾಜಕುಮಾರ್ ಅಭಿನಯದ ಕೊನೆಯ ಚಿತ್ರ ಜೇಮ್ಸ್ ಗೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ನೀಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಚರ್ಚೆ ನಡೆಸುವುದಾಗಿ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ದೇಶಾದ್ಯಂತ ಇಂದು ನಟ ಅಪ್ಪು ನಟನೆಯ ಕೊನೆಯ ಚಿತ್ರ ಜೇಮ್ಸ್ ತೆರೆ ಕಂಡಿದ್ದು, ಸಿನಿಮಾಗೆ ತೆರಿಗೆ ರಿಯಾಯಿತಿ ನೀಡುವ ಕುರಿತು ಅವರ ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ.

ಈ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಆರ್ ಅಶೋಕ್, 'ಪುನೀತ್ ಅಭಿಮಾನಿಗಳು ನನಗೆ ಕರೆ ಮಾಡಿದ್ದರು. ಇದರ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡುವುದಾಗಿ ಹೇಳಿದ್ದೇನೆ ಎಂದು ಹೇಳಿದರು.

ರಾಜ್ಯ ಕಂಡ ನಿಸ್ವಾರ್ಥ ಮತ್ತು ಅಧ್ಭುತ ನಟ ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬಕ್ಕೆ ಮನದಾಳದಿಂದ ಶುಭಾಶಯ ಹೇಳುತ್ತೇನೆ. ದಿ. ನಟ ಪುನೀತ್ ನಟನೆಯ ಕೊನೆಯ ಚಿತ್ರ ಇಂದು ಬಿಡುಗಡೆಯಾಗಿದ್ದು ರಾಜ್ಯಾದ್ಯಂತ ಉತ್ತಮ ಪ್ರದರ್ಶನ ಪ್ರಾರಂಭವಾಗಿದೆ. ಇದೇ ಸಂದರ್ಭದಲ್ಲಿ ಅಪ್ಪು ಅಭಿಮಾನಿಗಳು ನನಗೆ ಕರೆ ಮಾಡಿ ಜೇಮ್ಸ್ ಸಿನಿಮಾಗೆ ವಿನಾಯಿತಿ ಕೊಡಬೇಕು ಎಂದು ಮನವಿ ಮಾಡಿದ್ದಾರೆ. ಇದೇ ವಿಚಾರವನ್ನ ಸಿಎಂ ಜೊತೆ ಚರ್ಚಿಸುತ್ತೇನೆ ಎಂದವರು ಹೇಳಿದರು.

ಕೆಲವರು ಸತ್ತಾಗ ಸ್ವಲ್ಪ ದಿನದಲ್ಲೆ ಮರೆಯುವುದು ಸಾಮಾನ್ಯ. ಆದರೆ ಪುನೀತ್ ಇಲ್ಲ ಅಂದ್ರು ಬದುಕಿರುವ ರೀತಿ ಹುಟ್ಟುಹಬ್ಬ ಆಚರಣೆ ಮಾಡುತ್ತಿರುವುದು ಅದ್ಭುತ, ಪುನೀತ್ ಗೆ ಕರ್ನಾಟಕ ರತ್ನ ಘೋಷಣೆ ಮಾಡಿದ್ದೇವೆ. ಆದಷ್ಟು ಬೇಗ ಅದನ್ನ ಕೊಡುವ ಕೆಲಸ ಆಗುತ್ತೆ ಎಂದರು.
Minister R Ashok has said that he will hold talks with CM Basavaraja Bommai seeking tax exemption for actor Puneet Raj Kumar starrer James.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am