ಬ್ರೇಕಿಂಗ್ ನ್ಯೂಸ್
11-04-22 07:05 pm Source: Vijayakarnataka ಸಿನಿಮಾ
‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ಸೂಪರ್ ಡ್ಯೂಪರ್ ಹಿಟ್ ಆಯ್ತು. ವಿಶ್ವದಾದ್ಯಂತ ‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ಗಮನ ಸೆಳೆಯಿತು. ಇದೀಗ ಎಲ್ಲರ ಗಮನ ‘ಕೆಜಿಎಫ್: ಚಾಪ್ಟರ್ 2 ಮೇಲಿದೆ. ಇನ್ನೂ ಮೂರೇ ದಿನಗಳಲ್ಲಿ.. ಅಂದ್ರೆ ಏಪ್ರಿಲ್ 14 ರಂದು ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಗ್ರ್ಯಾಂಡ್ ರಿಲೀಸ್ ಆಗಲಿದೆ. ಭಾರತದ ಮೂಲೆ ಮೂಲೆಯಲ್ಲೂ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಹೈಪ್ ಕ್ರಿಯೇಟ್ ಮಾಡಿದೆ. ‘ಕೆಜಿಎಫ್: ಚಾಪ್ಟರ್ 2’ ಚಿತ್ರವನ್ನ ಫಸ್ಟ್ ಡೇ ಫಸ್ಟ್ ಶೋ ಕಣ್ತುಂಬಿಕೊಳ್ಳಲು ಸಿನಿ ಪ್ರಿಯರು ಕಾತರದಿಂದ ಕಾಯುತ್ತಿದ್ದಾರೆ. ಈಗಾಗಲೇ ‘ಕೆಜಿಎಫ್: ಚಾಪ್ಟರ್ 2’ ಅಡ್ವಾನ್ಸ್ ಬುಕ್ಕಿಂಗ್ ಶುರುವಾಗಿದ್ದು, ಬಹುತೇಕ ಕಡೆ ಮೊದಲ ದಿನದ ಟಿಕೆಟ್ಗಳು ಸೋಲ್ಡ್ ಔಟ್ ಆಗಿವೆ. ದೇಶದಾದ್ಯಂತ ‘ಕೆಜಿಎಫ್: ಚಾಪ್ಟರ್ 2’ ಅಲೆಯಿದ್ದು, ಮೊದಲ ದಿನವೇ ಬಾಕ್ಸ್ ಆಫೀಸ್ನಲ್ಲಿ ಹೊಸ ದಾಖಲೆ ಬರೆಯುವ ಮುನ್ಸೂಚನೆ ಸಿಕ್ಕಿದೆ.
ಸಾಲು ಸಾಲು ರಜೆ
ಏಪ್ರಿಲ್ 14 ರಂದು.. ಅಂದ್ರೆ, ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯಂದು (ಗುರುವಾರ) ‘ಕೆಜಿಎಫ್: ಚಾಪ್ಟರ್ 2’ ಬಿಡುಗಡೆಯಾಗಲಿದೆ. ಇನ್ನೂ, ಏಪ್ರಿಲ್ 15 ರಂದು ಗುಡ್ ಫ್ರೈಡೆ (ಶುಕ್ರವಾರ). ಇವೆರಡೂ ದಿನಗಳು ಸರ್ಕಾರಿ ರಜೆಯಿದ್ದು, ಶನಿವಾರ ಮತ್ತು ಭಾನುವಾರ ಲಾಂಗ್ ವೀಕೆಂಡ್ ಇರುವುದರಿಂದ ಮೊದಲ ನಾಲ್ಕು ದಿನಗಳಲ್ಲೇ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಲಿದೆ ಎಂದು ಅಂದಾಜಿಸಲಾಗಿದೆ.
ಕೆಜಿಎಫ್: ಚಾಪ್ಟರ್ 1 ಕಲೆಕ್ಷನ್ ಎಷ್ಟು?

2018ರಲ್ಲಿ ಬಿಡುಗಡೆಯಾಗಿದ್ದ ‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ಒಟ್ಟಾರೆಯಾಗಿ 250 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. 80 ಕೋಟಿ ರೂಪಾಯಿ ಬಜೆಟ್ನಲ್ಲಿ ‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ತಯಾರಾಗಿತ್ತು. ಆಗಿನ ಸಮಯಕ್ಕೆ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಕನ್ನಡ ಸಿನಿಮಾ ಎಂಬ ಹೆಗ್ಗಳಿಕೆಗೆ ‘ಕೆಜಿಎಫ್: ಚಾಪ್ಟರ್ 1’ ಪಾತ್ರವಾಗಿತ್ತು.
‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಹೇಗಿದೆ?

ಈಗಾಗಲೇ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾದ ಮೊದಲ ವಿಮರ್ಶೆ ಔಟ್ ಆಗಿದೆ. ‘ಕೆಜಿಎಫ್: ಚಾಪ್ಟರ್ 2’ ಚಿತ್ರವನ್ನ ಓವರ್ಸೀಸ್ ಸೆನ್ಸಾರ್ ಬೋರ್ಡ್ನ ಸದಸ್ಯರಾದ ಉಮೈರ್ ಸಾಂಧು ವೀಕ್ಷಿಸಿದ್ದು, ತಮ್ಮ ವಿಮರ್ಶೆಯನ್ನ ಸೋಷಿಯಲ್ ಮೀಡಿಯಾದ ಮೂಲಕ ಹಂಚಿಕೊಂಡಿದ್ದಾರೆ.
Yash And Sanjay Dutt Starrer Kgf Chapter 2 Is All Set To Take A Record Breaking Opening.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm