ಬ್ರೇಕಿಂಗ್ ನ್ಯೂಸ್
23-09-20 12:39 pm Headline Karnataka News Network ಸಿನಿಮಾ
ಗೋವಾ, ಸೆಪ್ಟಂಬರ್ 23: ಹತ್ತು ದಿನಗಳ ಹಿಂದಷ್ಟೇ ಮದುವೆಯಾಗಿದ್ದಾಗಿ ಹೇಳಿಕೊಂಡಿದ್ದ ಬಾಲಿವುಡ್ ಹಾಟ್ ನಟಿ ಪೂನಂ ಪಾಂಡೆ ಪತಿಯ ವಿರುದ್ಧವೇ ಠಾಣೆ ಮೆಟ್ಟಿಲೇರಿದ್ದಾರೆ. ಪತಿ ಕಿರುಕುಳ ನೀಡುತ್ತಿದ್ದಾರೆ ಎಂದು ಪೊಲೀಸ್ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಪೂನಂ ಪತಿ ಸ್ಯಾಮ್ ಬಾಂಬೆ ಅವರನ್ನು ಗೋವಾದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಪೂನಂ ಪಾಂಡೆ ಇತ್ತೀಚೆಗೆ ಸೆಪ್ಟೆಂಬರ್ 11 ರಂದು ತನ್ನ ಬಹುದಿನದ ಗೆಳೆಯ ಸ್ಯಾಮ್ ಬಾಂಬೆಯನ್ನು ಮದುವೆಯಾಗಿರುವುದಾಗಿ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ನಂತರ ಇಬ್ಬರು ಹನಿಮೂನ್ ಗೆ ತೆರಳಿದ್ದು, ಈ ಕುರಿತಂತೆ ಹಸಿ ಬಿಸಿ ದೃಶ್ಯಗಳಿದ್ದ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದರು.


ಪೂನಂ ಪಾಂಡೆ ಪ್ರಸ್ತುತ ಶೂಟಿಂಗ್ ನಿಮಿತ್ತ ಗೋವಾದ ಕ್ಯಾನಕೋನಾದಲ್ಲಿದ್ದಾರೆ. ಈ ನಡುವೆ, ಸೋಮವಾರ ರಾತ್ರಿ ಪತಿ ಕಿರುಕುಳ ನೀಡಿದ್ದು ಹಲ್ಲೆಗೈದು ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ಕ್ಯಾನಕೋನಾ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ಆಧರಿಸಿ, ಅಲ್ಲಿಯೇ ಇದ್ದ ಸ್ಯಾಮ್ ಬಾಂಬೆಯನ್ನು ಪೊಲೀಸರು ಬಂಧಿಸಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm