ಬ್ರೇಕಿಂಗ್ ನ್ಯೂಸ್
23-03-22 08:05 pm HK Desk news ಸಿನಿಮಾ
ಮುಂಬೈ, ಮಾ.23: ಕಾಶ್ಮೀರಿ ಪಂಡಿತರ ಹತ್ಯಾಕಾಂಡ ಕುರಿತ ಕಾಶ್ಮೀರ್ ಫೈಲ್ಸ್ ಚಿತ್ರ ಬಿಜೆಪಿ ಮತ್ತು ಹಿಂದು ಸಂಘಟನೆಗಳ ಕಾರ್ಯಕರ್ತರ ಮನಸೂರೆಗೊಳ್ಳುತ್ತಲೇ, ಬಾಲಿವುಡ್ ನಲ್ಲಿ ಅದೇ ರೀತಿಯ ಮತ್ತೊಂದು ಚಿತ್ರ ತೆರೆಗೆ ತರಲು ಸಿದ್ಧತೆ ನಡೆದಿದೆ. ಹಿಂದು ಹೃದಯ ಸಾಮ್ರಾಟ, ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಎಂದು ಹೆಸರು ಪಡೆದಿರುವ ವೀರ ಸಾವರ್ಕರ್ ಜೀವನ ಸಾಧನೆಯನ್ನು ಆಧರಿಸಿ ಸಿನಿಮಾ ತಯಾರಿಸಲು ಚಿತ್ರತಂಡ ಮುಂದಾಗಿದೆ.
ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ರಾಜಬೀರ್, ಸುಖದೇವ್, ಭಗತ್ ಸಿಂಗ್ ಬಲಿದಾನದ ಮಾರ್ಚ್ 23ರಂದೇ ವೀರ ಸಾವರ್ಕರ್ ಚಿತ್ರ ಮಾಡುವುದಾಗಿ ಚಿತ್ರ ನಿರ್ದೇಶಕ ಮಹೇಶ್ ಮಾಂಜ್ರೇಕರ್ ಹೇಳಿದ್ದಾರೆ. ಸಾವರ್ಕರ್ ಪಾತ್ರದಲ್ಲಿ ರಣದೀಪ್ ಹೂಡಾ ಕಾಣಿಸಿಕೊಳ್ಳಲಿದ್ದಾರೆ.

ಸಾವರ್ಕರ್ ಜೀವನ ಕತೆಯನ್ನು ಆಧರಿಸಿ ಚಿತ್ರ ಮಾಡಲಾಗುತ್ತಿದೆ ಎಂದು ಚಿತ್ರದ ನಿರ್ಮಾಪಕರಾದ ಆನಂದ್ ಪಂಡಿತ್ ಹಾಗೂ ಸಂದೀಪ್ ಸಿಂಗ್ ಹೇಳಿದ್ದಾರೆ. ಸಾವರ್ಕರ್ ಪಾತ್ರ ಮಾಡುವುದು ತನಗೆ ದೊರೆತ ಗೌರವ ಎಂದು ನಟ ರಣದೀಪ್ ಹೂಡ ಹೇಳಿದ್ದಾರೆ. ಬಯೋಪಿಕ್ ಸಿನಿಮಾಗಳು ಬಾಲಿವುಡ್ ನಲ್ಲಿ ಹೆಚ್ಚು ಸದ್ದು ಮಾಡಿಲ್ಲವಾದರೂ, ನೈಜ ಕತೆ ಆಧರಿತ ಕಾಶ್ಮೀರ್ ಫೈಲ್ಸ್ ಬಿಜೆಪಿ ಮತ್ತು ಹಿಂದು ಸಂಘಟನೆಗಳ ಆಕರ್ಷಣೆಗೆ ಕಾರಣವಾಗಿದ್ದರಿಂದ ಸಾವರ್ಕರ್ ಚಿತ್ರಕ್ಕೂ ಅದೇ ರೀತಿಯ ವೀಕ್ಷಕ ವರ್ಗ ಹುಟ್ಟಿಕೊಳ್ಳಲಿದೆ ಎಂಬ ಲೆಕ್ಕ ಹಾಕಿಕೊಂಡು ಈ ಚಿತ್ರ ನಿರ್ಮಿಸಲಾಗುತ್ತಿದೆ ಎನ್ನಲಾಗುತ್ತಿದೆ.
Last year, a biopic on Vinayak Damodar Savarkar aka Veer Savarkar was announced to be helmed by filmmaker and actor Mahesh Manjrekar. Almost a year later, the makers have now announced Randeep Hooda as the lead star.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm