ಬ್ರೇಕಿಂಗ್ ನ್ಯೂಸ್
23-09-20 06:16 pm Headline Karnataka News Network ಸಿನಿಮಾ
ನವದೆಹಲಿ, ಸೆಪ್ಟಂಬರ್ 23: ಬಾಲಿವುಡ್ ನಲ್ಲೂ ಡ್ರಗ್ಸ್ ಸದ್ದು ಮಾಡುತ್ತಿದ್ದು ಬಾಲಿವುಡ್ ನ ಮೂವರು ಪ್ರಮುಖ ನಟಿಯರಿಗೆ ಎನ್ ಸಿ ಬಿ ಬಿಗ್ ಶಾಕ್ ನೀಡಿದೆ. ನಟಿ ದೀಪಿಕಾ ಪಡುಕೋಣ, ಸಾರಾ ಅಲಿಖಾನ್ ಹಾಗೂ ಶ್ರದ್ಧಾ ಕಪೂರ್ ಗೂ ಎನ್ ಸಿ ಬಿ ನೋಟಿಸ್ ಜಾರಿ ಮಾಡಿದೆ.
ನಟಿ ದೀಪಿಕಾ ಪಡುಕೋಣೆ ಮತ್ತು ಆಕೆಯ ಮ್ಯಾನೇಜರ್ ಕರೀಷ್ಮಾ ಪ್ರಕಾಶ್ ನಡುವೆ ಡ್ರಗ್ಸ್ ಪೂರೈಕೆ ಸಂಬಂಧ ನಡೆದಿರುವ ವಾಟ್ಸ್ಆಪ್ ಸಂದೇಶ ವಿನಿಮಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಡ್ರಗ್ಸ್ ಜಾಲದ ಬೇರುಗಳು ಡಿಪ್ಪಿಯ ಮನೆ ಅಂಗಳ ಪ್ರವೇಶಿಸಿರುವ ಬಗ್ಗೆ ಬಿಸಿ ಚರ್ಚೆಯೂ ಶುರುವಾಗಿದೆ. ಇದರ ಬೆನ್ನಲ್ಲೇ ಇದೀಗ ನಟಿ ದೀಪಿಕಾ ಪಡುಕೋಣೆ ಸೇರಿದಂತೆ ಮೂವರಿಗೆ ಎನ್ ಸಿ ಬಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಟ್ ನಟ-ನಟಿಯರ ಹೆಸರು ಕೂಡ ಕೇಳಿ ಬಂದಿತ್ತು. ಇಂದು ನಟ ದಿಗಂತ್ ಸೇರಿದಂತೆ ಅನೇಕರನ್ನು ಸಿಸಿಬಿ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ್ದರು. ಇದರ ಬೆನ್ನಲ್ಲೇ, ನಟಿ ದೀಪಿಕಾ ಪಡುಕೋಣೆ ಸೇರಿದಂತೆ ಮೂವರಿಗೆ ಎನ್ ಸಿ ಬಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.
ನಟಿ ದೀಪಿಕಾ ಪಡುಕೋಣ, ಸಾರಾ ಅಲಿಖಾನ್ ಹಾಗೂ ಶ್ರದ್ಧಾ ಕಪೂರ್ ಗೂ ಎನ್ ಸಿ ಬಿ ನೋಟಿಸ್ ಜಾರಿ ಮಾಡಿದೆ. ಡ್ರಗ್ಸ್ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನಲ್ಲಿ ತಿಳಿಸಿದೆ. ಹೀಗಾಗಿ ಡ್ರಗ್ಸ್ ಪ್ರಕರಣದಲ್ಲಿ ನಟಿ ದೀಪಿಕಾ ಪಡುಕೋಣೆಗೂ ಸಂಕಷ್ಟ ಎದುರಾದಂತೆ ಆಗಿದೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm