ಬ್ರೇಕಿಂಗ್ ನ್ಯೂಸ್
11-04-22 07:05 pm Source: Vijayakarnataka ಸಿನಿಮಾ
‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ಸೂಪರ್ ಡ್ಯೂಪರ್ ಹಿಟ್ ಆಯ್ತು. ವಿಶ್ವದಾದ್ಯಂತ ‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ಗಮನ ಸೆಳೆಯಿತು. ಇದೀಗ ಎಲ್ಲರ ಗಮನ ‘ಕೆಜಿಎಫ್: ಚಾಪ್ಟರ್ 2 ಮೇಲಿದೆ. ಇನ್ನೂ ಮೂರೇ ದಿನಗಳಲ್ಲಿ.. ಅಂದ್ರೆ ಏಪ್ರಿಲ್ 14 ರಂದು ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಗ್ರ್ಯಾಂಡ್ ರಿಲೀಸ್ ಆಗಲಿದೆ. ಭಾರತದ ಮೂಲೆ ಮೂಲೆಯಲ್ಲೂ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಹೈಪ್ ಕ್ರಿಯೇಟ್ ಮಾಡಿದೆ. ‘ಕೆಜಿಎಫ್: ಚಾಪ್ಟರ್ 2’ ಚಿತ್ರವನ್ನ ಫಸ್ಟ್ ಡೇ ಫಸ್ಟ್ ಶೋ ಕಣ್ತುಂಬಿಕೊಳ್ಳಲು ಸಿನಿ ಪ್ರಿಯರು ಕಾತರದಿಂದ ಕಾಯುತ್ತಿದ್ದಾರೆ. ಈಗಾಗಲೇ ‘ಕೆಜಿಎಫ್: ಚಾಪ್ಟರ್ 2’ ಅಡ್ವಾನ್ಸ್ ಬುಕ್ಕಿಂಗ್ ಶುರುವಾಗಿದ್ದು, ಬಹುತೇಕ ಕಡೆ ಮೊದಲ ದಿನದ ಟಿಕೆಟ್ಗಳು ಸೋಲ್ಡ್ ಔಟ್ ಆಗಿವೆ. ದೇಶದಾದ್ಯಂತ ‘ಕೆಜಿಎಫ್: ಚಾಪ್ಟರ್ 2’ ಅಲೆಯಿದ್ದು, ಮೊದಲ ದಿನವೇ ಬಾಕ್ಸ್ ಆಫೀಸ್ನಲ್ಲಿ ಹೊಸ ದಾಖಲೆ ಬರೆಯುವ ಮುನ್ಸೂಚನೆ ಸಿಕ್ಕಿದೆ.
ಸಾಲು ಸಾಲು ರಜೆ
ಏಪ್ರಿಲ್ 14 ರಂದು.. ಅಂದ್ರೆ, ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯಂದು (ಗುರುವಾರ) ‘ಕೆಜಿಎಫ್: ಚಾಪ್ಟರ್ 2’ ಬಿಡುಗಡೆಯಾಗಲಿದೆ. ಇನ್ನೂ, ಏಪ್ರಿಲ್ 15 ರಂದು ಗುಡ್ ಫ್ರೈಡೆ (ಶುಕ್ರವಾರ). ಇವೆರಡೂ ದಿನಗಳು ಸರ್ಕಾರಿ ರಜೆಯಿದ್ದು, ಶನಿವಾರ ಮತ್ತು ಭಾನುವಾರ ಲಾಂಗ್ ವೀಕೆಂಡ್ ಇರುವುದರಿಂದ ಮೊದಲ ನಾಲ್ಕು ದಿನಗಳಲ್ಲೇ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಲಿದೆ ಎಂದು ಅಂದಾಜಿಸಲಾಗಿದೆ.
ಕೆಜಿಎಫ್: ಚಾಪ್ಟರ್ 1 ಕಲೆಕ್ಷನ್ ಎಷ್ಟು?

2018ರಲ್ಲಿ ಬಿಡುಗಡೆಯಾಗಿದ್ದ ‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ಒಟ್ಟಾರೆಯಾಗಿ 250 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. 80 ಕೋಟಿ ರೂಪಾಯಿ ಬಜೆಟ್ನಲ್ಲಿ ‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ತಯಾರಾಗಿತ್ತು. ಆಗಿನ ಸಮಯಕ್ಕೆ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಕನ್ನಡ ಸಿನಿಮಾ ಎಂಬ ಹೆಗ್ಗಳಿಕೆಗೆ ‘ಕೆಜಿಎಫ್: ಚಾಪ್ಟರ್ 1’ ಪಾತ್ರವಾಗಿತ್ತು.
‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಹೇಗಿದೆ?

ಈಗಾಗಲೇ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾದ ಮೊದಲ ವಿಮರ್ಶೆ ಔಟ್ ಆಗಿದೆ. ‘ಕೆಜಿಎಫ್: ಚಾಪ್ಟರ್ 2’ ಚಿತ್ರವನ್ನ ಓವರ್ಸೀಸ್ ಸೆನ್ಸಾರ್ ಬೋರ್ಡ್ನ ಸದಸ್ಯರಾದ ಉಮೈರ್ ಸಾಂಧು ವೀಕ್ಷಿಸಿದ್ದು, ತಮ್ಮ ವಿಮರ್ಶೆಯನ್ನ ಸೋಷಿಯಲ್ ಮೀಡಿಯಾದ ಮೂಲಕ ಹಂಚಿಕೊಂಡಿದ್ದಾರೆ.
Yash And Sanjay Dutt Starrer Kgf Chapter 2 Is All Set To Take A Record Breaking Opening.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm