ಬ್ರೇಕಿಂಗ್ ನ್ಯೂಸ್
23-03-22 08:05 pm HK Desk news ಸಿನಿಮಾ
ಮುಂಬೈ, ಮಾ.23: ಕಾಶ್ಮೀರಿ ಪಂಡಿತರ ಹತ್ಯಾಕಾಂಡ ಕುರಿತ ಕಾಶ್ಮೀರ್ ಫೈಲ್ಸ್ ಚಿತ್ರ ಬಿಜೆಪಿ ಮತ್ತು ಹಿಂದು ಸಂಘಟನೆಗಳ ಕಾರ್ಯಕರ್ತರ ಮನಸೂರೆಗೊಳ್ಳುತ್ತಲೇ, ಬಾಲಿವುಡ್ ನಲ್ಲಿ ಅದೇ ರೀತಿಯ ಮತ್ತೊಂದು ಚಿತ್ರ ತೆರೆಗೆ ತರಲು ಸಿದ್ಧತೆ ನಡೆದಿದೆ. ಹಿಂದು ಹೃದಯ ಸಾಮ್ರಾಟ, ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಎಂದು ಹೆಸರು ಪಡೆದಿರುವ ವೀರ ಸಾವರ್ಕರ್ ಜೀವನ ಸಾಧನೆಯನ್ನು ಆಧರಿಸಿ ಸಿನಿಮಾ ತಯಾರಿಸಲು ಚಿತ್ರತಂಡ ಮುಂದಾಗಿದೆ.
ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ರಾಜಬೀರ್, ಸುಖದೇವ್, ಭಗತ್ ಸಿಂಗ್ ಬಲಿದಾನದ ಮಾರ್ಚ್ 23ರಂದೇ ವೀರ ಸಾವರ್ಕರ್ ಚಿತ್ರ ಮಾಡುವುದಾಗಿ ಚಿತ್ರ ನಿರ್ದೇಶಕ ಮಹೇಶ್ ಮಾಂಜ್ರೇಕರ್ ಹೇಳಿದ್ದಾರೆ. ಸಾವರ್ಕರ್ ಪಾತ್ರದಲ್ಲಿ ರಣದೀಪ್ ಹೂಡಾ ಕಾಣಿಸಿಕೊಳ್ಳಲಿದ್ದಾರೆ.

ಸಾವರ್ಕರ್ ಜೀವನ ಕತೆಯನ್ನು ಆಧರಿಸಿ ಚಿತ್ರ ಮಾಡಲಾಗುತ್ತಿದೆ ಎಂದು ಚಿತ್ರದ ನಿರ್ಮಾಪಕರಾದ ಆನಂದ್ ಪಂಡಿತ್ ಹಾಗೂ ಸಂದೀಪ್ ಸಿಂಗ್ ಹೇಳಿದ್ದಾರೆ. ಸಾವರ್ಕರ್ ಪಾತ್ರ ಮಾಡುವುದು ತನಗೆ ದೊರೆತ ಗೌರವ ಎಂದು ನಟ ರಣದೀಪ್ ಹೂಡ ಹೇಳಿದ್ದಾರೆ. ಬಯೋಪಿಕ್ ಸಿನಿಮಾಗಳು ಬಾಲಿವುಡ್ ನಲ್ಲಿ ಹೆಚ್ಚು ಸದ್ದು ಮಾಡಿಲ್ಲವಾದರೂ, ನೈಜ ಕತೆ ಆಧರಿತ ಕಾಶ್ಮೀರ್ ಫೈಲ್ಸ್ ಬಿಜೆಪಿ ಮತ್ತು ಹಿಂದು ಸಂಘಟನೆಗಳ ಆಕರ್ಷಣೆಗೆ ಕಾರಣವಾಗಿದ್ದರಿಂದ ಸಾವರ್ಕರ್ ಚಿತ್ರಕ್ಕೂ ಅದೇ ರೀತಿಯ ವೀಕ್ಷಕ ವರ್ಗ ಹುಟ್ಟಿಕೊಳ್ಳಲಿದೆ ಎಂಬ ಲೆಕ್ಕ ಹಾಕಿಕೊಂಡು ಈ ಚಿತ್ರ ನಿರ್ಮಿಸಲಾಗುತ್ತಿದೆ ಎನ್ನಲಾಗುತ್ತಿದೆ.
Last year, a biopic on Vinayak Damodar Savarkar aka Veer Savarkar was announced to be helmed by filmmaker and actor Mahesh Manjrekar. Almost a year later, the makers have now announced Randeep Hooda as the lead star.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am