ಬ್ರೇಕಿಂಗ್ ನ್ಯೂಸ್
01-04-22 01:33 pm Source: Vijayakarnataka ಸಿನಿಮಾ
ನಟ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ‘ವಿಕ್ರಾಂತ್ ರೋಣ’ ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಮಾಡುವ ಟೀಸರ್ ಏಪ್ರಿಲ್ 2ರಂದು ಬಿಡುಗಡೆಯಾಗುತ್ತಿದೆ. ಈ ಟೀಸರ್ ಬಿಡುಗಡೆಗೆ ದಕ್ಷಿಣ ಭಾರತದ ಸ್ಟಾರ್ ನಟರು ಕೈ ಜೋಡಿಸಿದ್ದಾರೆ. ತಮಿಳಿನಲ್ಲಿ ಸಿಂಬು, ತೆಲುಗಿನಲ್ಲಿ ಮೆಗಾಸ್ಟಾರ್ ಚಿರಂಜೀವಿ, ಮಲಯಾಳಂನಲ್ಲಿ ಮೋಹನ್ಲಾಲ್, ಹಿಂದಿಯಲ್ಲಿ ಕಿಚ್ಚ ಸುದೀಪ್ ಅವರು ಸೋಷಿಯಲ್ ಮೀಡಿಯಾದಲ್ಲಿ ‘ವಿಕ್ರಾಂತ್ ರೋಣ’ ಸಿನಿಮಾದ ಟೀಸರ್ ಮೂಲಕ ರಿಲೀಸ್ ದಿನಾಂಕವನ್ನು ಅನೌನ್ಸ್ ಮಾಡಲಿದ್ದಾರೆ. ನಿರ್ದೇಶಕ ಅನೂಪ್ ಭಂಡಾರಿ ಮತ್ತು ಕಿಚ್ಚ ಸುದೀಪ್ ಕಾಂಬಿನೇಶನ್ನಲ್ಲಿ ನಿರ್ಮಾಣವಾಗಿರುವ ಈ 3ಡಿ ಆ್ಯಕ್ಷನ್ ಅಡ್ವೆಂಚರ್ ಮತ್ತು ಮಿಸ್ಟ್ರಿ ಥ್ರಿಲ್ಲರ್ ಸಿನಿಮಾ ಟೀಸರ್ ಬಗ್ಗೆ ನಿರ್ದೇಶಕರು ‘ಅನೌನ್ಸಿಂಗ್ ದಿ ಅರೈವಲ್ ಆಫ್ ದಿ ಡೆವಿಲ್’ ಎಂದು ಬರೆದುಕೊಂಡಿದ್ದಾರೆ. ‘ವಿಕ್ರಾಂತ್ ರೋಣ’ ಕನ್ನಡ, ಹಿಂದಿ, ತೆಲುಗು ಸೇರಿ ಐದು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಇಂಗ್ಲಿಷ್, ಅರೇಬಿಕ್, ಜರ್ಮನ್, ರಷ್ಯನ್ ಮತ್ತು ಮ್ಯಾಂಡರಿನ್ ಭಾಷೆಗೆ ಡಬ್ ಆಗುತ್ತಿದೆ. ಈ ಚಿತ್ರದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್, ನಿರೂಪ್ ಭಂಡಾರಿ, ನೀತಾ ಅಶೋಕ್, ವಾಸುಕಿ ವೈಭವ್ ನಟಿಸಿದ್ದಾರೆ.
ಹಿಂದಿಯಲ್ಲಿ ಸಲ್ಮಾನ್ ಖಾನ್
![]()
ತಮಿಳಿನಲ್ಲಿ ಸಿಂಬು
ತೆಲುಗಿನಲ್ಲಿ 'ಮೆಗಾಸ್ಟಾರ್' ಚಿರಂಜೀವಿ

ಮಲಯಾಳಂನಲ್ಲಿ ಮೋಹನ್ಲಾಲ್

Indian Movie Superstar Announce Kiccha Sudeep Starrer Vikrant Rona Movie Release Date.
18-06-26 01:25 pm
HK News Staffer
ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ 24 ಗಂಟೆಯಲ್ಲಿ 11 ಸ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm