ಬ್ರೇಕಿಂಗ್ ನ್ಯೂಸ್
11-04-22 07:05 pm Source: Vijayakarnataka ಸಿನಿಮಾ
‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ಸೂಪರ್ ಡ್ಯೂಪರ್ ಹಿಟ್ ಆಯ್ತು. ವಿಶ್ವದಾದ್ಯಂತ ‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ಗಮನ ಸೆಳೆಯಿತು. ಇದೀಗ ಎಲ್ಲರ ಗಮನ ‘ಕೆಜಿಎಫ್: ಚಾಪ್ಟರ್ 2 ಮೇಲಿದೆ. ಇನ್ನೂ ಮೂರೇ ದಿನಗಳಲ್ಲಿ.. ಅಂದ್ರೆ ಏಪ್ರಿಲ್ 14 ರಂದು ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಗ್ರ್ಯಾಂಡ್ ರಿಲೀಸ್ ಆಗಲಿದೆ. ಭಾರತದ ಮೂಲೆ ಮೂಲೆಯಲ್ಲೂ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಹೈಪ್ ಕ್ರಿಯೇಟ್ ಮಾಡಿದೆ. ‘ಕೆಜಿಎಫ್: ಚಾಪ್ಟರ್ 2’ ಚಿತ್ರವನ್ನ ಫಸ್ಟ್ ಡೇ ಫಸ್ಟ್ ಶೋ ಕಣ್ತುಂಬಿಕೊಳ್ಳಲು ಸಿನಿ ಪ್ರಿಯರು ಕಾತರದಿಂದ ಕಾಯುತ್ತಿದ್ದಾರೆ. ಈಗಾಗಲೇ ‘ಕೆಜಿಎಫ್: ಚಾಪ್ಟರ್ 2’ ಅಡ್ವಾನ್ಸ್ ಬುಕ್ಕಿಂಗ್ ಶುರುವಾಗಿದ್ದು, ಬಹುತೇಕ ಕಡೆ ಮೊದಲ ದಿನದ ಟಿಕೆಟ್ಗಳು ಸೋಲ್ಡ್ ಔಟ್ ಆಗಿವೆ. ದೇಶದಾದ್ಯಂತ ‘ಕೆಜಿಎಫ್: ಚಾಪ್ಟರ್ 2’ ಅಲೆಯಿದ್ದು, ಮೊದಲ ದಿನವೇ ಬಾಕ್ಸ್ ಆಫೀಸ್ನಲ್ಲಿ ಹೊಸ ದಾಖಲೆ ಬರೆಯುವ ಮುನ್ಸೂಚನೆ ಸಿಕ್ಕಿದೆ.
ಸಾಲು ಸಾಲು ರಜೆ
ಏಪ್ರಿಲ್ 14 ರಂದು.. ಅಂದ್ರೆ, ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯಂದು (ಗುರುವಾರ) ‘ಕೆಜಿಎಫ್: ಚಾಪ್ಟರ್ 2’ ಬಿಡುಗಡೆಯಾಗಲಿದೆ. ಇನ್ನೂ, ಏಪ್ರಿಲ್ 15 ರಂದು ಗುಡ್ ಫ್ರೈಡೆ (ಶುಕ್ರವಾರ). ಇವೆರಡೂ ದಿನಗಳು ಸರ್ಕಾರಿ ರಜೆಯಿದ್ದು, ಶನಿವಾರ ಮತ್ತು ಭಾನುವಾರ ಲಾಂಗ್ ವೀಕೆಂಡ್ ಇರುವುದರಿಂದ ಮೊದಲ ನಾಲ್ಕು ದಿನಗಳಲ್ಲೇ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಲಿದೆ ಎಂದು ಅಂದಾಜಿಸಲಾಗಿದೆ.
ಕೆಜಿಎಫ್: ಚಾಪ್ಟರ್ 1 ಕಲೆಕ್ಷನ್ ಎಷ್ಟು?

2018ರಲ್ಲಿ ಬಿಡುಗಡೆಯಾಗಿದ್ದ ‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ಒಟ್ಟಾರೆಯಾಗಿ 250 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. 80 ಕೋಟಿ ರೂಪಾಯಿ ಬಜೆಟ್ನಲ್ಲಿ ‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ತಯಾರಾಗಿತ್ತು. ಆಗಿನ ಸಮಯಕ್ಕೆ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಕನ್ನಡ ಸಿನಿಮಾ ಎಂಬ ಹೆಗ್ಗಳಿಕೆಗೆ ‘ಕೆಜಿಎಫ್: ಚಾಪ್ಟರ್ 1’ ಪಾತ್ರವಾಗಿತ್ತು.
‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಹೇಗಿದೆ?

ಈಗಾಗಲೇ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾದ ಮೊದಲ ವಿಮರ್ಶೆ ಔಟ್ ಆಗಿದೆ. ‘ಕೆಜಿಎಫ್: ಚಾಪ್ಟರ್ 2’ ಚಿತ್ರವನ್ನ ಓವರ್ಸೀಸ್ ಸೆನ್ಸಾರ್ ಬೋರ್ಡ್ನ ಸದಸ್ಯರಾದ ಉಮೈರ್ ಸಾಂಧು ವೀಕ್ಷಿಸಿದ್ದು, ತಮ್ಮ ವಿಮರ್ಶೆಯನ್ನ ಸೋಷಿಯಲ್ ಮೀಡಿಯಾದ ಮೂಲಕ ಹಂಚಿಕೊಂಡಿದ್ದಾರೆ.
Yash And Sanjay Dutt Starrer Kgf Chapter 2 Is All Set To Take A Record Breaking Opening.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm