ಬ್ರೇಕಿಂಗ್ ನ್ಯೂಸ್
17-03-22 04:02 pm Bengaluru Correspondent ಸಿನಿಮಾ
ಬೆಂಗಳೂರು, ಮಾ.17 : ದಿವಂಗತ ನಟ ಪುನೀತ್ ರಾಜಕುಮಾರ್ ಅಭಿನಯದ ಕೊನೆಯ ಚಿತ್ರ ಜೇಮ್ಸ್ ಗೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ನೀಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಚರ್ಚೆ ನಡೆಸುವುದಾಗಿ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ದೇಶಾದ್ಯಂತ ಇಂದು ನಟ ಅಪ್ಪು ನಟನೆಯ ಕೊನೆಯ ಚಿತ್ರ ಜೇಮ್ಸ್ ತೆರೆ ಕಂಡಿದ್ದು, ಸಿನಿಮಾಗೆ ತೆರಿಗೆ ರಿಯಾಯಿತಿ ನೀಡುವ ಕುರಿತು ಅವರ ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ.
ಈ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಆರ್ ಅಶೋಕ್, 'ಪುನೀತ್ ಅಭಿಮಾನಿಗಳು ನನಗೆ ಕರೆ ಮಾಡಿದ್ದರು. ಇದರ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡುವುದಾಗಿ ಹೇಳಿದ್ದೇನೆ ಎಂದು ಹೇಳಿದರು.
ರಾಜ್ಯ ಕಂಡ ನಿಸ್ವಾರ್ಥ ಮತ್ತು ಅಧ್ಭುತ ನಟ ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬಕ್ಕೆ ಮನದಾಳದಿಂದ ಶುಭಾಶಯ ಹೇಳುತ್ತೇನೆ. ದಿ. ನಟ ಪುನೀತ್ ನಟನೆಯ ಕೊನೆಯ ಚಿತ್ರ ಇಂದು ಬಿಡುಗಡೆಯಾಗಿದ್ದು ರಾಜ್ಯಾದ್ಯಂತ ಉತ್ತಮ ಪ್ರದರ್ಶನ ಪ್ರಾರಂಭವಾಗಿದೆ. ಇದೇ ಸಂದರ್ಭದಲ್ಲಿ ಅಪ್ಪು ಅಭಿಮಾನಿಗಳು ನನಗೆ ಕರೆ ಮಾಡಿ ಜೇಮ್ಸ್ ಸಿನಿಮಾಗೆ ವಿನಾಯಿತಿ ಕೊಡಬೇಕು ಎಂದು ಮನವಿ ಮಾಡಿದ್ದಾರೆ. ಇದೇ ವಿಚಾರವನ್ನ ಸಿಎಂ ಜೊತೆ ಚರ್ಚಿಸುತ್ತೇನೆ ಎಂದವರು ಹೇಳಿದರು.
ಕೆಲವರು ಸತ್ತಾಗ ಸ್ವಲ್ಪ ದಿನದಲ್ಲೆ ಮರೆಯುವುದು ಸಾಮಾನ್ಯ. ಆದರೆ ಪುನೀತ್ ಇಲ್ಲ ಅಂದ್ರು ಬದುಕಿರುವ ರೀತಿ ಹುಟ್ಟುಹಬ್ಬ ಆಚರಣೆ ಮಾಡುತ್ತಿರುವುದು ಅದ್ಭುತ, ಪುನೀತ್ ಗೆ ಕರ್ನಾಟಕ ರತ್ನ ಘೋಷಣೆ ಮಾಡಿದ್ದೇವೆ. ಆದಷ್ಟು ಬೇಗ ಅದನ್ನ ಕೊಡುವ ಕೆಲಸ ಆಗುತ್ತೆ ಎಂದರು.
Minister R Ashok has said that he will hold talks with CM Basavaraja Bommai seeking tax exemption for actor Puneet Raj Kumar starrer James.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm