ಬ್ರೇಕಿಂಗ್ ನ್ಯೂಸ್
22-09-20 04:01 pm Headline Karnataka News Network ಸಿನಿಮಾ
ಮುಂಬೈ, ಸೆ.22: ಹಿರಿಯ ನಟಿ ಹಾಗೂ ಮರಾಠಿಯ ರಂಗಭೂಮಿ ಕಲಾವಿದೆ ಆಶಾಲತಾ ವಾಬ್ಗಾಂವ್ಕರ್ ಕೋವಿಡ್-19ನಿಂದಾಗಿ ಮೃತಪಟ್ಟಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು.
ನಟಿ ರೇಣುಕಾ ಶಹಾನೆ ಟ್ವಿಟರ್ನ ಮೂಲಕ ಆಶಾಲತಾ ಅವರಿಗೆ ಅಂತಿಮ ನಮನ ಸಲ್ಲಿಸಿದರು.
ಇಂದು ನಮಗೆಲ್ಲರಿಗೂ ದುಃಖದ ದಿನ. ಕೋವಿಡ್-19 ಸುಂದರ ಬದುಕನ್ನು ಕಸಿದುಕೊಂಡಿದೆ. ಆಶಾಲತಾ ತಾಯಿ ಪ್ರೀತಿಯ, ಸೂಕ್ಷ್ಮ ಹಾಗೂ ಶ್ರೇಷ್ಠ ನಟಿಯಾಗಿದ್ದರು ಎಂದು 1980ರಲ್ಲಿ ಅಪ್ನೆ ಪರಾಯೆ ಚಿತ್ರದಲ್ಲಿ ಆಶಾಲತಾರೊದಿಗೆ ನಟಿಸಿದ್ದ ಶಬನಾ ಆಝ್ಮಿ ಟ್ವೀಟ್ ಮಾಡಿದ್ದಾರೆ.
आज फार हतबल झाल्ये. कोविडनी एक अत्यंत सुंदर जिवाचा बळी घेतला. आशालता ताईं अनंतात विलीन झाल्या. अत्यंत मायाळू, प्रेमळ, संवेदनशील, उत्तम कलाकार. मला नेहमीच "बाळा" म्हणत आशीर्वाद देणाऱ्या आशालता ताईच्या आत्म्याला शांती लाभो. भावपूर्ण श्रद्धांजली 🙏🏽🙏🏽
— Renuka Shahane (@renukash) September 22, 2020
ಗೋವಾದ ಮಾಜಿ ಸಿಎಂ ದಿಗಂಬರ ಕಾಮತ್ ಕೂಡ ಆಶಾಲತಾ ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸಿದರು.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm