ಬ್ರೇಕಿಂಗ್ ನ್ಯೂಸ್
11-04-22 07:05 pm Source: Vijayakarnataka ಸಿನಿಮಾ
‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ಸೂಪರ್ ಡ್ಯೂಪರ್ ಹಿಟ್ ಆಯ್ತು. ವಿಶ್ವದಾದ್ಯಂತ ‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ಗಮನ ಸೆಳೆಯಿತು. ಇದೀಗ ಎಲ್ಲರ ಗಮನ ‘ಕೆಜಿಎಫ್: ಚಾಪ್ಟರ್ 2 ಮೇಲಿದೆ. ಇನ್ನೂ ಮೂರೇ ದಿನಗಳಲ್ಲಿ.. ಅಂದ್ರೆ ಏಪ್ರಿಲ್ 14 ರಂದು ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಗ್ರ್ಯಾಂಡ್ ರಿಲೀಸ್ ಆಗಲಿದೆ. ಭಾರತದ ಮೂಲೆ ಮೂಲೆಯಲ್ಲೂ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಹೈಪ್ ಕ್ರಿಯೇಟ್ ಮಾಡಿದೆ. ‘ಕೆಜಿಎಫ್: ಚಾಪ್ಟರ್ 2’ ಚಿತ್ರವನ್ನ ಫಸ್ಟ್ ಡೇ ಫಸ್ಟ್ ಶೋ ಕಣ್ತುಂಬಿಕೊಳ್ಳಲು ಸಿನಿ ಪ್ರಿಯರು ಕಾತರದಿಂದ ಕಾಯುತ್ತಿದ್ದಾರೆ. ಈಗಾಗಲೇ ‘ಕೆಜಿಎಫ್: ಚಾಪ್ಟರ್ 2’ ಅಡ್ವಾನ್ಸ್ ಬುಕ್ಕಿಂಗ್ ಶುರುವಾಗಿದ್ದು, ಬಹುತೇಕ ಕಡೆ ಮೊದಲ ದಿನದ ಟಿಕೆಟ್ಗಳು ಸೋಲ್ಡ್ ಔಟ್ ಆಗಿವೆ. ದೇಶದಾದ್ಯಂತ ‘ಕೆಜಿಎಫ್: ಚಾಪ್ಟರ್ 2’ ಅಲೆಯಿದ್ದು, ಮೊದಲ ದಿನವೇ ಬಾಕ್ಸ್ ಆಫೀಸ್ನಲ್ಲಿ ಹೊಸ ದಾಖಲೆ ಬರೆಯುವ ಮುನ್ಸೂಚನೆ ಸಿಕ್ಕಿದೆ.
ಸಾಲು ಸಾಲು ರಜೆ
ಏಪ್ರಿಲ್ 14 ರಂದು.. ಅಂದ್ರೆ, ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯಂದು (ಗುರುವಾರ) ‘ಕೆಜಿಎಫ್: ಚಾಪ್ಟರ್ 2’ ಬಿಡುಗಡೆಯಾಗಲಿದೆ. ಇನ್ನೂ, ಏಪ್ರಿಲ್ 15 ರಂದು ಗುಡ್ ಫ್ರೈಡೆ (ಶುಕ್ರವಾರ). ಇವೆರಡೂ ದಿನಗಳು ಸರ್ಕಾರಿ ರಜೆಯಿದ್ದು, ಶನಿವಾರ ಮತ್ತು ಭಾನುವಾರ ಲಾಂಗ್ ವೀಕೆಂಡ್ ಇರುವುದರಿಂದ ಮೊದಲ ನಾಲ್ಕು ದಿನಗಳಲ್ಲೇ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಲಿದೆ ಎಂದು ಅಂದಾಜಿಸಲಾಗಿದೆ.
ಕೆಜಿಎಫ್: ಚಾಪ್ಟರ್ 1 ಕಲೆಕ್ಷನ್ ಎಷ್ಟು?

2018ರಲ್ಲಿ ಬಿಡುಗಡೆಯಾಗಿದ್ದ ‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ಒಟ್ಟಾರೆಯಾಗಿ 250 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. 80 ಕೋಟಿ ರೂಪಾಯಿ ಬಜೆಟ್ನಲ್ಲಿ ‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ತಯಾರಾಗಿತ್ತು. ಆಗಿನ ಸಮಯಕ್ಕೆ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಕನ್ನಡ ಸಿನಿಮಾ ಎಂಬ ಹೆಗ್ಗಳಿಕೆಗೆ ‘ಕೆಜಿಎಫ್: ಚಾಪ್ಟರ್ 1’ ಪಾತ್ರವಾಗಿತ್ತು.
‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಹೇಗಿದೆ?

ಈಗಾಗಲೇ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾದ ಮೊದಲ ವಿಮರ್ಶೆ ಔಟ್ ಆಗಿದೆ. ‘ಕೆಜಿಎಫ್: ಚಾಪ್ಟರ್ 2’ ಚಿತ್ರವನ್ನ ಓವರ್ಸೀಸ್ ಸೆನ್ಸಾರ್ ಬೋರ್ಡ್ನ ಸದಸ್ಯರಾದ ಉಮೈರ್ ಸಾಂಧು ವೀಕ್ಷಿಸಿದ್ದು, ತಮ್ಮ ವಿಮರ್ಶೆಯನ್ನ ಸೋಷಿಯಲ್ ಮೀಡಿಯಾದ ಮೂಲಕ ಹಂಚಿಕೊಂಡಿದ್ದಾರೆ.
Yash And Sanjay Dutt Starrer Kgf Chapter 2 Is All Set To Take A Record Breaking Opening.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am